22
March, 2026

A News 365Times Venture

22
Sunday
March, 2026

A News 365Times Venture

ಮೊದಲಬಾರಿ ಗೆದ್ದವರಿಗೆ ಅವಕಾಶ ಕೊಡಬೇಕು: ಸಿಎಂ ಸ್ಪಂದಿಸುವ ವಿಶ್ವಾಸವಿದೆ- ಶಾಸಕ ಇಕ್ಬಾಲ್ ಹುಸೇನ್

Date:

ರಾಮನಗರ,ಮಾರ್ಚ್,21,2026 (www.justkannada.in):  ಮೊದಲ ಬಾರಿ ಗೆದ್ದವರಿಗೆ ಅವಕಾಶ ಕೊಡಬೇಕು ಸಿಎಂ ಸಿದ್ದರಾಮಯ್ಯ ಸ್ಪಂದಿಸುವ ವಿಶ್ವಾಸವಿದೆ ಎಂದು ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಇಕ್ಬಾಲ್ ಹುಸೇನ್,  ಮೂರ್ನಾಲ್ಕು ಬಾರಿ ಗೆದ್ದಂತಹ ಶಾಸಕರು ಸಭೆ ನಡೆಸಿದ್ದಾರೆ. ಸಚಿವ ಸ್ಥಾನದ ಬಗ್ಗ್ಗೆ  ಸಿಎಂ ಮುಂದೆ ಬೇಡಿಕೆ ಇಟ್ಟಿದ್ದಾರೆ ಹೀಗಾಗಿ ನಾವು ಮೊದಲ ಬಾರಿ ಎರಡನೇ ಬಾರಿ ಗೆದ್ದವರು ಒಗ್ಗಟ್ಟಾಗಿ ಯಾಕೆ ಸೇರಬಾರದು ಎಂದು ಸಭೆ ಸೇರಿದ್ದೇವೆ ನೋವು ಅಹವಾಲು ಬಗ್ಗೆ ಚರ್ಚೆ ಮಾಡಿದ್ದೇವೆ. ಒಟ್ಟು 55 ಶಾಸಕರು ಸಭೆ ಸೇರಿದ್ದವು ಎಂದರು.

ಡಿಕೆ ಶಿವಕುಮಾರ್ ಮೊದಲ ಬಾರಿ ಶಾಸಕರಾದಾಗ ಬಂಗಾರಪ್ಪನವರ ಸರ್ಕಾರದಲ್ಲಿ ಸಚಿವರಾಗಿ ಕೆಲಸ ಮಾಡಿದ್ದಾರೆ.  ಪ್ರಿಯಾಂಕ್ ಖರ್ಗೆ ಕೂಡ ಸಚಿವರಾಗಿದ್ದಾರೆ. ಹೀಗಾಗಿ ನಾವು ಪ್ರಯತ್ನ ಮಾಡುತ್ತಿದ್ದೇವೆ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದರು.

Key words: First-time, winners, Minister post,  MLA, Iqbal Hussain

The post ಮೊದಲಬಾರಿ ಗೆದ್ದವರಿಗೆ ಅವಕಾಶ ಕೊಡಬೇಕು: ಸಿಎಂ ಸ್ಪಂದಿಸುವ ವಿಶ್ವಾಸವಿದೆ- ಶಾಸಕ ಇಕ್ಬಾಲ್ ಹುಸೇನ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഗുരുവായൂരപ്പനില്‍ വിശ്വസിക്കുന്നയാളല്ല, വിളക്ക് കത്തിക്കുന്നത് ഹറാമാണെന്ന് പറയുന്ന എം.എല്‍.എയാണ് ഇവിടെയുള്ളത്: ബി. ഗോപാലകൃഷ്ണന്‍

തൃശൂര്‍: വീണ്ടും വര്‍ഗീയ പരാമര്‍ശവുമായി ബി.ജെ.പി നേതാവും ഗുരുവായൂര്‍ നിയോജക മണ്ഡലത്തിലെ...

'பரப்புரை குழுவில கூட நாட்டாமை பெயர் இல்லை' -பாஜகவுக்கு எதிராக கொந்தளிக்கும் சரத்குமார் ஆதரவாளர்கள்!

இரண்டாண்டுகளுக்கு முன்பு தன்னுடைய சமத்துவ மக்கள் கட்சியை கலைத்துவிட்டு பாஜகவில் இணைந்த...

ഇന്ധന വിലയില്‍ വര്‍ധനവ്; ഏപ്രില്‍ ഒന്ന് മുതല്‍ ആഘാതം ദൃശ്യമാകും: വ്യോമയാന മന്ത്രി

ന്യൂദല്‍ഹി: ഏവിയേഷന്‍ ഇന്ധന(എ.ടി.എഫ്)വിലയിലെ വര്‍ധനവിന്റെ ആഘാതം ഏപ്രില്‍ ഒന്നുമുതല്‍ ദൃശ്യമാകുമെന്ന് കേന്ദ്ര...