18
April, 2026

A News 365Times Venture

18
Saturday
April, 2026

A News 365Times Venture

ಶಾಸಕ ಭೈರತಿ ಬಸವರಾಜು ಬಂಧನ ರಾಜಕೀಯ ಪ್ರೇರಿತ, ಷಡ್ಯಂತ್ರ- ಆರ್.ಅಶೋಕ್

Date:

ಚಿತ್ರದುರ್ಗ,ಫೆಬ್ರವರಿ,13,2026 (www.justkannada.in): ಬಿಕ್ಲುಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜು ಬಂಧನ ರಾಜಕೀಯ ಪ್ರೇರಿತ, ಷಡ್ಯಂತ್ರ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಆರ್.ಅಶೋಕ್, ಶಾಸಕ ಭೈರತಿ ಬಸವರಾಜ್ ಬಂಧನ ರಾಜಕೀಯ ಪ್ರೇರಿತ ಷಡ್ಯಂತ್ರ. ಯಾರು ದ್ವೇಷ ರಾಜಕಾರಣ ಮಾಡ್ತಾರೆ ಅವರು ಅನುಭವಿಸುತ್ತಾರೆ ಶಾಸಕ ಭೈರತಿ ಬಸವರಾಜು ಕಾನೂನಿಗೆ ಶರಣಾಗಿದ್ದಾರೆ. ನಾಳೆ ಭೈರತಿ ಬಸವರಾಜು ಮನೆಗೆ ಭೇಟಿ ನೀಡುವೆ ಎಂದರು.

ಕಾಂಗ್ರೆಸ್ ಶಾಸಕರ ವಿದೇಶಿ ಪ್ರವಾಸ ವಿಚಾರ ಕುರಿತು ಪ್ರತಿಕ್ರಿಯಿಸಿದ ಆರ್.ಅಶೋಕ್,  ಸಿದ್ದರಾಮಯ್ಯ ಕಡೆಯವರೇ ಶಾಸಕರನ್ನ ಪ್ರವಾಸಕ್ಕೆ ಕಳುಹಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ರಾಜ್ಯ ಸರ್ಕಾರಕ್ಕೆ ಸಾವಿರ ದಿನ ಹಿನ್ನೆಲೆ ಕಾರ್ಯಕ್ರಮ ಕುರಿತು ಪ್ರತಿಕ್ರಿಯಿಸಿದ ಆರ್.ಅಶೋಕ್, ಯಾವ ಪುರುಷಾರ್ಥಕ್ಕೆ ಸರ್ಕಾರ ಕಾರ್ಯಕ್ರಮ ಮಾಡುತ್ತಿದೆ ಸಾವಿರ ದಿನಗಳು ಕರಾಳ ದಿನಗಳು ಯಾವ ಸಾಧನೆಗೆ ಕಾರ್ಯಕ್ರಮ ಮಾಡುತ್ತಿದ್ದಾರೆ.  ರೇಷನ್ ಕಾರ್ಡ್ ರದ್ದು ಬಗರ್ ಹುಕುಂ ಸಾಗುವಳಿ ಭೂಮಿ ಕೊಡಿತ್ತಿಲ್ಲ ಗುತ್ತಿಗೆದಾರರಿಂದ 80 % ಕಮಿಷನ್ ಪಡೆಯುತ್ತಿದ್ದಾರೆ ಎಂದು ಆರೋಪಿಸಿದರು.

Key words: MLA, Bhairathi Basavaraju, arrest , politically motivated, R. Ashok

The post ಶಾಸಕ ಭೈರತಿ ಬಸವರಾಜು ಬಂಧನ ರಾಜಕೀಯ ಪ್ರೇರಿತ, ಷಡ್ಯಂತ್ರ- ಆರ್.ಅಶೋಕ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

‘ആ നുണയും മായ്ച്ചു; വയനാട് ടൗണ്‍ഷിപ്പിലെ വീടിന് വിള്ളലെന്നത് വ്യാജ വാര്‍ത്തയെന്ന് മന്ത്രി കെ. രാജന്‍; നേരിട്ടെത്തി പരിശോധന

കല്പറ്റ: വയനാട് ദുരന്തബാധിധർക്കായി സർക്കാർ നിർമിച്ച വീടുകളിൽ വിള്ളൽ കണ്ടെന്ന വാർത്തയെ...

"தமிழக மக்களை சொந்த நாட்டிலேயே அகதிகளாக்க பார்த்த பாஜக, ஏவல் அடிமைகள் அதிமுக" – ஸ்டாலின்

நாடாளுமன்றத்தில் தொகுதி மறுவரையறை மசோதா தோல்வியைத் தழுவியதையொட்டி, தமிழ்நாடு முதலமைச்சர் ஸ்டாலின்...

Shreyas Iyer: ‘సర్పంచ్ సాబ్’.. శ్రేయస్ అయ్యర్‌కు ఆ పేరు ఎలా వచ్చిందో తెలుసా?

Shreyas Iyer: ఐపీఎల్‌లో పంజాబ్ కింగ్స్ జట్టును సక్సెస్‌పుల్‌గా నడిపిస్తున్న సారథిగా...

 ಸಚಿವ ಸ್ಥಾನದಿಂದ ಜಮೀರ್ ಇಳಿಸೋದು ಕೇವಲ ಊಹಾಪೋಹ- ದಿನೇಶ್ ಗುಂಡೂರಾವ್

ಮಂಗಳೂರು,ಏಪ್ರಿಲ್,18,2026 (www.justkannada.in):  ಸಚಿವ ಸ್ಥಾನದಿಂದ ಜಮೀರ್ ಅಹ್ಮದ್ ಖಾನ್ ಅವರನ್ನ...