9
April, 2026

A News 365Times Venture

9
Thursday
April, 2026

A News 365Times Venture

ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಬಂಧನ

Date:

ಬೆಂಗಳೂರು,ಏಪ್ರಿಲ್,8,2026 (www.justkannada.in): 42ನೇ ಎಸಿಜೆಎಂ  ನ್ಯಾಯಾಲಯ ಅರೆಸ್ಟ್ ವಾರೆಂಟ್ ಜಾರಿ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನ ಪೊಲೀಸರು ಬಂಧಿಸಿದ್ದಾರೆ.

ಬಸವೇಶ್ವರ ನಗರ ಠಾಣಾ ಪೊಲೀಸರು  ವಾಟಾಳ್​ ನಾಗರಾಜ್​ ಅವರನ್ನು ಬಂಧಿಸಿದ್ದಾರೆ. 2021 ರಲ್ಲಿ ವಾಟಾಳ್ ನಾಗರಾಜ್ ಅವರು  ಶಾಸಕ ಸುರೇಶ್ ಕುಮಾರ್ ಮನೆ ಮುಂದೆ ಪ್ರತಿಭಟನೆ ನಡೆಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ  42ನೇ ಎಸಿಜೆಎಂ ನ್ಯಾಯಾಲಯ  ವಾಟಾಳ್​ ನಾಗರಾಜ್​ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿ ಮಾಡಿತ್ತು.

ಬಂಧನದ ವೇಳೆ  ವಾಟಾಳ್​ ನಾಗರಾಜ್​ ಅವರು ಇಂಗ್ಲಿಷ್‌ ನಲ್ಲಿ ವಾರೆಂಟ್ ತಂದಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. ಕನ್ನಡದಲ್ಲಿ ವಾರೆಂಟ್ ಕೊಟ್ಟರೆ ಮಾತ್ರ ಬರುತ್ತೇನೆ ಇಲ್ಲದಿದ್ದರೆ ಬರುವುದಿಲ್ಲ ಎಂದು ಪಟ್ಟು ಹಿಡಿದು  ಪೊಲೀಸ್ ವಾಹನ ಹತ್ತಲು ನಿರಾಕರಿಸಿದರು. ಈ ವೇಳೆ ಪೊಲೀಸರು ವಾಟಾಳ್ ನಾಗರಾಜ್ ಅವರನ್ನು ಆಟೋದಲ್ಲಿ ಕೋರ್ಟ್‌ಗೆ ಕರೆದುದೊಯ್ದರು.

Key words: Kannada activist, Vatal Nagaraj, arrested

The post ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಬಂಧನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಜಯ ಮೃತ್ಯುಂಜಯ ಸ್ವಾಮೀಜಿ ವಿರುದ್ದ ಲೈಂಗಿಕ ದೌರ್ಜನ್ಯ ಆರೋಪ: ಸಚಿವ ಎಂ.ಬಿ ಪಾಟೀಲ್ ಪ್ರತಿಕ್ರಿಯೆಯಿದು?

ವಿಜಯಪುರ,ಏಪ್ರಿಲ್,8,2026 (www.justkannada.in):  ಬಸವ ಜಯ ಮೃತ್ಯುಂಜಯ ಸ್ವಾಮೀಜಿಗಳ ವಿರುದ್ದ ಕೇಳಿ...

കക്ഷി രാഷ്ട്രീയത്തിന് അതീതമായി നാടിന്റെ പുരോഗതി ആഗ്രഹിക്കുന്നവര്‍ ഇടതിനൊപ്പം, 2021നേക്കാള്‍ കൂടുതല്‍ സീറ്റ് നേടും: മുഖ്യമന്ത്രി

കണ്ണൂര്‍: കേരളത്തിന്റെ വികസനത്തിനും പുരോഗതിക്കും എല്‍.ഡി.എഫ് ഭരണം തുടരണമെന്ന് ജനങ്ങള്‍ ആഗ്രഹിക്കുന്നുവെന്നും,...

Iran: இஸ்ரேலின் செயல்; ஆதரித்த ட்ரம்ப்; மீண்டும் ஹார்முஸ் ஜலசந்தியை மூடியதா ஈரான்?

இந்திய நேரப்படி நேற்று அதிகாலை, ஈரான் போர் நிறுத்தம் அறிவிக்கப்பட்டது. இனி...

Stock Market: ఒక్కరోజు లాభాలు ఆవిరి.. భారీ నష్టాల్లో కొనసాగుతోన్న సూచీలు

దేశీయ స్టాక్ మార్కెట్‌ మళ్లీ ఒడుదుడుకులు ఎదుర్కొంటోంది. నిన్న ఇరాన్‌తో అమెరికాకు...