25
March, 2026

A News 365Times Venture

25
Wednesday
March, 2026

A News 365Times Venture

ರಾಜ್ಯಗಳಿಗೆ ನೀಡುವ NDRF ಪರಿಹಾರ ಪರಿಷ್ಕರಣೆಗೆ ಕೇಂದ್ರಕ್ಕೆ ಒತ್ತಡ ಹಾಕಿ- ಸಚಿವ ಚಲುವರಾಯಸ್ವಾಮಿ

Date:

ಬೆಂಗಳೂರು, ಮಾರ್ಚ್,24,2026 (www.justkannada.in):  ಸಂಕಷ್ಟದ  ವೇಳೆ ರಾಜ್ಯಗಳಿಗೆ ಕೇಂದ್ರ ಸರ್ಕಾರವು  ನೀಡುವ ಎನ್‌ಡಿಆರ್‌ಎಫ್‌ ಪರಿಹಾರ ಪರಿಷ್ಕರಣೆ ಮಾಡಲು ಬಿಜೆಪಿ ಸಂಸದರು ಒತ್ತಡ  ಹೇರಬೇಕು ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಮನವಿ ಮಾಡಿದರು.

ವಿಧಾನ ಪರಿಷತ್‌ನಲ್ಲಿ  ಸದಸ್ಯ ಚಿದಾನಂದಗೌಡ ಅವರು ಈ ವಿಚಾರ ಪ್ರಸ್ತಾಪಿಸಿ ತುಮಕೂರು ಭಾಗದಲ್ಲಿ ಬೆಳೆಹಾನಿ ಮತ್ತು ಬರಪೀಡಿತ ಪ್ರದೇಶಗಳಿಗೆ ಎನ್‌ ಡಿಆರ್‌ಎಫ್‌ ನಡಿ ನೀಡುತ್ತಿರುವ ಪರಿಹಾರ  ಸಾಲುತ್ತಿಲ್ಲ ಹೀಗಾಗಿ ರಾಜ್ಯಸರ್ಕಾರ ಇದನ್ನು ಹೆಚ್ಚಳ ಮಾಡಬೇಕೆಂದು ಮನವಿ ಮಾಡಿದರು.

ಈ ವೇಳೆ ಉತ್ತರಿಸಿದ ಸಚಿವ ಚಲುವರಾಯಸ್ವಾಮಿ,  ಈ ಹಿಂದೆಯೂ ಎನ್‌ಡಿಆರ್‌ಎಫ್‌ ಪರಿಷ್ಕರಣೆ ಮಾಡಬೇಕೆಂದು ನಮ್ಮ ಸಚಿವರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದರು. ಜತೆಗೆ ಸಂಬಂಧಪಟ್ಟ ಸಚಿವರು ಅಧಿಕಾರಿಗಳಿಗೆ ಪತ್ರ ಬರೆದಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ಸದನದಲ್ಲಿರುವ ಸದಸ್ಯರು ಪ್ರಧಾನಿ ಮೋದಿ ಅವರಿಗೆ ಎನ್‌ ಡಿಆರ್‌ಎಫ್‌ ಪರಿಹಾರ ನಿಧಿಯನ್ನು ಪರಿಷ್ಕರಣೆ ಮಾಡಬೇಕೆಂದು ಒತ್ತಡ ಹಾಕಬೇಕು ಎಂದು ತಿಳಿಸಿದರು.

Key words: Centre, revise, NDRF,  Minister, Chaluvarayaswamy

The post ರಾಜ್ಯಗಳಿಗೆ ನೀಡುವ NDRF ಪರಿಹಾರ ಪರಿಷ್ಕರಣೆಗೆ ಕೇಂದ್ರಕ್ಕೆ ಒತ್ತಡ ಹಾಕಿ- ಸಚಿವ ಚಲುವರಾಯಸ್ವಾಮಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

സൗജന്യ ഫ്രിഡ്ജും മൂന്ന് ഗ്യാസ് സിലിണ്ടറും അടക്കം 297 വാഗ്ദാനങ്ങള്‍; പ്രകടനപത്രിക പുറത്തിറക്കി അണ്ണാ ഡി.എം.കെ

ചെന്നൈ: 2026 നിയമസഭാ തെരഞ്ഞെടുപ്പിനുള്ള പ്രകടനപത്രികയുമായി ഓള്‍ ഇന്ത്യ അണ്ണാ ദ്രാവിഡ...

'கூட்டணி போறவங்க நரிக்கூட்டம் மாதிரி… விஜய்தான் சிங்கம்!' – பஞ்ச் அடிக்கும் செங்கோட்டையன்!

தவெகவின் சென்னை எழும்பூர் தொகுதி வேட்பாளராக கட்சியின் கொள்கைப் பரப்புச் செயலாளர்...

Devendra Fadnavis: ఉద్ధవ్ థాక్రేనే ప్రశంసలతో ముంచెత్తిన సీఎం ఫడ్నవిస్

శివసేన (యూబీటీ) అధినేత ఉద్ధవ్ థాక్రేను మహారాష్ట్ర ముఖ్యమంత్రి దేవేంద్ర ఫడ్నవిస్...

സാഹിത്യത്തെ ഇടതുപക്ഷം എങ്ങനെ സമീപിക്കുന്നു എന്നതാണ് പ്രശ്‌നം; ജാമ്യം ലഭിച്ച ശേഷം രൂപേഷ്

കോഴിക്കോട്: തന്റെ പുസ്തക പ്രസിദ്ധീകരണവുമായി ബന്ധപ്പെട്ട് ഭരണകൂടം സ്വീകരിച്ച നിലപാടുകളെ രൂക്ഷമായി...