22
February, 2026

A News 365Times Venture

22
Sunday
February, 2026

A News 365Times Venture

ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದ ಬಿಜೆಪಿ ಶಾಸಕ

Date:

ಗದಗ,ಫೆಬ್ರವರಿ,21,2026 (www.justkannadda.in):  ಸಣ್ಣನೀರಾವರಿ ಇಲಾಖೆ ಕಾಮಗಾರಿ ಗುತ್ತಿಗೆ ನೀಡಲು 5 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಬಿಜೆಪಿ ಶಾಸಕ ಚಂದ್ರು ಲಮಾಣಿ ಸೇರಿ ಮೂವರು ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ.

ಗದಗ ಜಿಲ್ಲೆ ಶಿರಹಟ್ಟಿ ಶಾಸಕ ಚಂದ್ರು ಲಮಾಣಿ ಇವರ ಪಿಎಗಳಾದ ಮಂಜುನಾಥ್ , ಗುರು ಲೋಕಾಯುಕ್ತ ಬಲೆಗೆ ಬಿದ್ದವರು. ರಸ್ತೆ ಬದಿ ತಡೆಗೋಡೆ ನಿರ್ಮಾಣ ಕಾಮಗಾರಿ ವಹಿಸಲು ಗುತ್ತಿಗೆದಾರರ ವಿಜಯ್ ಬಳಿ 10 ಲಕ್ಷ ರೂ.ಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.

ಈ ನಡುವೆ ಶಾಸಕ ಚಂದ್ರು ಲಮಾಣಿಗೆ ಸೇರಿದ ಲಕ್ಷ್ಮೇಶ್ವರ ಪಟ್ಟಣದಲ್ಲಿರುವ ಬಾಲಾಜಿ ಆಸ್ಪತ್ರೆ ಮೇಲೆ ಲೋಕಾಯುಕ್ತ ಎಸ್ ಪಿ ಸಿದ್ದಲಿಂಗಪ್ಪ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು  ಶಾಸಕ ಚಂದ್ರು ಲಮಾಣಿ ಮತ್ತು ಪಿಎಗಳು ಲೋಕಾಯುಕ್ತ ಬಲೆಗೆ ಸಿಕ್ಕಿ ಬಿದ್ದಿದ್ದಾರೆ. ಶಾಸಕ ಚಂದ್ರು ಲಮಾಣಿ ಅವರನ್ನ ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.

Key words: BJP MLA, Lokayukta, trap, accepting, bribe

The post ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದ ಬಿಜೆಪಿ ಶಾಸಕ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ತಪ್ಪು ಮಾಡಿದವರ ವಿರುದ್ದ ಕ್ರಮ ನಿಶ್ಚಿತ- ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು,ಫೆಬ್ರವರಿ,21,2026 (www.justkannada.in): ಬಾಗಲಕೋಟೆಯಲ್ಲಿ ಶಿವಾಜಿ ಮೆರವಣಿಗೆ ಮೇಲೆ ಕಲ್ಲು ತೂರಾಟ...

ആര്‍.എസ്.എസിന്റെ പണി എളുപ്പമാക്കുക എന്നതാണ് ഇപ്പോള്‍ ലീഗിന്റെ പണി; അതിക്രമങ്ങളെ പ്രതിരോധിക്കാന്‍ ലീഗ് എന്ത് ചെയ്തുവെന്ന് എസ്.എഫ്.ഐ

തിരുവനന്തപുരം: സംഘപരിവാറിന്റെ പ്രൊപ്പഗണ്ട സിനിമ കേരള സ്റ്റോറി 2വിനെ പ്രതിരോധിക്കാനായി എസ്.എഫ്.ഐ...

"குருவாயூரப்பனை சேவித்துக்கொண்டே நான் இறக்க வேண்டும்" – சுரேஷ் கோபி

கேரள மாநிலம் கொச்சியில் ஓர் ஆங்கில பத்திரிகையின் (தி நியூ இந்தியன்...

Maa Inti Bangaram: థియేటర్లలో సమంత రచ్చ అప్పుడే! ‘మా ఇంటి బంగారం’ రిలీజ్ డేట్ వచ్చేసింది..

Maa Inti Bangaram: ఒకప్పుడు వరుస సినిమాలతో దుమ్మురేపిన స్టార్ హీరోయిన్...