16
April, 2026

A News 365Times Venture

16
Thursday
April, 2026

A News 365Times Venture

ಕ್ಷೇತ್ರ  ಮರುವಿಂಗಡಣೆ ಬಿಲ್ : ಸಂಸದ ಡಾ. ಸಿ.ಎನ್ ಮಂಜುನಾಥ್ ಪ್ರತಿಕ್ರಿಯಿಸಿದ್ದು ಹೀಗೆ

Date:

ನವದೆಹಲಿ,ಏಪ್ರಿಲ್ ,16,2026 (www.justkannada.in):  ಕೇಂದ್ರ ಸರ್ಕಾರ ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆಗೆ ಮುಂದಾಗಿದ್ದು ಇಂದು ಕ್ಷೇತ್ರ ಮರು ವಿಂಗಡಣೆ ಮಸೂದೆ ಲೋಕಸಭೆಯಲ್ಲಿ ಮಂಡನೆಯಾಗಿದೆ.

ಮಸೂದೆಯಿಂದ ದಕ್ಷಿಣ ಭಾರತಕ್ಕೆ ಅನ್ಯಾಯ ಆರೋಪ ಕುರಿತು ಮಾತನಾಡಿರುವ ಬಿಜೆಪಿ ಸಂಸದ ಡಾ.ಸಿ.ಎನ್ ಮಂಜುನಾಥ್, ಉತ್ತರ ಭಾರತದಲ್ಲಿ 20 ಲಕ್ಷ ಮತದಾರರಿಗೆ ಒಂದು ಕ್ಷೇತ್ರ, ದಕ್ಷಿಣ ಭಾರತದಲ್ಲಿ 15 ಲಕ್ಷ ಮತದಾರರಿಗೆ 1 ಕ್ಷೇತ್ರವಾಗಲಿದೆ ಎಂದರು.

ದಕ್ಷಿಣ ಭಾರತದಲ್ಲಿ ಜನಸಂಖ್ಯೆ ಕಡಿಮೆ ಇದೆ. ತೆರಿಗೆ ಪಾಲು ಜನಸಂಖ್ಯೆ ಆಧಾರದ ಮೇಲೆ ಹಂಚಿಕೆ ಆಗುವುದಿಲ್ಲ ಹಿಂದುಳಿದ ಪ್ರದೇಶದ ಆಧಾರದ ಮೇಲೆ ತೆರಿಗೆ ಹಣ ಹಂಚಿಕೆಯಾಗುತ್ತದೆ ಎಂದು ಸಿ.ಎನ್ ಮಂಜುನಾಥ್ ತಿಳಿಸಿದರು.

Key words: constituency redelineation bill, MP, Dr. C.N. Manjunath

The post ಕ್ಷೇತ್ರ  ಮರುವಿಂಗಡಣೆ ಬಿಲ್ : ಸಂಸದ ಡಾ. ಸಿ.ಎನ್ ಮಂಜುನಾಥ್ ಪ್ರತಿಕ್ರಿಯಿಸಿದ್ದು ಹೀಗೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

പശ്ചിമേഷ്യയിൽ വേണ്ടത് നീണ്ടുനിൽക്കുന്ന സമാധാനം; സൈനിക നീക്കങ്ങളിലൂടെ പ്രശ്നപരിഹാരം സാധ്യമല്ല; ഓസ്ട്രിയൻ ചാൻസലറുമായി കൂടിക്കാഴ്ച്ച നടത്തി മോദി

ന്യൂദൽഹി: പശ്ചിമേഷ്യയിൽ നീണ്ടുനിൽക്കുന്ന സമാധാനം വേണമെന്ന് പ്രധാനമന്ത്രി നരേന്ദ്ര മോദി. സൈനിക...

"தேசப்பற்றை பற்றி எங்களுக்குப் பாடம் எடுக்க வேண்டாம்.!" – பாஜக எம்.பி-க்கு பதிலடி கொடுத்த ஆ.ராசா

நாடாளுமன்ற சிறப்பு கூட்டத்தொடரில் பாஜக எம்.பி தேஜஸ்வி சூர்யாவிற்கு திமுக எம்.பி...

Delimitation: డీలిమిటేషన్ వల్ల దక్షిణాదికి లాభమా..నష్టమా..? లెక్కలు ఏం చెబుతున్నాయి..?

Delimitation: కేంద్ర ప్రభుత్వం నియోజకవర్గాల పునర్విభజన కోసం కసరత్తు చేస్తోంది. ఈ...

ಅನಧಿಕೃತ ಮದ್ಯ ಮಾರಾಟ ಅಂಗಡಿಗಳ ಮೇಲೆ ಕ್ರಮ ಕೈಗೊಳ್ಳಿ- ಶಾಸಕ ಪಿ. ರವಿಕುಮಾರ್ ಸೂಚನೆ

ಮಂಡ್ಯ,ಏಪ್ರಿಲ್,16,2026 (www.justkannada.in): ಜಿಲ್ಲೆಯಲ್ಲಿ ಮದ್ಯ ಮಾರಾಟ ಅಂಗಡಿಗಳು ಹೆಚ್ಚುತಿದ್ದು ಸಾರ್ವಜನಿಕ...