15
April, 2026

A News 365Times Venture

15
Wednesday
April, 2026

A News 365Times Venture

ಸಂದರ್ಭ ಬಂದ್ರೆ ನಾನೂ ದೆಹಲಿಗೆ ಹೋಗ್ತೇನೆ- ಗೃಹ ಸಚಿವ ಡಾ.ಜಿ.ಪರಮೇಶ್ವರ್

Date:

ಬೆಂಗಳೂರು,ಏಪ್ರಿಲ್,13,2026 (www.justkannada.in): ಕಾಂಗ್ರೆಸ್ ನ ಹಿರಿಯ ಶಾಸಕರು ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳು ವಿಚಾರ ಸಂಬಂಧ,   ಸಂದರ್ಭ ಬಂದರೆ ನಾನು ದೆಹಲಿಗೆ ಹೋಗುತ್ತೇನೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಇಂದು ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್,  ಯಾವಾಗ ಹೋಗಬೇಕೋ ಅಗ ದೆಹಲಿಗೆ ಹೋಗುತ್ತೇನೆ ದೆಹಲಿಗೆ ಏನು ಬೀಗ ಹಾಕಿದ್ದಾರಾ ಎಂದು ಪ್ರಶ್ನಿಸಿದರು.

ಸಂಪುಟ ಪುನಾರಚನೆ ಬಗ್ಗೆ ಹೈಕಮಾಡ್  ತೀರ್ಮಾನ ಮಾಡಿದರೆ ಅದಕ್ಕೆ ನಾವು ಒಪ್ಪಲೇಬೇಕು ಒಪ್ಪುವುದಿಲ್ಲ ಅನ್ನೋ ಪ್ರಶ್ನೆಯೇ ಬರಲ್ಲ. ನಾನು ರಾಮಲಿಂಗರೆಡ್ಡಿ ಕೆಜೆಜಾರ್ಜ್ ಸಿನಿಯರ್ಸ್ ಇದ್ದೇವೆ ಅವರು ತೀರ್ಮಾನ ಮಾಡಿದರೆ ಆಗ ನಾವು ಪ್ರಶ್ನೆ ಮಾಡಲು ಆಗಲ್ಲ ಎಂದರು.

ಸಚಿವ ಸ್ಥಾನ ನೀಡೋದು ಹೈಕಮಾಂಡ್ ಎರಡ್ಮೂರು ಬಾರಿ ಗೆದ್ದಿರೋರು ಸಚಿವ ಸ್ಥಾನ ಕೇಳಿದರೆ ತಪ್ಪಿಲ್ಲ ಎಂದು ಪರಮೇಶ್ವರ್ ತಿಳಿಸಿದರು.

Key words: opportunity I will, Delhi, Home Minister, Dr. G. Parameshwar

The post ಸಂದರ್ಭ ಬಂದ್ರೆ ನಾನೂ ದೆಹಲಿಗೆ ಹೋಗ್ತೇನೆ- ಗೃಹ ಸಚಿವ ಡಾ.ಜಿ.ಪರಮೇಶ್ವರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഇസ്രഈലിന് തിരിച്ചടി; പ്രതിരോധ കരാറുകളില്‍ നിന്ന് പിന്മാറി ഇറ്റലി

ടെഹ്‌റാന്‍: പശ്ചിമേഷ്യന്‍ സംഘര്‍ഷം തുടരുന്നതിനിടെ കൂടുതല്‍ ഒറ്റപ്പെട്ട് ഇസ്രഈല്‍. ഇസ്രഈലുമായുള്ള എല്ലാ...

Perfect Homemade Paneer Tips: ఇంట్లోనే మెత్తటి పనీర్‌ తయారు చేయండి.. ఈ 5 చిట్కాలు మిస్‌ కావొద్దు..!

Perfect Homemade Paneer Tips: పనీర్‌తో రకరకాల వంటకాలు తయారు చేస్తున్నారు.....

ಕೇಂದ್ರದ ಜಿಡಿಪಿಗಿಂತ ರಾಜ್ಯದ GDP ಉತ್ತಮ ಎಂದ ಸಿಎಂಗೆ ತಿರುಗೇಟು ಕೊಟ್ಟ ಕೇಂದ್ರ ಸಚಿವ HDK

ಬೆಂಗಳೂರು,ಏಪ್ರಿಲ್,14,2026 (www.justkannada.in): ಕೇಂದ್ರ ಸರ್ಕಾರದ ಜಿಡಿಪಿಗಿಂತ ರಾಜ್ಯದ ಜಿಡಿಪಿ ಉತ್ತಮವಾಗಿದೆ...