11
March, 2026

A News 365Times Venture

11
Wednesday
March, 2026

A News 365Times Venture

ಎಪಿಎಂಸಿಗಳಲ್ಲಿ 70 ಲಕ್ಷ ಕೋಟಿ ರೂ. ವಹಿವಾಟು ನಡೆದಿದೆ: ಸಚಿವ ಶಿವಾನಂದ ಪಾಟೀಲ್

Date:

ಬೆಂಗಳೂರು,ಮಾರ್ಚ್,10,2026 (www.justkannada.in):  ಪ್ರಸಕ್ತ ಹಣಕಾಸು ವರ್ಷದ ಜನವರಿ ಅಂತ್ಯಕ್ಕೆ ರಾಜ್ಯದ ಎಪಿಎಂಸಿಗಳಲ್ಲಿ ಒಟ್ಟು 71 ಲಕ್ಷ ಕೋಟಿ ರೂ. ವಹಿವಾಟು ನಡೆದಿದೆ ಎಂದು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಮಾಹಿತಿ ನೀಡಿದರು.

ವಿಧಾನ ಪರಿಷತ್ ನಲ್ಲಿ ಜೆಡಿಎಸ್ ಸದಸ್ಯ ಟಿ.ಶರವಣ ಅವರು ಕೇಳಿದ  ಪ್ರಶ್ನೆಗೆ ಉತ್ತರ ನೀಡಿರುವ ಸಚಿವ ಶಿವಾನಂದ್ ಪಾಟೀಲ್, ಕಳೆದ ಹಣಕಾಸು ವರ್ಷದಲ್ಲಿ 82 ಲಕ್ಷ ಕೋಟಿ ರೂ.  ವಹಿವಾಟು ನಡೆದಿತ್ತು. ಈ ಬಾರಿ 71 ಲಕ್ಷ ಕೋಟಿ ರೂ. ವಹಿವಾಟು ನಡೆದಿದೆ. 476.65 ಕೋಟಿ ರೂ. ಮಾರುಕಟ್ಟೆ ಶುಲ್ಕ ಸಂಗ್ರಹವಾಗಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ 170 ಎಪಿಎಂಸಿಗಳಿವೆ. ಅಂಗಡಿಗಳ ಹಂಚಿಕೆ ಪ್ರಕ್ರಿಯೆ ನಿರಂತರವಾಗಿದ್ದು, 141 ಎಪಿಎಂಸಿಗಳಲ್ಲಿ ಅಂಗಡಿ ಹರಾಜು ಬಾಕಿ ಇದ್ದು, ಕ್ರಮ ಕೈಗೊಳ್ಳಲು ಸಮಿತಿಗಳಿಗೆ ಸೂಚನೆ ನೀಡಲಾಗಿದೆ. ವಾಣಿಜ್ಯ ಸ್ವರೂಪದ ಚಿಕ್ಕ ಮಳಿಗೆಗಳನ್ನು 55 ತಿಂಗಳ ಹಂಚಿಕೆ ಅವಧಿ ಮುಕ್ತಾಯವಾದ ನಂತರ ಮತ್ತೆ ಮುಂದುವರಿಸಲು ಅವಕಾಶ ಇಲ್ಲ. ಅಂತಹ ಅಂಗಡಿಗಳನ್ನು ಹೊಸದಾಗಿ ಟೆಂಡರ್‌ ಕರೆದು ಬೇಡಿಕೆಗೆ ಅನುಗುಣವಾಗಿ ಕ್ರಮ ಕೈಗೊಳ್ಳಲಿದ್ದೇವೆ ಎಂದು ಶಿವಾನಂದ್ ಪಾಟೀಲ್ ಉತ್ತರಿಸಿದರು.

Key words: 70 lakh crore, rupees, APMCs, Minister, Shivanand Patil

The post ಎಪಿಎಂಸಿಗಳಲ್ಲಿ 70 ಲಕ್ಷ ಕೋಟಿ ರೂ. ವಹಿವಾಟು ನಡೆದಿದೆ: ಸಚಿವ ಶಿವಾನಂದ ಪಾಟೀಲ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

LPG ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ: ರಾಜಕೀಯ ಹೊರತುಪಡಿಸಿ ಕೆಲಸ ಮಾಡಬೇಕಿದೆ- ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಮಾರ್ಚ್,11,2026 (www.justkannada.in):  ಮಧ್ಯಪ್ರಾಚ್ಯದಲ್ಲಿ ಯುದ್ದ ಭಾರತದ ಮೇಲೂ ಪರಿಣಾಮ ಬೀರಿದ್ದು...

അയ്യങ്കാളി ചിത്രത്തിന് മുന്നില്‍ മാലിന്യ സംഭരണി സ്ഥാപിച്ച് തിരുവനന്തപുരം കോര്‍പ്പറേഷന്‍; നീക്കം ചെയ്ത് പി.കെ.എസ് പ്രവര്‍ത്തകര്‍

തിരുവനന്തപുരം: കേരളത്തിന്റെ നവോത്ഥാന നായകന്‍ അയ്യങ്കാളിയുടെ ചിത്രത്തെ അവഹേളിക്കുന്ന നടപടിയുമായി ബി.ജെ.പി...

மதுரையில் வணிக சிலிண்டர் தட்டுப்பாடு: 3 நாள்களில் உணவகங்கள் மூடப்படும் அபாயம்! | கள நிலவரம் என்ன?

தமிழகத்தில் நிலவி வரும் வணிக பயன்பாட்டிற்கான எரிவாயு சிலிண்டர் தட்டுப்பாடு காரணமாக,...

AP News: ఏపీ ప్రజలకు శుభవార్త.. ఉగాది కానుకలుగా అన్నదాత సుఖీభవ, గృహ ప్రవేశాలు!

ఆంధ్రప్రదేశ్ రాష్ట్ర సచివాలయంలో ముఖ్యమంత్రి నారా చంద్రబాబు నాయుడు అధ్యక్షతన 6వ...