14
March, 2026

A News 365Times Venture

14
Saturday
March, 2026

A News 365Times Venture

ಭೀಕರ ಅಪಘಾತದಲ್ಲಿ ಮೂವರು ಸಾವು.

Date:

ಮಂಗಳೂರು, ಮಾರ್ಚ್,13,2026 (www.justkannada.in): ಕೆಎಸ್ ಆರ್ ಟಿಸಿ ರಾಜಹಂಸ ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ  ಅಪಘಾತ ಸಂಭವಿಸಿ  ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿ ಮೃತಪಟ್ಟಿರುವ ಘಟನೆ  ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಶಿರಾಡಿಘಾಟ್​​​ ನ ಗುಂಡ್ಯ ಬಳಿ ನಡೆದಿದೆ.

ಉಜಿರೆ ನಿವಾಸಿಗಳಾದ ಶ್ರೀಧರ ಮರಕಡ, ಜನಾರ್ದನ ಕೆರಿಮಾರ್ ಹಾಗೂ ಕೊಕ್ಕಡ ನಿವಾಸಿ ಚಂದ್ರಶೇಖರಗೌಡ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಇನ್ನೋರ್ವ ಸುರೇಶ್ ಎಂಬುವವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ನಾಲ್ವರು ಒಂದೇ ಕಾರಿನಲ್ಲಿ ಸಕಲೇಶಪುರದಲ್ಲಿ ಮದುವೆ ಮುಗಿಸಿಕೊಂಡು ವಾಪಸ್ ಉಜಿರೆ ಕಡೆ ಹೋಗುತ್ತಿದ್ದ ವೇಳೆ  ಮಂಗಳೂರು ಕಡೆಯಿಂದ ಬಂದ ಕೆಎಸ್​​ಆರ್​​ಟಿಸಿ ರಾಜಹಂಸ ಬಸ್ ಮುಖಾಮುಖಿ ಡಿಕ್ಕಿಯಾಗಿವೆ. ಪರಿಣಾಮ ಕಾರಿನಲ್ಲಿದ್ದ ನಾಲ್ವರ ಪೈಕಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದರೆ, ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ. ಸ್ಥಳಕ್ಕೆ ಉಪ್ಪಿನಂಗಡಿ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಾಗಿದೆ.

Key words: Mangalore, Three death, horrific accident

The post ಭೀಕರ ಅಪಘಾತದಲ್ಲಿ ಮೂವರು ಸಾವು. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

യു.എസ് -ഇസ്രഈല്‍ ആക്രമണത്തില്‍ മൊജ്തബ ഖാംനഇക്ക് സാരമായി പരിക്കേറ്റു; അവകാശവാദവുമായി യു.എസ് പ്രതിരോധ സെക്രട്ടറി

വാഷിങ്ടണ്‍: ഇറാന്റെ പുതിയ പരമോന്നത നേതാവ് മൊജ്തബ ഖാംനഇക്ക് യു.എസ് -ഇസ്രഈല്‍ ആക്രമണത്തില്‍...

"நடிகர் ரஜினிகாந்தை யாரும் மிரட்ட முடியாது; எந்த மிரட்டலுக்கும் அவர் அடிபணிய மாட்டார்!" – ரகுபதி

புதுக்கோட்டையில் செய்தியாளர்களை சந்தித்த அமைச்சர் ரகுபதி,"நடிகர் ரஜினிகாந்தை யாரும் மிரட்ட முடியாது....

Sachin Tendulkar: సచిన్ రిటైర్మెంట్ వెనుక ఇంత కథ ఉందా.. డ్రెస్సింగ్ రూంలోనే ప్లాన్..?

క్రికెట్ ప్రపంచంలో ‘దేవుడు’గా పిలవబడే సచిన్ టెండూల్కర్ పేరు వినగానే పరుగుల...