24
February, 2026

A News 365Times Venture

24
Tuesday
February, 2026

A News 365Times Venture

ಸಿಎಂ ಸಿದ್ದರಾಮಯ್ಯ ದಾರಿ ತಪ್ಪಿದ ಮಗ ಆಗಿದ್ದಾರೆ-ಕೇಂದ್ರ ಸಚಿವ ವಿ.ಸೋಮಣ್ಣ

Date:

ನವದೆಹಲಿ,ಫೆಬ್ರವರಿ,23,2026 (www.justkannada.in): ಸಿಎಂ ಸಿದ್ದರಾಮಯ್ಯ ದಾರಿ ತಪ್ಪಿದ ಮಗ ಆಗಿದ್ದಾರೆ. ಮಾತು ತಪ್ಪಿದ ವ್ಯವಸ್ತೆಯಲ್ಲಿ ಇದ್ದಾರೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಟೀಕಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ವಿ.ಸೋಮಣ್ಣ, ಸಿಎಂ ಸಿದ್ದರಾಮಯ್ಯ  17 ವರ್ಷಗಳ ಕಾಲ ಹಣಕಾಸು ಮಂತ್ರಿಯಾಗಿದ್ದಾರೆ  ಸಮಯಕ್ಕೆ ತಕ್ಕಂತೆ ದಾಳ ಉರುಳಿಸುತ್ತಿದ್ದಾರೆ. ಎಲ್ಲಾ ಕಡೆಯಿಂದಲೂ ನೀವು ಅಧಿಕಾರ ಅನುಭವಿಸಿದ್ದೀರಿ

ಹಾಲುಮತ ಸಮಾಜದಲ್ಲಿ ಹುಟ್ಟಿ ಹೀಗೆ ಮಾತನಾಡಬಾರದು ಸಿದ್ದರಾಮಯ್ಯಗೆ ರಾಜಕಾರಣದಲ್ಲಿ ತೃಪ್ತಿ ಆಗಿಲ್ಲ ಎಂದು ವಿ.ಸೋಮಣ್ಣ ಕಿಡಿ ಕಾರಿದ್ದಾರೆ.

Key words: CM, Siddaramaiah, Union Minister, V. Somanna

The post ಸಿಎಂ ಸಿದ್ದರಾಮಯ್ಯ ದಾರಿ ತಪ್ಪಿದ ಮಗ ಆಗಿದ್ದಾರೆ-ಕೇಂದ್ರ ಸಚಿವ ವಿ.ಸೋಮಣ್ಣ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಮೊಬೈಲ್ ಕ್ಯಾಂಟೀನ್ ಸಹಾಯಧನಕ್ಕೆ ಮಾ.13ರೊಳಗೆ ಅರ್ಜಿ ಸಲ್ಲಿಸಿ

ಬೆಂಗಳೂರು ಗ್ರಾಮಾಂತರ, ಫೆಬ್ರವರಿ,23,2026 (www.justkannada.in): ಪ್ರವಾಸೋದ್ಯಮ ಇಲಾಖೆ ವತಿಯಿಂದ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ...

വെസ്റ്റ് ബാങ്കില്‍ മസ്ജിദ് കവാടത്തിന് തീയിട്ട് ഇസ്രഈലി കുടിയേറ്റക്കാര്‍

റാമല്ല: വെസ്റ്റ് ബാങ്കിലെ നബ്‌ലസില്‍ മസ്ജിദിന്റെ കവാടത്തിന് തീവെച്ച് ഇസ്രഈലി കുടിയേറ്റക്കാര്‍....

Off The Record : ఆదాలతో మాజీ మంత్రి కాకాణి భేటీపై ఆసక్తి…

Off The Record: ఏపీ పాలిటిక్స్‌లో నెల్లూరు పెద్దారెడ్లంటే ఒక డిఫరెంట్‌...