30
April, 2026

A News 365Times Venture

30
Thursday
April, 2026

A News 365Times Venture

ಡಿಕೆಶಿ ಅತ್ಯಂತ ಯಶಸ್ವಿ ಅಧ್ಯಕ್ಷರು: ಪಕ್ಷ ಅಧಿಕಾರಕ್ಕೆ ತರುವುದೇ ಅವರ ಕನಸಾಗಿತ್ತು- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Date:

ಬೆಂಗಳೂರು,ಮಾರ್ಚ್,10,2026 (www.justkannada.in): ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ 6 ವರ್ಷ ಪೂರೈಸಿದ್ದು ಅತ್ಯಂತ ಯಶಸ್ವಿ ಅಧ್ಯಕ್ಷ ಎನಿಸಿಕೊಂಡಿದ್ದಾರೆ. ಅವರಿಗೆ ಅಭಿನಂದನೆ ಸಲ್ಲಿಸುವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಈ ಕುರಿತು ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂಬುದೇ ಡಿ.ಕೆ.ಶಿವಕುಮಾರ್‌ ಅವರ ಕನಸಾಗಿತ್ತು. ಅವರ ಕನಸು ನನಸಾಗಿದೆ. ಮುಂದಿನದ್ದು ಏನೇ ಇದ್ದರೂ ಹೈಕಮಾಂಡ್‌ ತೀರ್ಮಾನಕ್ಕೆ ಬಿಟ್ಟಿದ್ದು ಎಂದರು.

ಇಂದು ಸಂಜೆ ಎಲ್ಲಾ ಶಾಸಕರಿಗೆ ಔತಣಕೂಟ ಏರ್ಪಡಿಸಿದ್ದಾರೆ.  ಎಲ್ಲ ಶಾಸಕರೂ ಹೋಗುತ್ತೇವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.

ದೇಶದಲ್ಲಿ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಕುರಿತು ಪ್ರತಿಕ್ರಿಯಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಈಗ ಯುದ್ಧ ನಡೆಯುತ್ತಿದೆ. ಇದರಿಂದ ಪೆಟ್ರೋಲ್‌, ಡಿಸೇಲ್‌, ಗ್ಯಾಸ್‌ ಬೆಲೆ ಏರಿಕೆಯಾಗುತ್ತಿದೆ. ಕೇಂದ್ರ ಸರ್ಕಾರ ತಕ್ಷಣ ಎಚ್ಚೆತ್ತುಕೊಂಡು ಗ್ರಾಹಕರ ಹಾಗೂ ಹೋಟೆಲ್‌ ನವರ ಹಿತದೃಷ್ಟಿ ಕಾಪಾಡಬೇಕು ಎಂದರು.

Key words: DK Shivakumar, very, successful, KPCC president, Minister, Lakshmi Hebbalkar

The post ಡಿಕೆಶಿ ಅತ್ಯಂತ ಯಶಸ್ವಿ ಅಧ್ಯಕ್ಷರು: ಪಕ್ಷ ಅಧಿಕಾರಕ್ಕೆ ತರುವುದೇ ಅವರ ಕನಸಾಗಿತ್ತು- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

വിദ്വേഷ പ്രസംഗം: നിയമമില്ലാത്തതല്ല നടപ്പിലാക്കാത്തതാണ് പ്രശ്‌നം: സുപ്രീം കോടതി

ന്യൂദല്‍ഹി: രാജ്യത്തെ വിദ്വേഷ പ്രസംഗങ്ങളെയും കുറ്റകൃത്യങ്ങളെയും തടയാന്‍ പുതിയ നിയമം നിര്‍മിക്കാനാവില്ലെന്ന്...

'பொருளாதார அழுத்தத்தில் பாக்.?' ஈரான் போரால் பாகிஸ்தானிற்கு என்னென்ன பாதிப்பு? – ஷெபாஸே சொல்கிறார்!

ஈரான் போரில் அமெரிக்கா, ஈரானுக்கு இடையே பாகிஸ்தான் தான் மத்தியஸ்தம் செய்து...

Zohran Mamdani-King Charles: కోహినూర్‌ వజ్రం భారత్‌కు ఇచ్చేయండి.. కింగ్ చార్లెస్‌‌కు మమ్దానీ విజ్ఞప్తి!

బ్రిటన్ రాజు కింగ్ చార్లెస్ దంపతులు ప్రస్తుతం అమెరికాలో పర్యటిస్తున్నారు. కింగ్...

ಜಲ್ ಜೀವನ್ ಮಿಷನ್ 2.0 ಸಂವಾದ: ಬಾಕಿಯಿರುವ ಎಲ್ಲಾ ಅನುದಾನ ಬಿಡುಗಡೆಗೆ ಸಿಎಂ ಸಿದ್ದರಾಮಯ್ಯ ಒತ್ತಾಯ  

ಬೆಂಗಳೂರು,ಏಪ್ರಿಲ್,29,2026 (www.justkannada.in): ಎಲ್ಲಾ ಕಾಮಗಾರಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಲು ಕರ್ನಾಟಕ ಸಂಪೂರ್ಣವಾಗಿ...