13
February, 2026

A News 365Times Venture

13
Friday
February, 2026

A News 365Times Venture

ಯುವ ಶಾಸಕರು ಡಿಕೆಶಿ ಬೆಂಬಲಕ್ಕೆ ನಿಂತಿದ್ದೇವೆ: ಪ್ರಾಣ ಬೇಕಾದ್ರೂ ಕೊಡ್ತೇವೆ- ಕಾಂಗ್ರೆಸ್ ಶಾಸಕ

Date:

ದಾವಣಗೆರೆ,ಫೆಬ್ರವರಿ,7,2026 (www.justkannada.in):  ರಾಜ್ಯದಲ್ಲಿ ಇದೀಗ ಅಧಿಕಾರ ಹಂಚಿಕೆ, ಕುರ್ಚಿ ವಿಚಾರದ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದ್ದು ಸಿದ್ದರಾಮಯ್ಯ 5 ವರ್ಷ ಸಿಎಂ ಎಂಬ ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಕೆಲ ಶಾಸಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಮಾತನಾಡಿರುವ ಚನ್ನಗಿರಿ ಶಾಸಕ ಬಸವರಾಜ್ ಶಿವಗಂಗಾ, ಅಧಿಕಾರ ಹಂಚಿಕೆ ಒಪ್ಪಂದ ಬಗ್ಗೆ ನನಗೆ ಮಾಹಿತಿ ಲಭ್ಯವಾಗಿದೆ. ಡಿಕೆ ಶಿವಕುಮಾರ್ ಗೆ 139 ಶಾಸಕರ ಬೆಂಬಲವಿದೆ.  40 ರಿಂದ 50 ಯುವ ಶಾಸಕರು ಡಿಕೆ ಶಿವಕುಮಾರ್  ಬೆಂಬಲಕ್ಕೆ ನಿಂತಿದ್ದೇವೆ ಎಂದಿದ್ದಾರೆ.

ಅಲ್ಲದೇ  ಡಿಕೆ ಶಿವಕುಮಾರ್  ಏನೇ ಹೇಳಿದರೂ ಮಾಡಲು ರೆಡಿ  ಇದ್ದೇವೆ.  ಡಿಕೆಶಿಗೆ ಪ್ರಾಣ ಬೇಕಾದರೂ ಕೊಡುತ್ತೇವೆ ಎಂದು  ಶಾಸಕ ಬಸವರಾಜ್ ಶಿವಗಂಗಾ ತಿಳಿಸಿದ್ದಾರೆ.

Key words: Young MLAs, support, DK Shivakumar, Congress MLA

The post ಯುವ ಶಾಸಕರು ಡಿಕೆಶಿ ಬೆಂಬಲಕ್ಕೆ ನಿಂತಿದ್ದೇವೆ: ಪ್ರಾಣ ಬೇಕಾದ್ರೂ ಕೊಡ್ತೇವೆ- ಕಾಂಗ್ರೆಸ್ ಶಾಸಕ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಯುವಜನತೆ ಭವಿಷ್ಯಕ್ಕೆ ಕಲ್ಲು ಹಾಕುವ ಕೆಲಸ: ರಾಜ್ಯದಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಏನು ಕ್ರಮ  ಕೈಗೊಂಡ್ರಿ? ಬಿವೈ ವಿಜಯೇಂದ್ರ ಕಿಡಿ

ಬೆಂಗಳೂರು,ಫೆಬ್ರವರಿ,13,2026 (www.justkannada.in): ರಾಜ್ಯದಲ್ಲಿ 2.75 ಲಕ್ಷಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳು...

ലൈംഗികാതിക്രമം നടത്തിയത് ബോധപൂര്‍വം, അത് ഒറ്റപ്പെട്ട പെരുമാറ്റദൂഷ്യമല്ല; പി.ടി. കുഞ്ഞുമുഹമ്മദിനെതിരെ സംവിധായികയുടെ തുറന്നുപറച്ചില്‍

കോട്ടയം: സംവിധായകനും മുന്‍ എം.എല്‍.എയുമായ പി.ടി. കുഞ്ഞുമുഹമ്മദിനെതിരെ തുറന്നുപറച്ചിലുമായി പരാതിക്കാരി ഡോ....

சேலத்தில் இன்று பேசுகிறார் விஜய் – சீலநாயக்கன்பட்டியில் ஏற்பாடுகள் தீவிரம்

தேர்தல் நெருங்கி வரும் நேரத்தில் அனைவராலும் உற்று நோக்கப்பட்டு வரும் தமிழக...

Gold-Silver Rates: హమ్మయ్య.. భారీగా దిగొచ్చిన ధరలు.. ఈరోజు ఎంత తగ్గాయంటే..!

పసిడి ప్రియులకు శుభవార్త. బంగారం, వెండి ధరలు దిగొచ్చాయి. ఇటీవల ధరలు...