4
April, 2026

A News 365Times Venture

4
Saturday
April, 2026

A News 365Times Venture

ದಿಢೀರ್ ಕುಸಿದು ಬಿದ್ದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅಸ್ವಸ್ಥ: ಆಸ್ಪತ್ರೆಗೆ ದಾಖಲು

Date:

ಬೆಂಗಳೂರು,ಏಪ್ರಿಲ್,3,2026 (www.justkannada.in): ಕಾರ್ಯಕ್ರಮವೊಂದರಲ್ಲಿ ಭಾಷಣ ಮುಗಿಸಿ ಕುಳಿತುಕೊಳ್ಳವ ವೇಳೆ ದಿಢೀರ್ ಕುಸಿದು ಬಿದ್ದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ಅಸ್ವಸ್ಥರಾಗಿದ್ದು,  ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ನಗರದ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಇಂದು ಕಾರ್ಯಕ್ರಮದಲ್ಲಿ ನ್ಯಾಯಮೂರ್ತಿ ಸಂತೋಷ್ ಹೆಗಡೆ ಅವರು ಭಾಗವಹಿಸಿದ್ದರು. ಈ ಮಧ್ಯೆ ಭಾಷಣ ಮುಗಿಸಿ ಕುಳಿತು ಕೊಳ್ಳುವ ವೇಳೆ ಸಂತೋಷ್ ಹೆಗ್ಡೆ ದಿಢೀರ್ ಕುಸಿದು ಬಿದ್ದು ಅಸ್ವಸ್ಥರಾದರು.

ತಕ್ಷಣವೇ ಸ್ಪೀಕರ್  ಯು.ಟಿ. ಖಾದರ್  ಅವರ ಕಾರಿನಲ್ಲಿ ಸಂತೋಷ್ ಹೆಗಡೆ ಅವರನ್ನು ಕೂರಿಸಿಕೊಂಡು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಮಣಿಪಾಲ್ ಆಸ್ಪತ್ರೆಗೆ ಸಂತೋಷ್ ಹೆಗ್ಡೆ ಅವರನ್ನ ದಾಖಲಿಸಲಾಗಿದ್ದು, ತುರ್ತು ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

Key words: Retired Lokayukta Justice, Santosh Hegde, admitted, hospital

The post ದಿಢೀರ್ ಕುಸಿದು ಬಿದ್ದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅಸ್ವಸ್ಥ: ಆಸ್ಪತ್ರೆಗೆ ದಾಖಲು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಸಿದ್ದರಾಮಯ್ಯ ಅಧಿಕಾರದ ರುಚಿ ನೋಡಿದ್ಮೇಲೆ ‘ಪರ್ಮನೆಂಟ್ ಸಿಎಂ’ ಅಂತಿದಾರೆ- ಕೇಂದ್ರ ಸಚಿವ HDK ವ್ಯಂಗ್ಯ

ಮಂಡ್ಯ,ಏಪ್ರಿಲ್,3,2026 (www.justkannada.in): ಸಿದ್ದರಾಮಯ್ಯ 2013ರಲ್ಲಿ ಇದೇ ನನ್ನ ಕೊನೇ ಚುನಾವಣೆ...

എസ്.ഡി.പി.ഐയുമായുള്ള ബന്ധത്തിന്റെ അപകടം മുസ്‌ലിം ലീഗ് തമിഴ്‌നാട് നേതൃത്വത്തെ ബോധ്യപ്പെടുത്തും; മുനവ്വറലി ശിഹാബ് തങ്ങള്‍

മലപ്പുറം: എസ്.ഡി.പി.ഐയുമായുള്ള സഖ്യത്തിന്റെ അപകടത്തെക്കുറിച്ച് തമിഴ്‌നാട് മുസ്‌ലിം ലീഗ് നേതൃത്വത്തിന്റെ ശ്രദ്ധയില്‍പ്പെടുത്തുമെന്ന്...

சுட்டு வீழ்த்தப்பட்ட அமெரிக்கப் போர் விமானங்கள் – விமானியைத் தேடும் பணி தீவிரம்!

ஈரான் மற்றும் அமெரிக்கா இடையே போர் தீவிரமடைந்து வரும் நிலையில், அமெரிக்கப்...

Kamal Haasan: ఎన్నికల వేళ కమల్‌హాసన్‌కు చేదు అనుభవం

తమిళనాడు ఎన్నికల వేళ నటుడు, ఎంఎన్‌ఎం పార్టీ అధ్యక్షుడు కమల్‌హాసన్‌కు చేదు...