26
February, 2026

A News 365Times Venture

26
Thursday
February, 2026

A News 365Times Venture

ಮೊದಲ ಬಾರಿ ಶಾಸಕರಾದವರಿಗೆ ಮಂತ್ರಿಸ್ಥಾನ ಕೊಡಬಾರದೆಂದು ನಿರ್ಣಯ- ಸಿಎಂ ಸಿದ್ದರಾಮಯ್ಯ

Date:

ಬೆಂಗಳೂರು,ಫೆಬ್ರವರಿ,25,2026 (www.justkannada.in):  ಮೊದಲ ಬಾರಿ ಆಯ್ಕೆಯಾದ ಶಾಸಕರಿಗೆ ಸಚಿವ ಸ್ಥಾನ ನೀಡಬೇಕು ಎಂದು 31 ಶಾಸಕರು ಕಾಂಗ್ರೆಸ್ ಹೈಕಮಾಂಡ್ ಗೆ ಪತ್ರ ಬರೆದ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿ ಶಾಕ್ ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದವರಿಗೆ ಮಂತ್ರಿಸ್ಥಾನ ಕೊಡಬಾರದೆಂದು ನಿರ್ಣಯ ತೆಗೆದುಕೊಂಡಿದ್ದೇವೆ ಎಂದು ಹೇಳಿದ್ದಾರೆ.

ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳ ಬೃಹತ್ ಪ್ರತಿಭಟನೆ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಉದ್ಯೋಗ ಕೊಡಬೇಕೆನ್ನೋದು ನಮ್ಮ ಭರವಸೆ. ಬಜೆಟ್ ನಲ್ಲಿ ಈ ಬಗ್ಗೆ ನಾನು ಘೋಷಣೆ ಮಾಡುತ್ತೇನೆ. ಹಂತ ಹಂತವಾಗಿ ನಾವು  ಖಾಲಿ ಹುದ್ದೆಗಳ ಭರ್ತಿ ಮಾಡುತ್ತೇವೆ. ಇನ್ನು ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಗಳ ಕೊರತೆ ಇಲ್ಲ ಎಂದರು.

Key words: CM Siddaramaiah, ministerial post, first-time, MLAs

The post ಮೊದಲ ಬಾರಿ ಶಾಸಕರಾದವರಿಗೆ ಮಂತ್ರಿಸ್ಥಾನ ಕೊಡಬಾರದೆಂದು ನಿರ್ಣಯ- ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಶಿವಾಜಿ ಮೆರವಣಿಗೆ ಮೇಲೆ ಕಲ್ಲು ತೂರಾಟ ಕೇಸ್: ಕೇಂದ್ರ ಗೃಹಸಚಿವರಿಗೆ ಪತ್ರ ಬರೆದ ಶ್ರೀರಾಮುಲು

ಬಾಗಲಕೋಟೆ, ಫೆಬ್ರವರಿ,26,2026 (www.justkannada.in): ಬಾಗಲಕೋಟೆಯಲ್ಲಿ ನಡೆದ ಶಿವಾಜಿ ಜಯಂತಿ ಮೆರವಣಿಗೆಯ...

കേന്ദ്ര സര്‍ക്കാരിന്റെ കര്‍ഷകവിരുദ്ധ നയങ്ങള്‍ക്കെതിരെ രാജ്യ വ്യാപക പ്രക്ഷോഭത്തിനൊരുങ്ങി സംയുക്ത കിസാന്‍ സഭ

ന്യൂദല്‍ഹി: ഇന്ത്യ-യു.എസ് വ്യാപാര കരാറിനെതിരെ ശക്തമായ പ്രതിഷേധത്തിനൊരുങ്ങി സംയുക്ത കിസാന്‍ മോര്‍ച്ച...

Dhawan: முதல் மனைவி தொடர்ந்த வழக்கு.! `ஏமாற்றிப் பெற்ற சொத்து' – சட்டப் போராட்டத்தில் தவான் வெற்றி

2010-ல் ஆஸ்திரேலியாவுக்கு எதிரான போட்டியில் அறிமுகமான ஷிகார் தவான், ஆகஸ்ட் 2024-ல்...