28
March, 2026

A News 365Times Venture

28
Saturday
March, 2026

A News 365Times Venture

ಉಪಚುನಾವಣೆ: ಎರಡೂ ಕ್ಷೇತ್ರಗಳಲ್ಲಿ  ನಾವೇ ಗೆಲ್ಲುತ್ತೇವೆ- ಸಿಎಂ ಸಿದ್ದರಾಮಯ್ಯ

Date:

ಬೆಂಗಳೂರು,ಮಾರ್ಚ್,27,2026 (www.justkannada.in): ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಬಂಡಾಯವೆದ್ದಿದ್ದ ಸಾಧಿಕ್ ಪೈಲ್ವಾನ್ ಅವರ ಮನವೊಲಿಕೆ ಮಾಡಿದ್ದೇವೆ. ಎರಡು ಕ್ಷೇತ್ರಗಳ ಉಪಚುನಾವಣೆಗಳಲ್ಲಿ ನಾವೇ ಗೆಲ್ಲುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ವಿಶ್ವಾಸ  ವ್ಯಕ್ತಪಡಿಸಿದರು.

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ,  ಸಾದಿಕ್ ಪೈಲ್ವನ್   ದಾವಣಗೆರೆ ದಕ್ಷಿಣ  ಉಪಚುನಾವಣೆಗೆ  ಟಿಕೆಟ್ ಕೇಳಿದ್ದರು.  ಟಿಕೆಟ್ ಸಿಗದಿದ್ದರಿಂದ ನಾಮಪತ್ರ ಸಲ್ಲಿಸಿದ್ದರು.  ನಿನ್ನೆ ನಮಗೆ ಸಮಯ ಬಹಳ ಕಡಿಮೆ ಇದ್ದುದ್ದರಿಂದ ಮಾತನಾಡಿರಲಿಲ್ಲ. ಇದೀಗ ಸಾದಿಕ್ ಮನವೊಲಿಸಿದ್ದೇವೆ ಎಂದರು.

ದಾವಣಗೆರೆ ದಕ್ಷಿಣದಲ್ಲಿ 70 ಸಾವಿರಕ್ಕೂ ಹೆಚ್ಚು ಮುಸ್ಲೀಮರಿದ್ದಾರೆ. ಹೀಗಾಗಿ  ಟಿಕೆಟ್ ಬಯಸಿದ್ದರು.  ಆದರೆ ಶಾಸಕರು ನಿಧನರಾದರೆ ಅವರ ಕುಟುಂಬ ಸದಸ್ಯರಿಗೆ ಟಿಕೆಟ್ ಕೊಡುವ ಪದ್ದತಿ ಕಾಂಗ್ರೆಸ್ ನಲ್ಲಿದೆ ಸಾದಿಕ್ ಪೈಲ್ವಾನ್ ಕೂಡ ಟಿಕೆಟ್ ಆಕಾಂಕ್ಷಿಯಾಗಿದ್ದರು ನಾನು ಸಾದಿಕ್ ಪೈಲ್ವಾನ್ ಕುಸ್ತಿ ನೋಡಲು ಹೋಗುತ್ತಿದ್ದೆ. ಉಪಚುನಾವಣೆಗೆ ಅಭ್ಯರ್ಥಿಯಾಗಬೇಕೆಂದು ಬಯಸಿದ್ದು ತಪ್ಪಲ್ಲ.  ಇದೀಗ ಚುನಾವಣಾ ಕಣದಿಂದ ಸಾದಿಕ್ ನಿವೃತ್ತರಾಗಿದ್ದಾರೆ. ಅವರಿಗೆ ಧನ್ಯವಾದ ಹೇಳುತ್ತೇವೆ.  ಎರಡು ಕ್ಷೇತ್ರದಲ್ಲಿ ನಾವೇ ಗೆಲ್ಲುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

Key words: By-election, We, win, both constituencies, CM Siddaramaiah

The post ಉಪಚುನಾವಣೆ: ಎರಡೂ ಕ್ಷೇತ್ರಗಳಲ್ಲಿ  ನಾವೇ ಗೆಲ್ಲುತ್ತೇವೆ- ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಪ್ರಚಾರದ ವೇಳೆ ಹೈಡ್ರಾಮಾ: ‘ಕೈ’ಶಾಸಕ ಪ್ರದೀಪ್ ಈಶ್ವರ್ ಗೆ ಚಪ್ಪಲಿ , ಪೊರಕೆ ಪ್ರದರ್ಶನ

ದಾವಣಗೆರೆ,ಮಾರ್ಚ್,28,2026 (www.justkannada.in):  ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣಾ ಕಣ ರಂಗೇರಿದ್ದು...

ഇറാനിലെ കരയുദ്ധം അമേരിക്കയെ ചെളിക്കുണ്ടിലാക്കും; വിയറ്റ്നാം ആവര്‍ത്തിക്കുമെന്ന മുന്നറിയിപ്പുമായി റഷ്യ

മോസ്‌കോ: ഇറാനെതിരായ ഏതൊരാക്രമണത്തിന്റെയും വിധി പരാജയമായിരിക്കുമെന്ന് അമേരിക്കയ്ക്ക് മുന്നറിയിപ്പുമായി റഷ്യന്‍ സുരക്ഷാ...

நாமக்கல்: `தொகுதி வேட்பாளரை மாற்ற வேண்டும்'- தங்கமணிக்கு எதிராக கட்சி நிர்வாகிகள் போர்க்கொடி

நாமக்கல் மாவட்டத்தில் முன்னாள் அமைச்சர் தங்கமணிக்கு எதிராக கட்சி நிர்வாகிகள் போர்க்கொடி...

India Receives Good News Amid Conflict: యుద్ధం మధ్యలో భారత్‌కు శుభవార్త..

India Receives Good News Amid Conflict: మధ్యప్రాచ్యంలో కొనసాగుతున్న యుద్ధ...