24
April, 2026

A News 365Times Venture

24
Friday
April, 2026

A News 365Times Venture

ಸರ್ಕಾರ ಕರ್ನಾಟಕವನ್ನ ಕುಡುಕರ ರಾಜ್ಯವಾಗಿ ಮಾಡುತ್ತಿದೆ- ಬಿವೈ ವಿಜಯೇಂದ್ರ

Date:

ಬೆಂಗಳೂರು,ಫೆಬ್ರವರಿ,4,2026 (www.justkannada.in): ಕರ್ನಾಟಕದಲ್ಲಿ 500 ಮೀಟರ್ ಗೊಂದು ಮಧ್ಯದಂಗಡಿ ಇದೆ. ಕಾಂಗ್ರೆಸ್ ಸರ್ಕಾರ ಕರ್ನಾಟಕವನ್ನ ಕುಡುಕರ ರಾಜ್ಯವಾಗಿ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಿಡಿಕಾರಿದರು.

ಇಂದು ವಿಧಾನಸೌಧದಲ್ಲಿ ಮಾತನಾಡಿದ ಬಿವೈ ವಿಜಯೇಂದ್ರ, ಅಬಕಾರಿ ಇಲಾಖೆಯಲ್ಲೇ 6 ಸಾವಿರ ಕೋಟಿ ರೂ. ಹಗರಣ ಆಗಿದೆ. 6 ಸಾವಿರ ಕೋಟಿ ಹಗರಣದ ಬಗ್ಗೆ ಆಯುಕ್ತರೇ ಹೇಳಿದ್ದಾರೆ.  ಭ್ರಷ್ಟಾಚಾರ ಕೇವಲ ಸಚಿವರಿಗೆ ಮಾತ್ರ ಸೀಮಿತವಾಗಿಲ್ಲ ಕಾಂಗ್ರೆಸ್ ಎಟಿಎಂ ಆಗಿ ಪರಿವರ್ತನೆ ಆಗಿದೆ ಎಂದು ವಾಗ್ದಾಳಿ ನಡೆಸಿದರು.

ರಾಜೀನಾಮೆ ಕೊಟ್ಟರೆ ಯಾರ್ ಯಾರ ಬುಡಕ್ಕೆ ಬರುತ್ತೋ ಗೊತ್ತಿಲ್ಲ. ಅದಕ್ಕೆ ಸಿದ್ದರಾಮಯ್ಯ ಅಬಕಾರಿ ಸಚಿವರ ರಾಜೀನಾಮೆ ಪಡೆದಿಲ್ಲ.  ಇದೊಂದು ಭಂಡ ಸರ್ಕಾರ. ನಾವು ಹೋರಾಟ ಮುಂದುವರೆಸುತ್ತೇವೆ ಎಂದು ಬಿವೈ ವಿಜಯೇಂದ್ರ ತಿಳಿಸಿದರು.

Key words: Government, Karnataka, Drunkards, state,  BY Vijayendra

The post ಸರ್ಕಾರ ಕರ್ನಾಟಕವನ್ನ ಕುಡುಕರ ರಾಜ್ಯವಾಗಿ ಮಾಡುತ್ತಿದೆ- ಬಿವೈ ವಿಜಯೇಂದ್ರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

"மாயாஜாலக் கணக்குகளை மக்கள் உடைத்து நொறுக்கியிருக்கிறார்கள்"- வாக்குப்பதிவு குறித்து தவெக விஜய்

தமிழகத்தில் இதுவரை இல்லாத அளவிற்கு வாக்கு சதவிகிதம் பதிவாகியிருக்கும் நிலையில் தவெக...

Vodafone Idea: వినియోగదారులకు శుభవార్త చెప్పిన వొడాఫోన్ ఐడియా.. రీఛార్జ్ ప్లాన్లపై కీలక ప్రకటన..

ప్రముఖ టెలికాం ఆపరేటర్ వోడాఫోన్ ఐడియా (Vi) ప్రస్తుతానికి రీఛార్జ్‌ ధరల...

ಮೇ 5ರ ನಂತರ ರಾಜ್ಯ ರಾಜಕಾರಣದಲ್ಲಿ ಕ್ರಾಂತಿ: ರಾಷ್ಟ್ರಪತಿ ಆಳ್ವಿಕೆ ಬರುತ್ತೆ- ಬಿಜೆಪಿ ಶಾಸಕ

ತುಮಕೂರು,ಏಪ್ರಿಲ್,24,2026 (www.justkannada.in) :  ಮೇ 5ರ ನಂತರ ರಾಜ್ಯ ರಾಜಕೀಯದಲ್ಲಿ...