2
March, 2026

A News 365Times Venture

2
Monday
March, 2026

A News 365Times Venture

ಮಧ್ಯಪ್ರಾಚ್ಯ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರಿಗೆ ವೀಸಾ ವ್ಯವಸ್ಥೆ- ಸಚಿವ ಕೃಷ್ಣ ಭೈರೇಗೌಡ

Date:

ಬೆಂಗಳೂರು,ಮಾರ್ಚ್,2,2026 (www.justkannada.in):  ಇರಾನ್ , ಇಸ್ರೇಲ್ ಸಂಘರ್ಷ ಹಿನ್ನೆಲೆಯಲ್ಲಿ ಮಧ್ಯಪ್ರಾಚ್ಯ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರಿಗೆ ವೀಸಾ ವ್ಯವಸ್ಥೆಗೆ ಪ್ರಯತ್ನ ಮಾಡುತ್ತೇವೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ಕೃಷ್ಣಭೈರೇಗೌಡ,  ಬಹಳಷ್ಟು ಜನ ಮಧ್ಯಪ್ರಾಚ್ಯ ದೇಶಗಳ ಏರ್ ಪೋರ್ಟ್ ನಲ್ಲಿ ಸಿಲುಕಿದ್ದಾರೆ. ಜನ ವಿಮಾನ ನಿಲ್ದಾಣದಲ್ಲಿ ಸಿಲುಕಿಕೊಂಡಿರುವ ಮಾಹಿತಿ ಇದೆ ರಾಜ್ಯ ಸರ್ಕಾರ ತುರ್ತು ಸಹಾಯವಾಣಿ ಆರಂಭಿಸಿದೆ.  ವೀಸಾ ಸಮಸ್ಯೆ ಇದ್ದರೆ ಸಹಾಯವಾಣಿಗೆ ಕರೆ ಮಾಡಬಹುದು ಎಂದಿದ್ದಾರೆ.

ಏರ್ ಪೋರ್ಟ್ ನಲ್ಲಿ ಸಿಲುಕಿಕೊಂಡ ಕನ್ನಡಿಗರಿಗೆ ವಿಸಾಗೆ ಪ್ರಯತ್ನ ಮಾಡುತ್ತೇವೆ. ಕೇಂದ್ರದ ಜೊತೆ ಮಾತನಾಡಿ ವೀಸಾ ವ್ಯವಸ್ಥೆ ಮಾಡಿಸುತ್ತೇವೆ. ಏರ್ ಪೋರ್ಟ್ ನಿಂದ ಹೊರಗೆ ಕರೆಸಿಕೊಳ್ಳುವ ಪ್ರಯತ್ನ ಮಾಡುತ್ತೇವೆ.  ವೀಸಾ ಮೂಲಕ ಹೊರ ಬಂದರೆ ಹೋಟೆಲ್ ನಲ್ಲಿ ವ್ಯವಸ್ಥೆ ಮಾಡುತ್ತೇವೆ.  ರಾಯಭಾರ ಕಚೇರಿ ಮೂಲಕ ಹೋಟಲ್ ವ್ಯವಸ್ಥೆ ಮಾಡಿ ಅದರ ಖರ್ಚು ವೆಚ್ಚವನ್ನು ಸರ್ಕಾರ ಭರಿಸಲಿದೆ. ರಾಜ್ಯ ಸರ್ಕಾರ ಎಲ್ಲಾ ಸಹಕಾರ ನೀಡಲು ಸಿದ್ದ ಎಂದು ಸಚಿವ ಕೃಷ್ಣ ಭೈರೇಗೌಡ ತಿಳಿಸಿದರು.

Key words: Visa, arrangements, Kannadigas, Minister, Krishna Bhairegowda

The post ಮಧ್ಯಪ್ರಾಚ್ಯ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರಿಗೆ ವೀಸಾ ವ್ಯವಸ್ಥೆ- ಸಚಿವ ಕೃಷ್ಣ ಭೈರೇಗೌಡ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಬೇಸಿಗೆ: ಕುಡಿಯುವ ನೀರಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಿ-ಸಚಿವ ಡಾ: ಹೆಚ್.ಸಿ.ಮಹದೇವಪ್ಪ

ಮೈಸೂರು,ಮಾರ್ಚ್,2,2026 (www.justkannada.in): ಬೇಸಿಗೆ ಪ್ರಾರಂಭವಾಗುತ್ತಿದ್ದು, ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ...

പശ്ചിമേഷ്യയിലെ സംഘര്‍ഷത്തില്‍ ഗുരുതര ആശങ്ക; ചര്‍ച്ചയിലൂടെ സംഘര്‍ഷം പരിഹരിക്കണം: മോദി

ന്യൂദല്‍ഹി: പശ്ചിമേഷ്യയിലെ സ്ഥിതിഗതികളില്‍ ഗുരുതരമായ ആശങ്കയുണ്ടെന്ന് പ്രതികരിച്ച് പ്രധാമന്ത്രി നരേന്ദ്ര മോദി.തിങ്കളാഴ്ച...

ஈரான் மீதான அமெரிக்கா, இஸ்ரேல் போர்: தற்காப்பு எனும் பெயரில் ஐரோப்பிய நாடுகளும் இணைகிறதா?

ஈரான் மீது அமெரிக்கா, இஸ்ரேல் தொடுத்துள்ள போர் மூன்றாவது நாளாக இன்று...

Stock Market: యుద్ధ భయం.. భారీ నష్టాల్లో ముగిసిన సూచీలు

మధ్యప్రాచ్య యుద్ధ భయాందోళనలతో స్టాక్ మార్కెట్ కుదేల్ అయింది. ఉదయం నుంచే...