22
March, 2026

A News 365Times Venture

22
Sunday
March, 2026

A News 365Times Venture

ಹೆದ್ದಾರಿ ತಡೆದು ವಾಟಾಳ್ ನಾಗರಾಜ್ ಪ್ರತಿಭಟನೆ: ಪೊಲೀಸರ ವಶಕ್ಕೆ

Date:

ಬೆಂಗಳೂರು,ಮಾರ್ಚ್,21,2026 (www.justkannada.in):  ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್  ದುಬಾರಿ  ಬೆಲೆ ಖಂಡಿಸಿ ಮತ್ತು ಕನ್ನಡ ಭಾಷೆ ಮತ್ತು ಸರ್ಕಾರಿ ಶಾಲೆಗಳ ಉಳಿವಿಗೆ ಒತ್ತಾಯಿಸಿ ಇಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ  ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಯಿತು.

ಬೆಂಗಳೂರು ಜಿಲ್ಲೆ ಆನೇಕಲ್  ತಾಲ್ಲೂಕಿನ ಅತ್ತಿಬೆಲೆ ಗಡಿಯಲ್ಲಿ ಹೊಸೂರು ಹೆದ್ದಾರಿ ತಡೆದು  ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದರು.

ಇರಾನ್ ಇಸ್ರೇಲ್ ಅಮೆರಿಕ ಯುದ್ಧದಿಂದ ಸಿಲಿಂಡರ್ ಕೊರತೆ ಉಂಟಾಗಿದೆ. ವಾಣಿಜ್ಯ ಸಿಲಿಂಡರ್ ದುಬಾರಿಯಾಗಿದ್ದು, ಪೆಟ್ರೋಲ್ ಡೀಸೆಲ್ ಅಭಾವ ಉಂಟಾಗಿದೆ. ಇದರಿಂದ ಜನರ ಮೇಲೆ ಪರಿಣಾಮ ಬೀರುತ್ತಿದೆ. ಇದನ್ನು ನಿಭಾಯಿಸುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ವಿಫಲವಾಗಿದೆ. ಹೀಗೆ ಮುಂದುವರೆದರೆ ಕರ್ನಾಟಕ ಬಂದ್ ಗೆ ಕರೆ ನೀಡುವುದಾಗಿ ವಾಟಾಳ್ ನಾಗರಾಜ್  ಎಚ್ಚರಿಕೆ ನೀಡಿದರು. ಈ ವೇಳೆ ಪೊಲೀಸರು ವಾಟಾಳ್ ನಾಗರಾಜ್ ಅವರನ್ನ ವಶಕ್ಕೆ  ಪಡೆದು ಕರೆದೊಯ್ದರು.

Key words: Vatal Nagaraj, protests, blocking, highway

 

The post ಹೆದ್ದಾರಿ ತಡೆದು ವಾಟಾಳ್ ನಾಗರಾಜ್ ಪ್ರತಿಭಟನೆ: ಪೊಲೀಸರ ವಶಕ್ಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಜಮೀರ್ ರಾಜೀನಾಮೆ ಹೇಳಿಕೆಗೆ ಕಾಂಗ್ರೆಸ್ ಸೊಪ್ಪು ಹಾಕಿಲ್ಲ-ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು,ಮಾರ್ಚ್,21,2026 (www.justkannada.in):  ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್ ಮುಸ್ಲಿಂಮರಿಗೆ ಕೊಡಬೇಕು....

ബി.ജെ.പി തെരഞ്ഞെടുപ്പ് കമ്മിഷനുമായി ഒത്തുകളിച്ചാലും ബംഗാളിൽ മമത ചരിത്ര വിജയം നേടും; പിന്തുണച്ച് അഖിലേഷ്

ലഖ്‌നൗ: പശ്ചിമ ബംഗാൾ തെരഞ്ഞെടുപ്പിൽ മുഖ്യമന്ത്രി മമത ബാനർജി ചരിത്ര ഭൂരിപക്ഷത്തിൽ...

`புதுச்சேரியிலும் திராவிட மாடல் ஆட்சி' திமுக காங்கிரஸ் கூட்டணி இழுபறி; பின்னணியில் ஸ்டாலின் பிளான்

``புதுச்சேரிக்கு திராவிட மாடல் ஆட்சி தேவை...”புதுச்சேரி 2021 சட்டமன்றத் தேர்தலில் மதசார்பற்ற...

CM Chandrababu : హైదరాబాద్ ను మించేలా అమరావతిని నిర్మిస్తాం

ఆంధ్రప్రదేశ్ రాజధాని అమరావతిని అత్యున్నత సాంకేతికతతో, హైదరాబాద్ నగరాన్ని మించేలా ఒక...