18
February, 2026

A News 365Times Venture

18
Wednesday
February, 2026

A News 365Times Venture

ಮಾಧ್ಯಮಗಳಿಗೆ ಕಡಿವಾಣ?  ಸರ್ಕಾರದ ವಿರುದ್ದ ಬಿಜೆಪಿ ನಾಯಕರಿಂದ ಕಿಡಿ

Date:

ಬೆಂಗಳೂರು,ಫೆಬ್ರವರಿ,18,2026 (www.justkannada.in): ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಬೈಟ್ ತೆಗೆದುಕೊಳ್ಳಲು ಸ್ಥಳ ನಿಗದಿ ಮಾಡಿದ್ದು ಅದೇ ಸ್ಥಳದಲ್ಲಿ ಮಾಧ್ಯಮಗಳು ಬೈಟ್ ತೆಗೆದುಕೊಳ್ಳಬೇಕಾಗಿದೆ. ಈ ಸಂಬಂಧ  ವಾರ್ತಾ ಇಲಾಖೆಗೆ ಆಡಳಿತ ಸಿಬ್ಬಂದಿ ಇಲಾಖೆ ಪತ್ರ ಬರೆದಿದೆ ಎನ್ನಲಾಗಿದ್ದು ಈ ಕುರಿತು ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ.

ಈ ಕುರಿತು ಮಾತನಾಡಿರುವ ಶಾಸಕ ಎಸ್.ಆರ್ ವಿಶ್ವನಾಥ್,  ಇದು ಪ್ರಜಾಪ್ರಭುತ್ವ ವಾಕ್ ಸ್ವಾತಂತ್ರದ ಮೇಲಿನ ದಾಳಿ  ಮಾಧ್ಯಮದವರನ್ನ ವಿಧಾನಸೌಧದ ಮಹಡಿಗೆ ಬಿಡುತ್ತಿದ್ದರು.  ಸಚಿವ ಬೈರತಿ  ಸುರೇಶ ಕಚೇರಿಲ್ಲಿ ಕಳ್ಳತನಾವಗಿತ್ತು ಈ ಘಟನೆ ಪೊಲೀಸರ ವೈಪಲ್ಯದಿಂದ ಆಗಿರೋದು   ಮಾಧ್ಯಮಗಳಿಗೆ ಕಡಿವಾಣ ಸರಿಯಲ್ಲ ಎಂದು ಹರಿಹಾಯ್ದರು.

ಈ ಕುರಿತು ಮಾತನಾಡಿದ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ದೇಶದಲ್ಲಿ ಕಾಂಗ್ರೆಸ್ ಪಕ್ಷದ ಇತಿಹಾಸವೇ ಹಾಗೇ ಇದೆ. ಅವರ ಅಧಿಕಾರಕ್ಕೆ ಕುತ್ತು ಬಂದಾಗ ಮಾಧ್ಯಮಗಳನ್ನ ಹತ್ತಿಕ್ಕುತ್ತಾರೆ  ಅವರ ತಪ್ಪುಗಳನ್ನು  ಎತ್ತಿ ಸಮಾಜಕ್ಕೆ ತೋರಿಸಿದಾಗ ಹತ್ತಿಕ್ಕಲು ಮಾಧ್ಯಮಗಳನ್ನ ಹತ್ತಿಕ್ಕಲು ಯತ್ನಿಸುತ್ತಾರೆ ಎಂದು ವಾಗ್ದಾಳಿ ನಡೆಸಿದರು.

Key words: Curbing, media, BJP leaders, against, government

The post ಮಾಧ್ಯಮಗಳಿಗೆ ಕಡಿವಾಣ?  ಸರ್ಕಾರದ ವಿರುದ್ದ ಬಿಜೆಪಿ ನಾಯಕರಿಂದ ಕಿಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಪಿಸಿಒಡಿ ಸಮಸ್ಯೆ ಬಗ್ಗೆ ಎಚ್ಚರದಿಂದಿರಿ- ಡಾ. ತೇಜಸ್ವಿನಿ ಸಲಹೆ

ಮೈಸೂರು, ಫೆಬ್ರವರಿ, 17, 2026 (www.justkannada.in): ಹೆಣ್ಣುಮಕ್ಕಳಲ್ಲಿ ಕಾಣಿಸಿಕೊಳ್ಳುವ ಪಿಸಿಒಡಿ...

സ്വകാര്യ സ്ഥലത്ത് നിസ്‌കരിച്ചവരെ കസ്റ്റഡിയിലെടുത്തു: ബറേലി എസ്.പിക്ക് അലഹബാദ് ഹൈക്കോടതിയുടെ കോടതിയലക്ഷ്യ നോട്ടീസ്

ലഖ്‌നൗ: സ്വകാര്യസ്ഥലങ്ങളില്‍ പ്രാര്‍ത്ഥനായോഗങ്ങള്‍ സംഘടിപ്പിക്കുന്നതിന് അനുമതി ആവശ്യമില്ലെന്ന കോടതി ഉത്തരവ് ലംഘിച്ച...

"அந்த போன்கால் வரட்டும்!" – காத்திருக்கும் அறிவாலயம்

நேற்று பிப்.17-ம் தேதி, தமிழ்நாடு காங்கிரஸ் கமிட்டியின் மாவட்டத் தலைவர்கள் கூட்டம்...

Regina Cassandra : బాలీవుడ్ గుట్టు విప్పిన రెజీనా కసాండ్రా!

తెలుగు ప్రేక్షకులో రెజీనా కసాండ్రా అంటే ఒక స్పెషల్ ఇమేజ్ ఉంది....