10
April, 2026

A News 365Times Venture

10
Friday
April, 2026

A News 365Times Venture

ಹಸೆಮಣೆ ಏರಬೇಕಿದ್ದ ಯುವಕನ ದುರಂತ ಅಂತ್ಯ: ಜಾತ್ರೆ ನೋಡಲು ಹೋಗಿ ಸಾವು

Date:

ಬೆಂಗಳೂರು​​, ಏಪ್ರಿಲ್​​,9,2026 (www.justkannada.in): ಹಸೆಮಣೆ ಏರಬೇಕಿದ್ದ ಯುವಕ ಜಾತ್ರೆ ನೋಡಲು ಹೋಗಿ ಟ್ಯಾಕ್ಟರ್ ಡಿಕ್ಕಿಯಿಂದಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಆನೇಕಲ್ ನ ಹುಳಿಮಾವು ಜಾತ್ರೆಯಲ್ಲಿ ನಡೆದಿದೆ.

ಬನಶಂಕರಿ  ನಿವಾಸಿ ಅಕ್ಷತ್ (27) ಮೃತಪಟ್ಟ ಯುವಕ. ಹುಳಿಮಾವು ಗ್ರಾಮದ ಶ್ರೀ ಕೋದಂಡ ರಾಮಸ್ವಾಮಿ ದೇವಾಲಯದ ಬ್ರಹ್ಮರಥೋತ್ಸವ ನಿನ್ನೆ ನಡೆದಿದ್ದು, ರಥೋತ್ಸವ ಹಿನ್ನಲೆ ರಾತ್ರಿ ಪಲ್ಲಕ್ಕಿ ಉತ್ಸವ ಹಮ್ಮಿಕೊಳ್ಳಲಾಗಿತ್ತು.ಈ ವೇಳೆ ಪಲ್ಲಕ್ಕಿಗಳನ್ನ ನೋಡುತ್ತಾ ನಿಂತಿದ್ದ ಅಕ್ಷತ್ ಮೇಲೆ ಟ್ರ್ಯಾಕ್ಟರ್​​ ಹರಿದು ಅಕ್ಷತ್ ಗಂಭೀರ ಗಾಯಗೊಂಡಿದ್ದರು.  ಅವರನ್ನು ಆಸ್ಪತ್ರೆಗೆ ದಾಖಲಿಸಲು ಮುಂದಾದರೂ ಮಾರ್ಗ ಮಧ್ಯೆಯೇ  ಸಾವನ್ನಪ್ಪಿದ್ದಾರೆ.

ಅಕ್ಷತ್​​, ಸಂಬಂಧಿಕರಿಗೆ ಹಾಗೂ ಸ್ನೇಹಿತರಿಗೆ ಮದುವೆಯ ಅಹ್ವಾನ ಪತ್ರಿಕೆ ವಿತರಿಸಲೆಂದು ಬಂದಿದ್ದರು. ಈ ವೇಳೆ ಜಾತ್ರೆಯನ್ನೂ ನೋಡಿ ಹೋಗೊಣ ಎಂದು ಅಲ್ಲಿಯೇ ಉಳಿದುಕೊಂಡಿದ್ದರು ಎನ್ನಲಾಗಿದೆ. ಈ ವೇಳೆ ಈ ದುರಂತ ಸಂಭವಿಸಿದ್ದು, ಹುಳಿಮಾವು ಸಂಚಾರಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Key words: young man, died, Accident, fair

The post ಹಸೆಮಣೆ ಏರಬೇಕಿದ್ದ ಯುವಕನ ದುರಂತ ಅಂತ್ಯ: ಜಾತ್ರೆ ನೋಡಲು ಹೋಗಿ ಸಾವು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ದ್ವಿತೀಯ ಪಿಯು ಫಲಿತಾಂಶ: ಸರ್ಕಾರಿ ವಸತಿ ಶಾಲೆಗಳಲ್ಲಿ ಶೇ.97.22 ಮಕ್ಕಳು ತೇರ್ಗಡೆ: ಸಚಿವ ಮಹದೇವಪ್ಪ

ಬೆಂಗಳೂರು,ಏಪ್ರಿಲ್,10,2026 (www.justkannada.in): ನಿನ್ನೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು,...

പി.സി. ജോര്‍ജിനെ പോലുള്ള രാഷ്ട്രീയ കോമരങ്ങള്‍ കേരളത്തിന് അപമാനം; ആവശ്യം കഴിഞ്ഞാല്‍ തള്ളിപ്പറയുന്നത് സ്ഥിരം: കത്തോലിക്ക കോണ്‍ഗ്രസ്

കോട്ടയം: തെരഞ്ഞെടുപ്പിന് പിന്നാലെ കാഞ്ഞിരപ്പള്ളി രൂപത മെത്രാനെതിരെ വിമര്‍ശനമുന്നയിച്ച ബി.ജെ.പി നേതാവ്...

“காசு வாங்கி சீட்டை கொடுத்தார் கார்க்கே” – ஹசீனா சையத் பதவி பறிப்பின் பின்னணி!

``மகிளா காங்கிரஸ் கட்சிக்கு எம்.எல்.ஏ சீட் கொடுக்காமல் போனதற்கு காங்கிரஸ் கட்சியில்...

Israel-Iran War: మరింత ప్రమాదకరంగా ఇరాన్.. ఇజ్రాయిల్-యూఎస్ కథ అడ్డం తిరిగింది..

Israel-Iran War: వారం పది రోజుల్లో ఇరాన్ దారికి వస్తుందని భావించిన...