21
February, 2026

A News 365Times Venture

21
Saturday
February, 2026

A News 365Times Venture

ಸ್ನೇಹಮಯಿ ಕೃಷ್ಣ ಬಂಧನ: ಸರ್ಕಾರದ ವಿರುದ್ದ ಆರ್.ಅಶೋಕ್ ಕಿಡಿ

Date:

ಬೆಂಗಳೂರು,ಫೆಬ್ರವರಿ,20,2026 (www.justkannada.in):  ಮುಡಾ ಪ್ರಕರಣದ ದೂರುದಾರ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ದ ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.

ಈ ಕುರಿತು ಮಾತನಾಡಿರುವ ಆರ್.ಅಶೋಕ್, ನ್ಯಾಯಕ್ಕಾಗಿ ಹೋರಾಡುವವರನ್ನು ಬಂಧಿಸಲಾಗುತ್ತಿದೆ. ನ್ಯಾಯಕ್ಕಾಗಿ ಹೋರಾಡುವವರ ಧ್ವನಿ ಕುಗ್ಗಿಸುವ ಕೆಲಸ  ಮಾಡಲಾಗುತ್ತಿದೆ. ಅದರ ಭಾಗವಾಗಿ ಈಗ ಸ್ನೇಹಮಯಿ ಕೃಷ್ಣ ಅವರನ್ನು ಬಂಧಿಸಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರ ನ್ಯಾಯದ ಕತ್ತು ಹಿಸುಕುವ ಕೆಲಸ ಮಾಡುತ್ತಿದೆ. ಇದು ದುರಾಡಳಿತದ ಪರಮಾವಧಿ ಎಂದು ವಾಗ್ದಾಳಿ ನಡೆಸಿದರು.

ಸ್ನೇಹಮಯಿ ಕೃಷ್ಣ ಅವರು ಮುಡಾ ಹಗರಣವನ್ನು ಬಯಲಿಗೆಳೆದು ಹೋರಾಟ ನಡೆಸುತ್ತಿದ್ದಾರೆ. ಗಾಂಧಿ ಆದರ್ಶವಿಟ್ಟುಕೊಂಡು ಹೋರಾಡುತ್ತಿರುವ ಸ್ನೇಹಮಯಿ ಕೃಷ್ಣ ಅವರನ್ನು ಕೋರ್ಟ್ ಆವರಣದಲ್ಲಿ ಬಂಧಿಸಿದ್ದು ಅಕ್ಷಮ್ಯ ಅಪರಾಧ. ಎಂದು ಕಿಡಿಕಾರಿದ್ದಾರೆ.

Key words: Snehamayi Krishna, arrest, R. Ashok, against, government

The post ಸ್ನೇಹಮಯಿ ಕೃಷ್ಣ ಬಂಧನ: ಸರ್ಕಾರದ ವಿರುದ್ದ ಆರ್.ಅಶೋಕ್ ಕಿಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಪೊಲೀಸರಿದ್ದರೂ ಕಲ್ಲು ತೂರಾಟ: ಜನಸಾಮಾನ್ಯರಿಗೆ ಸುರಕ್ಷತೆ ಎಲ್ಲಿದೆ?- ಬಿವೈ ವಿಜಯೇಂದ್ರ ಕಿಡಿ

ಬೆಂಗಳೂರು,ಫೆಬ್ರವರಿ,20,2026 (www.justkannada.in): ಬಾಗಲಕೋಟೆಯಲ್ಲಿ ಶಿವಾಜಿ ಭಾವಚಿತ್ರ ಮೆರವಣಿಗೆ ವೇಳೆ ಕಲ್ಲು,...

അടിതെറ്റി ട്രംപ്; ഇന്ത്യയടക്കമുള്ള രാജ്യങ്ങള്‍ക്ക് തീരുവ വര്‍ധിപ്പിച്ച നടപടി റദ്ദാക്കി സുപ്രീം കോടതി

വാഷിങ്ടണ്‍: അമേരിക്കന്‍ പ്രസിഡന്റ് ഡൊണാള്‍ഡ് ട്രംപ് കഴിഞ്ഞ വര്‍ഷം ഇന്ത്യ അടക്കമുള്ള...

திமுக கூட்டணியில் 'ஹவுஸ்புல்' – தொகுதிப் பங்கீட்டில் ஸ்டாலினுக்குக் காத்திருக்கும் சவால் என்ன?

2026 சட்டமன்றத் தேர்தலுக்கு அரசியல் கட்சிகள் தடபுடலாக தயாராகி கொண்டிருக்கின்றன.பேரணி, பிரசாரம்,...

Off The Record : బెజవాడ ఎంపీ సీట్లో ఈసారి గేమ్‌ మార్చబోతున్న వైసీపీ?

విజయవాడ ఎంపీ సీటు విషయంలో వైసీపీ గేమ్‌ మార్చాలనుకుంటోందా? ఇప్పటిదాకా ఒక్కసారి...