11
February, 2026

A News 365Times Venture

11
Wednesday
February, 2026

A News 365Times Venture

ನನಗೆ ಈಗಲೂ ಭರವಸೆ ಇದೆ: ಸಿಎಂ ಕೊಟ್ಟ ಮಾತು ಉಳಿಸಿಕೊಳ್ತಾರೆ- ಡಿಕೆ ಸುರೇಶ್

Date:

ಬೆಂಗಳೂರು,ಫೆಬ್ರವರಿ,11,2026 (www.justkannada.in): ನನಗೆ ಈಗಲೂ ಭರವಸೆ ಇದೆ. ಸಿಎಂ ಸಿದ್ದರಾಮಯ್ಯ ಕೊಟ್ಟ ಮಾತು ಉಳಿಸಿಕೊಳ್ಳುತ್ತಾರೆ ಎಂದು ಮಾಜಿ ಸಂಸದ ಡಿಕೆ ಸುರೇಶ್ ಹೇಳಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿ.ಕೆ ಸುರೇಶ್, ಸಿಎಂ ಸಿದ್ದರಾಮಯ್ಯ ಕೊಟ್ಟ ಮಾತನ್ನ ಉಳಿಸಿಕೊಳ್ಳುತ್ತಾರೆ. ಸ್ವಲ್ಪ ನಿಧಾನವಾದರೂ ಪರವಾಗಿಲ್ಲ ಕೊಟ್ಟ ಮಾತನ್ನ ಉಳಿಸಿಕೊಳ್ಳುತ್ತಾರೆ ನನಗೆ ಈಗಲೂ ಭರವಸೆ ಇದೆ. ಸಿಎಂ ಕೊಟ್ಟ ಮಾತು ಉಳಿಸಿಕೊಳ್ಳುತ್ತಾರೆ ಎಂದರು.

ಕೆಲ ಶಾಸಕರಿಂದ ವಿದೇಶಿ ಪ್ರವಾಸ ವಿಚಾರ ಕುರಿತು ಪ್ರತಿಕ್ರಿಯಿಸಿದ ಡಿಕೆ ಸುರೇಶ್,  ಡಿಕೆ ಶಿವಕುಮಾರ್ ವಿದೇಶ ಪ್ರವಾಸ ಆಯೋಜನೆ ಮಾಡಿದ್ದಲ್ಲ. ವಿದೇಶ ಪ್ರವಾಸಕ್ಕೂ ಡಿಕೆ ಶಿವಕುಮಾರ್ ಗೂ ಸಂಬಂಧವಿಲ್ಲ. ಅದನ್ನ ಮಾತ್ರ ಸ್ಪಷ್ಟವಾಗಿ ಹೇಳಬಲ್ಲೆ. ಈ ಬಗ್ಗೆ ವಿದೇಶ ಪ್ರವಾಸದ ಆಯೋಜಕರನ್ನೇ ಕೇಳಿ. ಯಾರು ವಿದೇಶ ಪ್ರವಾಸ ಹೋಗುತ್ತಿದ್ದಾರೆ ಅವರನ್ನೇ ಕೇಳಬೇಕು ಎಂದರು.

Key words: hope, CM Siddaramaiah, keep, his promise, DK Suresh

The post ನನಗೆ ಈಗಲೂ ಭರವಸೆ ಇದೆ: ಸಿಎಂ ಕೊಟ್ಟ ಮಾತು ಉಳಿಸಿಕೊಳ್ತಾರೆ- ಡಿಕೆ ಸುರೇಶ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಭೀಕರ ಅಪಘಾತಕ್ಕೆ ಇಬ್ಬರು ಮಕ್ಕಳು ಬಲಿ

ಬೆಂಗಳೂರು,ಫೆಬ್ರವರಿ,11,2026 (www.justkannada.in):  ತಂದೆಯ ಜೊತೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ...

എപ്‌സ്റ്റീന്‍ ഫയല്‍സില്‍ അംബാനിയുടെ പേരുണ്ടെന്ന് രാഹുല്‍; സംസാരം തടസപ്പെടുത്തി ചെയര്‍

ന്യൂദല്‍ഹി: പാര്‍ലമെന്റിലെ ബജറ്റ് സമ്മേളനത്തില്‍ എപ്സ്റ്റീന്‍ ഫയല്‍സ് പരാമര്‍ശിച്ച് ലോക്‌സഭാ പ്രതിപക്ഷ...

பாமகவுக்கு அடித்தளம் அமைத்த வன்னியர் இட ஒதுக்கீடு போராட்டம் | ‘வாவ்’ வியூகம் 05

வன்னியர் இட ஒதுக்கீடு போராட்டம்‘வாவ்’ வியூகம் 5வன்னியர்களுக்கு சமூக நீதியை வென்றெடுப்பதற்காக...

Kollywood : వెనక్కు జరుగుతోన్న కోలీవుడ్ యాంటిసిపెటేడ్ మూవీస్

జన నాయగన్ సెన్సార్ ఇష్యూలో ఇరుక్కోకపోతే ఈ పాటికే రిలీజై.. సరికొత్త...