13
April, 2026

A News 365Times Venture

13
Monday
April, 2026

A News 365Times Venture

ಕಾಂಗ್ರೆಸ್ ಮುಖಂಡನ ಹತ್ಯೆ: ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Date:

ಧಾರವಾಡ,ಏಪ್ರಿಲ್,11,2026 (www.justkannada.in):  ಧಾರವಾಡದಲ್ಲಿ ಕಾಂಗ್ರೆಸ್ ಮುಖಂಡರೊಬ್ಬರ ಹತ್ಯೆಯಾಗಿದ್ದು ಈ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಗಂಭೀರವಾಗಿ ಸಮಸ್ಯೆಯಾಗಿದೆ. ಪೊಲೀಸರ ವರ್ಗಾವಣೆಯಲ್ಲಿ ಸರ್ಕಾರ ಭ್ರಷ್ಟಾಚಾರ ಮಾಡಿದೆ.  ಹೀಗಾಗಿ ಇಂತಹ ಕೃತ್ಯಗಳು ನಡೆಯುತ್ತಿರುವುದು ಸಹಜವಾಗಿದೆ ಎಂದು ಹರಿಹಾಯ್ದರು.

ಕಾಂಗ್ರೆಸ ಮುಖಂಡನ ಹತ್ಯೆ ಬಗ್ಗೆ ಮಾಧ್ಯಮದಲ್ಲಿ ಗಮನಿಸಿದ್ದೇನೆ  ಓರ್ವ ಕಾಂಗ್ರೆಸ್ ಮುಖಂಡ ಮತ್ತೊಬ್ಬ ಮುಖಂಡನನ್ನ ಕೊಂದಿದ್ದಾನೆ.  ಧಾರವಾಡದ ಹಾಶ್ಮಿನಗರದಲ್ಲಿ ಪೈರೂಜ್ ಪಠಾಣ್ ಎಂಬುವವನ ಹತ್ಯೆಯಾಗಿದೆ.  ಕಾಂಗ್ರೆಸ್ ಆಡಳಿತದಲ್ಲಿ ಕಾಂಗ್ರೆಸ್ ಮುಖಂಡನಿಗೆ  ರಕ್ಷಣೆ ಇಲ್ಲವೆನ್ನುವ ಸ್ಥಿತಿಯಿದೆ ಎಂದು ಕಿಡಿಕಾರಿದರು.

Key words: Congress leader, murder, Law and order, situation, Union Minister, Pralhad Joshi

The post ಕಾಂಗ್ರೆಸ್ ಮುಖಂಡನ ಹತ್ಯೆ: ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ബംഗാളിനെ മൂന്നായി വിഭജിക്കാനാണ് ബി.ജെ.പി പദ്ധതിയിടുന്നത്, അതിനാണ് ആ ബില്‍; വിമര്‍ശിച്ച് മമത

  കൊല്‍ക്കത്ത: മണ്ഡല പുനര്‍നിര്‍ണയം വഴി പശ്ചിമ ബംഗാളിനെ മൂന്നായി ഭാഗങ്ങളായി...

சேலம்: பிரசாரத்தின்போது மேடையிலேயே மயங்கிய ராமதாஸ்; என்ன நடந்தது?

பாமக நிறுவனர் ராமதாஸ் சேலம் பள்ளப்பட்டியில் பரப்புரையில் ஈடுபட்டிருந்தபோது திடீரென மயங்கி...

ಸಂಪುಟ ಪುನರ್ರಚನೆ ಹೈಕಮಾಂಡ್ ಗೆ ಬಿಟ್ಟಿದ್ದು ; ಮುಖ್ಯಮಂತ್ರಿ ಸಿದ್ದರಾಮಯ್ಯ

  ಚಿಕ್ಕಮಗಳೂರು, ಏಪ್ರಿಲ್ 12: ಸಚಿವ ಸ್ಥಾನದ ಆಕಾಂಕ್ಷಿ ಶಾಸಕರು ನವದೆಹಲಿಗೆ...