7
May, 2026

A News 365Times Venture

7
Thursday
May, 2026

A News 365Times Venture

LPG ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ: ರಾಜಕೀಯ ಹೊರತುಪಡಿಸಿ ಕೆಲಸ ಮಾಡಬೇಕಿದೆ- ಗೃಹ ಸಚಿವ ಪರಮೇಶ್ವರ್

Date:

ಬೆಂಗಳೂರು,ಮಾರ್ಚ್,11,2026 (www.justkannada.in):  ಮಧ್ಯಪ್ರಾಚ್ಯದಲ್ಲಿ ಯುದ್ದ ಭಾರತದ ಮೇಲೂ ಪರಿಣಾಮ ಬೀರಿದ್ದು ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಈಗ ನಾವು ರಾಜಕೀಯ ಹೊರತುಪಡಿಸಿ ಕೆಲಸ ಮಾಡಬೇಕಿದೆ ಎಂದಿದ್ದಾರೆ.

ಈ ಬಗ್ಗೆ ಮಾತನಾಡಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್,  ರಾಜ್ಯದ ಹಲವೆಡೆ  ಯಾರು ನಿರೀಕ್ಷೆ  ಮಾಡದಂತಹ ಬೆಳವಣಿಗೆ ಆಗಿದೆ . ಅಂತರಾಷ್ಟ್ರಿಯ ಮಟ್ಟದಲ್ಲಿ ಆಗುತ್ತಿರುವ ಯುದ್ದದಿಂದ ಎಫೆಕ್ಟ್ ಆಗಿದೆ.  ಕೇಂದ್ರ ಸರ್ಕಾರ ಸಹ ಕಮಿಟಿ ರಚನೆ ಮಾಡಿ ಕ್ರಮಕ್ಕೆ ಮುದಾಗಿದೆ ರಾಜ್ಯದಲ್ಲೂ ಆದ ಅನಿರೀಕ್ಷಿತ ಬೆಳವಣಿಗೆ ಬಗ್ಗೆ ಚರ್ಚೆ ಮಾಡಲಾಗುತ್ತಿದೆ ಎಂದರು.

ಜನಸಾಮಾನ್ಯರು ಹೋಟೆಲ್ ಗಳಿಗೆ ತೊಂದರೆ ಆಗುತ್ತಿದೆ.  ಕೇಂದ್ರ ಸರ್ಕಾರಕ್ಕೆ ನಮ್ಮ ರಾಜ್ಯದಿಂದಲೂ ಪತ್ರ ಬರೆಯುತ್ತೇವೆ.  ಸಂಬಂಧಪಟ್ಟವರ ಜತೆ ರಾಜ್ಯಮುಖ್ಯಕಾರ್ಯದರ್ಶಿ ಮಾತನಾಡುತ್ತಾರೆ. ಈಗ ನಾವು ರಾಜಕೀಯ ಹೊರತುಪಡಿಸಿ ಕೆಲಸ ಮಾಡಬೇಕಿದೆ ಈಗ ರಾಜಕೀಯ ಮಾಡುತ್ತಾ ಕೂತರೆ ಅದಕ್ಕೆ ಪರಿಹಾರ ಸಿಗಲ್ಲ. ಕೇಂದ್ರ ಸರ್ಕಾರವೇ ಕ್ರಮಕೈಗೊಳ್ಳಬೇಕಾಗಿದೆ ಎಂದು ಪರಮೇಶ್ವರ್ ತಿಳಿಸಿದರು.

Key words: Disruption, LPG cylinder, supply, Home Minister, Parameshwara

The post LPG ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ: ರಾಜಕೀಯ ಹೊರತುಪಡಿಸಿ ಕೆಲಸ ಮಾಡಬೇಕಿದೆ- ಗೃಹ ಸಚಿವ ಪರಮೇಶ್ವರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

നിന്റെ കുഴലൂത്ത് ലീഗിനെതിരെ വേണ്ട; മാത്യു കുഴൽനാടനെതിരെ യൂത്ത് ലീഗിന്റെ പോസ്റ്റർ

കണ്ണൂർ: മാത്യു കുഴൽനാടനെതിരെ പോസ്റ്റർ പതിപ്പിച്ച് യൂത്ത് ലീഗ്. നിൻ്റെ കുഴലൂത്ത്...

விசிலடிக்காத 8 மாவட்டங்கள் `டு' 10 ஆண்டுகளுக்கு பின் சட்டசபை செல்லும் கட்சி – 2026 தேர்தல் ஹைலைட்ஸ்

முதல்வர் வேட்பாளர்கள்... ஷாக், சர்ப்ரைஸ்!2026 சட்டசபைத் தேர்தலில் முதலமைச்சர் வேட்பாளர்களாக நான்கு...

Suvendu Adhikari: మమతా బెనర్జీని ఓడించినందుకే నా పీఏను హత్య చేశారు..

Suvendu Adhikari: బెంగాల్‌లో ఎన్నికల తర్వాత హత్యా రాజకీయాలు ఆగడం లేదు....

ರೈತರ ಹಣಕಾಸಿನ ನಿರ್ವಹಣೆ ಬಗ್ಗೆ ಬ್ಯಾಂಕ್ ಹಣಕಾಸು ಸಂಸ್ಥೆಗಳಲ್ಲಿರುವ ಸಮಸ್ಯೆ ಬಗೆಹರಿಸಿ- ಕುರುಬೂರು ಶಾಂತಕುಮಾರ್

ಬೆಂಗಳೂರು,ಮೇ,7,2026 (www.justkannada.in): ರೈತರ ಹಣಕಾಸಿನ ನಿರ್ವಹಣೆ ಬಗ್ಗೆ ಬ್ಯಾಂಕುಗಳಲ್ಲಿ ಹಣಕಾಸು...