10
April, 2026

A News 365Times Venture

10
Friday
April, 2026

A News 365Times Venture

ಗ್ಯಾರಂಟಿಗಳು ನಮಗೆ ಶ್ರೀರಕ್ಷೆ: ಎರಡೂ ಕ್ಷೇತ್ರಗಳಲ್ಲಿ ಗೆಲ್ತೇವೆ- ಸಚಿವ ಪ್ರಿಯಾಂಕ್ ಖರ್ಗೆ

Date:

ಕಲಬುರಗಿ,ಏಪ್ರಿಲ್,9,2026 (www.justkannada.in):  ದಾವಣಗೆರೆ ದಕ್ಷಿಣ, ಬಾಗಲಕೋಟೆ ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ನಾವು ಗೆಲ್ಲುತ್ತೇವೆ ಎಂದು ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ವಿಶ್ವಾಸ ವ್ಯಕ್ತಪಡಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಉಪಚುನಾವಣೆಯಲ್ಲಿ ಎರಡೂ ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ . ಎರಡೂ ಕ್ಷೇತ್ರಗಳಲ್ಲಿ ಗ್ಯಾರಂಟಿಗಳು ನಮಗೆ ಶ್ರೀರಕ್ಷೆಯಾಗಲಿವೆ ಎನ್ನುವ ಭರವಸೆ ಇದೆ ಎಂದರು.

ಶಾಮನೂರು, ಮೇಟಿ ಕುಟುಂಬದ ಸೇವೆಗೆ ಜನ ಆಶೀರ್ವಾದ ಮಾಡುತ್ತಾರೆ. ಎರಡೂ ಕ್ಷೇತ್ರದಲ್ಲಿ ಜನ ಕೈಹಿಡಿಯುತ್ತಾರೆ ಎಂಬ ನಂಬಿಕೆ ಇದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

Key words: We, will ,win, both, constituencies, Minister, Priyank Kharge

The post ಗ್ಯಾರಂಟಿಗಳು ನಮಗೆ ಶ್ರೀರಕ್ಷೆ: ಎರಡೂ ಕ್ಷೇತ್ರಗಳಲ್ಲಿ ಗೆಲ್ತೇವೆ- ಸಚಿವ ಪ್ರಿಯಾಂಕ್ ಖರ್ಗೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಗ್ಯಾಸ್ ಅಭಾವ : ನಮ್ಮ ಮನವಿಗೆ ಕೇಂದ್ರ ಸ್ಪಂದಿಸಬೇಕು- ಗೃಹ ಸಚಿವ ಪರಮೇಶ್ವರ್ ಆಗ್ರಹ

ಬೆಂಗಳೂರು,ಏಪ್ರಿಲ್,10,2026 (www.justkannada.in):  ರಾಜ್ಯದಲ್ಲಿ ಎಲ್ ಪಿಜಿ ಗ್ಯಾಸ್ ಅಭಾವ ವಿಚಾರಕ್ಕೆ...

വനിതാ സംവരണ നിയമത്തിലെ യൂ ടേണ്‍; പ്രധാനമന്ത്രി രാജ്യത്തെ സ്ത്രീകളോട് മാപ്പ് പറയണം: കോണ്‍ഗ്രസ്

ന്യൂദല്‍ഹി: വനിതാ സംവരണ നിയമം നടപ്പിലാക്കുന്നതിലുള്ള മോദി സര്‍ക്കാരിന്റെ യൂ ടേണ്‍...

'என்னுடைய பணம் இல்லை' முதல் ராஜினாமா வரை: யஷ்வந்த் வர்மா 'கட்டுக்கட்டான' பண வழக்கு|Timeline

வீட்டில் கட்டுக்கட்டாக பணம் கண்டுபிடிக்கப்பட்ட குற்றச்சாட்டு எழுந்தும், ஓராண்டு கழித்து இன்று...

Samsung Smartphones: మళ్లీ ధరలు పెంచిన శాంసంగ్‌.. ఏ ఫోన్ ఎంత ధర పెరిగిందంటే..

భారత మార్కెట్లో శాంసంగ్ తన పాపులర్ గెలాక్సీ A మరియు F...