15
April, 2026

A News 365Times Venture

15
Wednesday
April, 2026

A News 365Times Venture

ನಾನು ದೆಹಲಿಗೆ ಹೋಗಲ್ಲ: ನನ್ನದೇ ಆದ ತೂಕವಿದೆ- ಶಾಸಕ ತನ್ವೀರ್ ಸೇಠ್

Date:

ಮೈಸೂರು,ಏಪ್ರಿಲ್,14,2026 (www.justkannada.in): ಸಚಿವ ಸ್ಥಾನಕ್ಕಾಗಿ ಆಗ್ರಹಿಸಿ ಹಿರಿಯ ಶಾಸಕರು ಹೈಕಮಾಂಡ್ ಭೇಟಿ ಮಾಡಲು ದೆಹಲಿಗೆ ತೆರಳಿರುವ ಸಂಬಂಧ ಶಾಸಕ ತನ್ವೀರ್ ಸೇಠ್ ಪ್ರತಿಕ್ರಿಯಿಸಿದ್ದಾರೆ.

ಮೈಸೂರಿನಲ್ಲಿ ಈ ಕುರಿತು ಮಾತನಾಡಿದ ಶಾಸಕ ತನ್ವೀರ್ ಸೇಠ್,  ನನ್ನನ್ನು ದೆಹಲಿಗೆ ಕರೆದಿದ್ದರು. ನಾನು ದೆಹಲಿಗೆ ಹೋಗಲ್ಲ. ನನ್ನದೇ ಆದ ತೂಕವಿದೆ. ಸಚಿವ  ಸಂಪುಟ ಸರ್ಜರಿ ಖಚಿತ. ಈಗ 3 ವರ್ಷಕ್ಕೆ ಬಂದಿದ್ದೇವೆ. ಗಾಳಿ ಸುಂಟರಗಾಳಿ ಬರುತ್ತೆ.  ಯರ್ಯಾರು ಏನೇನು ಆಗುತ್ತಾರೋ ಗೊತ್ತಿಲ್ಲ.  ನಾನು ಸಚಿವ ಸ್ಥಾನದ  ಆಕಾಂಕ್ಷಿ ಎಂದರು.

ಸಿಎಂ  ಆಪ್ತರ ಟಾರ್ಗೆಟ್ ಮಾಡಲಾಗುತ್ತಿದೆ ಎಂಬ ಆರೋಪ ಕುರಿತು ಪ್ರತಿಕ್ರಿಯಿಸಿದ ಶಾಸಕ ತನ್ವೀರ್ ಸೇಠ್,  ಯಾರನ್ನು ಟಾರ್ಗೆಟ್ ಮಾಡಿಲ್ಲ ಮಾಡುವುದೂ ಇಲ್ಲ.  ಯಾರಿಗೆ ಜವಾಬ್ದಾರಿ ನೀಡಲಾಗಿತ್ತು ಅವರ ಮೇಲೆ ಕ್ರಮ ಆಗಿದೆ.  ಕ್ರಮ ಸರಿಯಿದೆಯೆಂದು ಈ ಬಗ್ಗೆ ಕ್ರಮ ಕೈಗೊಂಡವರು ಹೇಳಲಿ ಎಂದು ಹೇಳಿದರು.

Key words: I will ,not go , Delhi,  MLA, Tanveer Sait

The post ನಾನು ದೆಹಲಿಗೆ ಹೋಗಲ್ಲ: ನನ್ನದೇ ಆದ ತೂಕವಿದೆ- ಶಾಸಕ ತನ್ವೀರ್ ಸೇಠ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

‘വീ ലവ് യൂ’; ഹോര്‍മുസിന്റെ സുരക്ഷയും ഉഭയകക്ഷി ബന്ധവും, മോദിയുമായി ചര്‍ച്ച നടത്തി ട്രംപ്

ന്യൂദല്‍ഹി: ഹോര്‍മുസ് കടലിടുക്കിന്റെ സുരക്ഷയും ഇരുരാജ്യങ്ങളും തമ്മിലുള്ള ഉഭയകക്ഷി ബന്ധവും മുന്‍നിര്‍ത്തി...

பீகார் அரசியலில் புதிய சகாப்தம்: முதல் பாஜக முதலமைச்சராகிறார் சாம்ராட் சவுத்ரி – பின்னணி என்ன?

பீகாரில் கடந்த 20 ஆண்டுகளாக நீடித்த நிதிஷ் குமாரின் ஆட்சி நிறைவுக்கு...

VF MPV 7: విన్‌ఫాస్ట్ VF MPV 7 వచ్చేస్తోంది.. 500KM రేంజ్, 7 సీట్లు, ధర ఎంత? పూర్తి సమాచారం

విన్‌ఫాస్ట్ (VinFast) భారతదేశంలో తన మూడవ ఎలక్ట్రిక్ వాహనంగా VF MPV...

ನಾವು ಕೊಟ್ಟ ಮಾತಿನಂತೆ ಒಳಮೀಸಲಾತಿ ಜಾರಿ- ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಏಪ್ರಿಲ್,14,2026 (www.justkannada.in): ನಾವು ಕೊಟ್ಟ ಮಾತಿನಂತೆ ಒಳಮೀಸಲಾತಿ ಜಾರಿ ಮಾಡಿದ್ದೇವೆ...