13
February, 2026

A News 365Times Venture

13
Friday
February, 2026

A News 365Times Venture

ಯುವಜನತೆ ಭವಿಷ್ಯಕ್ಕೆ ಕಲ್ಲು ಹಾಕುವ ಕೆಲಸ: ರಾಜ್ಯದಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಏನು ಕ್ರಮ  ಕೈಗೊಂಡ್ರಿ? ಬಿವೈ ವಿಜಯೇಂದ್ರ ಕಿಡಿ

Date:

ಬೆಂಗಳೂರು,ಫೆಬ್ರವರಿ,13,2026 (www.justkannada.in): ರಾಜ್ಯದಲ್ಲಿ 2.75 ಲಕ್ಷಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳು ಖಾಲಿ ಇದ್ದರೂ  ಕಳೆದ ಎರಡುವರೆ ವರ್ಷದಿಂದ ಸರಿಯಾಗಿ ಯಾವುದೇ ನೇಮಕಾತಿಗಳನ್ನ   ಮಾಡದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಗುಡುಗಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಬಿವೈ ವಿಜಯೇಂದ್ರ,  ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಖಾಲಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭ ಮಾಡದೇ ಯುವಜನತೆಗೆ ಮೋಸ ಮಾಡಿದೆ ಎಂದು ಕಿಡಿಕಾರಿದರು.

ಉದ್ಯೋಗಾವಕಾಶ ಕೇಳಿದ ಯುವಜನರಿಗೆ ನೀವು ನೀಡಿದ್ದು ಲಾಠಿ ಭಾಗ್ಯ!

ಯುವಜನರಿಗೆ ಉದ್ಯೋಗ ನೀಡುವ ಭರವಸೆ ಮೇಲೆ ಅಧಿಕಾರಕ್ಕೆ ಬಂದ ಮಾನ್ಯ ಸಿದ್ದರಾಮಯ್ಯನವರೇ, ನಿಮ್ಮ ಸರ್ಕಾರ ಈಗಾಗಲೇ ಅರ್ಧ ಅವಧಿ ಮುಗಿಸಿದೆ. ಎಷ್ಟು ಯುವಜನರಿಗೆ ಉದ್ಯೋಗ ನೀಡಿದ್ದೀರಿ? 2.75 ಲಕ್ಷ ಖಾಲಿ ಹುದ್ದೆಗಳ ಭರ್ತಿಗೆ ಏನು ಕ್ರಮ ಕೈಗೊಂಡಿದ್ದೀರಿ? ಉದ್ಯೋಗಾವಕಾಶ ಕೇಳಿದ ಯುವಜನರಿಗೆ ನೀವು ನೀಡಿದ್ದು ಲಾಠಿ ಭಾಗ್ಯ! ಎಲ್ಲದ್ದಕ್ಕೂ ಕೇಂದ್ರ ಸರ್ಕಾರದತ್ತ ಬೆರಳು ತೋರಿಸುತ್ತೀರಿ, ನಿಮ್ಮ ಸರ್ಕಾರ ಏನು ಮಾಡುತ್ತಿದೆ? ರಾಜ್ಯದ ಯುವಜನತೆಯ ಭವಿಷ್ಯಕ್ಕೆ ಕಲ್ಲು ಹಾಕುವ ಕೆಲಸವನ್ನಷ್ಟೇ ನಿಮ್ಮ ಕಾಂಗ್ರೆಸ್ ಸರ್ಕಾರ ಮಾಡಿದೆ! ಎಂದು ವಾಗ್ದಾಳಿ ನಡೆಸಿದ್ದಾರೆ.

Key words: fill, 2.75 lakh, vacant, posts, state, congress, BY Vijayendra

The post ಯುವಜನತೆ ಭವಿಷ್ಯಕ್ಕೆ ಕಲ್ಲು ಹಾಕುವ ಕೆಲಸ: ರಾಜ್ಯದಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಏನು ಕ್ರಮ  ಕೈಗೊಂಡ್ರಿ? ಬಿವೈ ವಿಜಯೇಂದ್ರ ಕಿಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಶಾಸಕ ಭೈರತಿ ಬಸವರಾಜು ಬಂಧನ ರಾಜಕೀಯ ಪ್ರೇರಿತ, ಷಡ್ಯಂತ್ರ- ಆರ್.ಅಶೋಕ್

ಚಿತ್ರದುರ್ಗ,ಫೆಬ್ರವರಿ,13,2026 (www.justkannada.in): ಬಿಕ್ಲುಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ...

വിദ്യാഭ്യാസ വകുപ്പിന്റെ പുസ്തകവിതരണം; തുഗ്ലക് പരിഷ്‌കാരമെന്ന പരാമര്‍ശത്തില്‍ ചെന്നിത്തല മാപ്പ് പറയണമെന്ന് വി. ശിവന്‍കുട്ടി

തിരുവനന്തപുരം: അടുത്ത അധ്യയനവര്‍ഷത്തേക്കുള്ള പാഠപുസ്തകങ്ങള്‍ വിതരണം ചെയ്യുന്നതുമായി ബന്ധപ്പെട്ട പരാമര്‍ശത്തില്‍ കോണ്‍ഗ്രസ്...

ஏப்ரல் 1-ம் தேதி முதல் 'இந்த' அனைத்து இடங்களிலும் பான் கார்டு அவசியம்!

வரும் ஏப்ரல் 1-ம் தேதி முதல் புதிய வருமான வரிச் சட்டம்...

Tarique Rahman: బంగ్లాదేశ్‌కు కొత్త నాయకుడు.. ఇకనైనా హిందువుల ఊచకోతలు ఆగేనా?

Tarique Rahman: బంగ్లాదేశ్‌లో అనూహ్య పరిస్థితి నెలకొంది. షేక్ హసీనా పీఠం...