4
March, 2026

A News 365Times Venture

4
Wednesday
March, 2026

A News 365Times Venture

ಮಧ್ಯ ಪ್ರಾಚ್ಯ ಕೊಲ್ಲಿ ದೇಶಗಳಲ್ಲಿ ಘರ್ಷಣೆ: ಸಂತ್ರಸ್ತರ ನೆರವಿಗೆ ಸಹಾಯವಾಣಿ ಆರಂಭ

Date:

ಬೆಂಗಳೂರು ಗ್ರಾಮಾಂತರ, ಮಾರ್ಚ್,3,2026 (www.justkannada.in):  ಮಧ್ಯಪ್ರಾಚ್ಯ ಮತ್ತು ಕೊಲ್ಲಿ ದೇಶಗಳಲ್ಲಿ ಯುದ್ಧ,ಸಂಘರ್ಷ ನಡೆಯುತ್ತಿದ್ದು ಇದರಿಂದ ಅಪಾರ ಪ್ರಮಾಣದಲ್ಲಿ ಸಾವುನೋವುಗಳು ಸಂಭವಿಸಿದೆ. ಈ ದೇಶಗಳಲ್ಲಿ ಕರ್ನಾಟಕ ರಾಜ್ಯದ ಹಲವರು ಸಿಲುಕಿಕೊಂಡಿರುವ ಮಾಹಿತಿ ಲಭ್ಯವಾಗಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ ನೆರವಿಗೆ ಸಹಾಯವಾಣಿ ಆರಂಭಿಸಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯಾರಾದರೂ ಯುದ್ಧ ಪೀಡಿತ ದೇಶಗಳಲ್ಲಿ ಸಿಲುಕಿದ್ದರೆ ಭಾರತೀಯ ರಾಯಭಾರಿ ಕಚೇರಿಯ ಕಂಟ್ರೋಲ್ ರೂಂ ಸಂಖ್ಯೆಗಳು ಹೀಗಿವೆ..

ಇಸ್ರೇಲ್: +972-54-7520711,

ಇರಾನ್: +98 912 810 9115, +98 912810 9109, +98 912 810 9102, +98 993 217 9359,

ಸೌಧಿ ಅರೇಬಿಯಾ: ರೀಯಾದ್: 00-966-11-4884697| 00-966-542126748(ವಾಟ್ಸಾಪ್) 800 247 1234 (Toll-Free),

ಜೆಡ್ಡಾ: ವಾಟ್ಸಾಪ್: +966536209704, ಲ್ಯಾಂಡ್ ಲೈನ್: 00 966 125643660/00966 12 2614093, ಮೊಬೈಲ್: +966 556122301, Tall-Free 800 2440003,

ಯು.ಎಸ್.ಇ: Toll-Free: 800-46342, ವಾಟ್ಸಾಪ್: +971 5430 90571,

ಕತಾರ್: 00974-55647502,

ಬಹ್ರೇನ್: 00973-39418071,

ಜೋರ್ಡಾನ್: 00962-770 422 276,

ಓಮನ್: Toll-Free: 8007 1234 | ವಾಟ್ಸಾಪ್ ಸಂ: +968 9828 2270,

ಇರಾಕ್: +964 771 651 1185 (ಇಂಗ್ಲಿಷ್ ಮತ್ತು ಹಿಂದಿ), +964 770 444 4899 (ಅರೇಬಿಕ್),

ಕುವೈತ್: +965 65501946,

ಪ್ಯಾಲೆಸ್ಟೈನ್: +970 592916418

ಬೆಂಗಳೂರು ಗ್ರಾಮಾಂತರ  ಜಿಲ್ಲಾ ಕಛೇರಿಯ ವಿಪತ್ತು ನಿರ್ವಹಣಾ ಕೇಂದ್ರ ದೂ.ಸಂ: 080-28388005 ಇಲ್ಲಿಗೆ ಕರೆ ಮಾಡಿ ಮಾಹಿತಿ ನೀಡುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Key words: Conflict, Middle East, Gulf countries, Helpline

The post ಮಧ್ಯ ಪ್ರಾಚ್ಯ ಕೊಲ್ಲಿ ದೇಶಗಳಲ್ಲಿ ಘರ್ಷಣೆ: ಸಂತ್ರಸ್ತರ ನೆರವಿಗೆ ಸಹಾಯವಾಣಿ ಆರಂಭ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಖಮನೈ ಹತ್ಯೆ ಬಗ್ಗೆ ಪ್ರಧಾನಿ ಮೋದಿ ಮೌನ: ಸೋನಿಯಾ ಗಾಂಧಿ ಕಿಡಿ

ನವದೆಹಲಿ, ಮಾರ್ಚ್, 3,2026 (www.justkannada.in): ಇರಾನ್ ಮೇಲೆ ಇಸ್ರೇಲ್, ಅಮೇರಿಕಾ...

കേരളത്തില്‍ ശിശുമരണ നിരക്ക് കുറയുന്നത് യുവാക്കള്‍ വിദേശത്ത് പോകുന്നതുകൊണ്ട്: രാജീവ് ചന്ദ്രശേഖര്‍

തിരുവനന്തപുരം: കേരളത്തിന് അഭിമാനമായ രാജ്യത്തെ തന്നെ ഏറ്റവും കുറഞ്ഞ ശിശുമരണ നിരക്കെന്ന...

Off The Record: ప్రకాశం జనసేనలో బాలినేని ఉక్కిరి బిక్కిరి?

Off The Record: ప్రకాశం జిల్లా జ‌న‌సేన‌లో ఎన్నిక‌లకు ముందు వ‌ర‌కూ...