8
April, 2026

A News 365Times Venture

8
Wednesday
April, 2026

A News 365Times Venture

ಗೃಹ ಸಚಿವರ ಮುಂದೆ ಹೈಡ್ರಾಮಾ:KRS ಪಕ್ಷದ ಮುಖಂಡ ಪೊಲೀಸರ ವಶಕ್ಕೆ..!

Date:

ತುಮಕೂರು ,ಏಪ್ರಿಲ್,8,2026 (www.justkannada.in):  ಗೃಹ ಸಚಿವ ಡಾ.ಜಿ.ಪರಮೇಶ್ವರ್ ಗೆ ಮನವಿ ನೀಡಲು ಬಂದ ಕೆಆರ್ ಎಸ್ ಪಕ್ಷದ ಮುಖಂಡರೊಬ್ಬರು ಫೇಸ್ ಬುಕ್ ಲೈವ್ ಮಾಡಿದ ಹಿನ್ನೆಲೆಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದು ಈ ವೇಳೆ ಹೈಡ್ರಾಮಾವೇ ನಡೆದಿದೆ.

ತುಮಕೂರಿನಲ್ಲಿ ಈ ಘಟನೆ ನಡೆದಿದ್ದು  ಗೃಹ ಸಚಿವ ಜಿ ಪರಮೇಶ್ವರ್ ಗೆ KRS ಪಕ್ಷದ ಮುಖಂಡ ಶಾಮ್ ಸುಂದರ್ ಮನವಿ ಪತ್ರ ಸಲ್ಲಿಸಲು ಬಂದಿದ್ದರು. ಮನವಿ ಮಾಡುವ ವೇಳೆ ಶಾಮ ಸುಂದರ್ ಫೇಸ್ ಬುಕ್  ಲೈವ್ ಬಂದಿದ್ದಾರೆ. ಆದರೆ ಇದಕ್ಕೆ ಗೃಹ ಸಚಿವ ಪರಮೇಶ್ವರ್ ವಿರೋಧಿಸಿದ್ದಾರೆ.

ಆದರೂ ಕೂಡ  ಶಾಮ್ ಸುಂದರ್ ಫೇಸ್ ಬುಕ್  ಲೈವ್ ಮುಂದುವರೆಸಿದ್ದು  ಈ ವೇಳೆ ಗೃಹ ಸಚಿವ ಪರಮೇಶ್ವರ್ ಗರಂ ಆಗಿದರು. ಈ ಸಮಯದಲ್ಲಿ ಪೊಲೀಸರಿಗೆ ಸೂಚನೆ ನೀಡಿದ್ದು ತಕ್ಷಣ ಪೊಲೀಸರು ಕೆ.ಆರ್ ಪಕ್ಷದ ಮುಖಂಡರ ಶ್ಯಾಮ್ ಸುಂದರನ್ನು ವಶಕ್ಕೆ ಪಡೆದುಕೊಂಡರು.  ಘಟನೆಯಿಂದ ಸ್ಥಳದಲ್ಲಿ ಕೆಲಕಾಲ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು.

Key words: Tumakur, Home Minister, Parameshwar, KRS party, leader

The post ಗೃಹ ಸಚಿವರ ಮುಂದೆ ಹೈಡ್ರಾಮಾ:KRS ಪಕ್ಷದ ಮುಖಂಡ ಪೊಲೀಸರ ವಶಕ್ಕೆ..! appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಇರಾನ್‌ ಗೆ ಶಸ್ತ್ರಾಸ್ತ್ರ ಪೂರೈಸುವ ದೇಶಗಳಿಗೆ ಡೊನಾಲ್ಡ್ ಟ್ರಂಪ್ ಶಾಕ್

ವಾಷಿಂಗ್ಟನ್,ಏಪ್ರಿಲ್,8,2026 (www.justkannada.in):  ಇರಾನ್ ಮತ್ತು ಅಮೆರಿಕ ನಡುವೆ  ಎರಡು ವಾರಗಳ...

പാലക്കാട് വോട്ടിന് നോട്ട്: കര്‍ശന നടപടിയെടുക്കാന്‍ പൊലീസിന് നിര്‍ദേശം നല്‍കിയെന്ന് മുഖ്യ തെരഞ്ഞെടുപ്പ് ഓഫീസര്‍

പാലക്കാട്: പാലക്കാട് മണ്ഡലത്തില്‍ ബി.ജെ.പി സ്ഥാനാര്‍ത്ഥി ശാേഭ സുരേന്ദ്രന്‍ വോട്ടിന് പണം...

'நீ போ மோனே விஜயா' … 'டேஷ் மோனே ரேவந்தா' – பினராயி விஜயன் Vs ரேவந்த் ரெட்டி; முதல்வர்கள் மோதல்!

கேரள மாநிலம் ,திருவனந்தபுரம் மாவட்டம், நேமம் தொகுதியின் காங்கிரஸ் வேட்பாளர் கே.எஸ்.சபரிநாதனுக்கு...