11
February, 2026

A News 365Times Venture

11
Wednesday
February, 2026

A News 365Times Venture

ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್: ಬಿಜೆಪಿ ಶಾಸಕನಿಗೆ ಬಂಧನದ ಭೀತಿ

Date:

ಬೆಂಗಳೂರು, ಫೆಬ್ರವರಿ,10,2026 (www.justkannada.in): ರೌಡಿಶೀಟರ್ ಬಿಕ್ಲು ಶಿವು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಕೋರಿ ಬಿಜೆಪಿ ಶಾಸಕ ಬೈರತಿ ಬಸವರಾಜ್  ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಶಾಸಕ ಭೈರತಿ ಬಸವರಾಜು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಹೈಕೋರ್ಟ್​ ನಲ್ಲಿ​ ವಜಾ‌ಗೊಂಡಿದ್ದು  ಈ ಹಿನ್ನೆಲೆಯಲ್ಲಿ ಹಲವು ದಿನಗಳಿಂದ ತಲೆಮರೆಸಿಕೊಂಡಿರುವ ಬೈರತಿ ಬಸವರಾಜ್​​ ಗೆ  ಮತ್ತೆ ಸಂಕಷ್ಟ ಎದುರಾಗಿದೆ.

ಇದೀಗ ಜಾಮೀನು ಅರ್ಜಿ ವಜಾಗೊಂಡಿರುವುದರಿಂದ ಶಾಸಕ ಭೈರತಿ ಬಸವರಾಜುಗೆ  ಬಂಧನದ ಭೀತಿ ಎದುರಾಗಿದ್ದು, ಪೊಲೀಸರು ಯಾವುದೇ ಕ್ಷಣದಲ್ಲಿ ಬಂಧಿಸುವ ಸಾಧ್ಯತೆ ಇದೆ. ಕಳೆದ ವರ್ಷ ಜುಲೈನಲ್ಲಿ   ಬೆಂಗಳೂರಿನ ಹಲಸೂರಿನಲ್ಲಿ ರೌಡಿ ಬಿಕ್ಲುಶಿವನ ಕೊಲೆಯಾಗಿತ್ತು. ಈ ಪ್ರಕರಣದಲ್ಲಿ ಭೈರತಿ ಬಸವರಾಜು ಕೂಡ ಆರೋಪಿಯಾಗಿದ್ದಾರೆ.

Key words:  High Court, dismisses, bail plea, BJP, MLA

The post ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್: ಬಿಜೆಪಿ ಶಾಸಕನಿಗೆ ಬಂಧನದ ಭೀತಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ನನಗೆ ಈಗಲೂ ಭರವಸೆ ಇದೆ: ಸಿಎಂ ಕೊಟ್ಟ ಮಾತು ಉಳಿಸಿಕೊಳ್ತಾರೆ- ಡಿಕೆ ಸುರೇಶ್

ಬೆಂಗಳೂರು,ಫೆಬ್ರವರಿ,11,2026 (www.justkannada.in): ನನಗೆ ಈಗಲೂ ಭರವಸೆ ಇದೆ. ಸಿಎಂ ಸಿದ್ದರಾಮಯ್ಯ...

പാർലമെന്റ് തെരഞ്ഞെടുപ്പിനൊപ്പം ഹിത പരിശോധനക്കൊരുങ്ങി ബംഗ്ലാദേശ്

ധാക്ക: ഈ മാസം 12 ന് നടക്കാനിരിക്കുന്ന പാർലമെന്റ് തെരഞ്ഞെടുപ്പിനൊപ്പം ഹിത...

அதிமுக: `எமெர்ஜென்சி ஆதரவு; பாஜக-வின் நட்பு; யாருக்குமில்லா அந்த துணிச்சல்!' | கூட்டணி சர்க்கஸ் 5

அதிமுககூட்டணி சர்க்கஸ் 5ஏறுகிற மேடையிலெல்லாம் 1967 மற்றும் 1977 இல் நிகழ்ந்ததைப்...