21
April, 2026

A News 365Times Venture

21
Tuesday
April, 2026

A News 365Times Venture

ಏ.20 ರಂದು ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ

Date:

ಮೈಸೂರು,ಏಪ್ರಿಲ್,18,2026 (www.justkannada.in):  ಸಿಎಂ ಸಿದ್ದರಾಮಯ್ಯ ಏಪ್ರಿಲ್ 20 ರಂದು ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದು  ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.

ಅಂದು ಬೆಳಿಗ್ಗೆ ಬೆಂಗಳೂರನಿಂದ ಹೊರಟು 11.25ಕ್ಕೆ ಮೈಸೂರಿಗೆ ಆಗಮಿಸಲಿರುವ ಸಿಎಂ ಸಿದ್ದರಾಮಯ್ಯ ಕಲಾಮಂದಿರದಲ್ಲಿ ಆಯೋಜಿಸಿರುವ  ಬಸವ ಜಯಂತಿ-2026 ಕಾರ್ಯಕ್ರಮವನ್ನ ಉದ್ಘಾಟಿಸಿ 2026ರ ಬಸವಶ್ರೀ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ.

ನಂತರ ಮಧ್ಯಾಹ್ನ 2 ಗಂಟೆಗೆ ಹುಣಸೂರಿಗೆ ತೆರಳಿ ಮಾದಳ್ಳಿಯ ಉಕ್ಕಿನಕಂತೆ ಮಠದಲ್ಲಿ ನಡೆಯುವ ಬಸವ ಜಯಂತಿ ಕಾರ್ಯಕ್ರಮ ಮತ್ತು ಬಸವ ಮಹಾದ್ವಾರ ಉದ್ಘಾಟನೆ ಮಾಡಲಿದ್ದಾರೆ. ಮಧ್ಯಾಹ್ನ 3.15ಕ್ಕೆ ತಾಲ್ಲೂಕು ಕುರುಬರ ಅಭಿವೃದ್ದಿ ಸಮಿತಿ ವತಿಯಿಂದ ಆಯೋಜಿಸಿರುವ ಶ್ರೀ ಗಣಪತಿ ದೇವಸ್ಥಾನ ಉದ್ಗಾಟನೆ ಮತ್ತು ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ.

ಸಂಜೆ 4.30ಕ್ಕೆ  ಹುಣಸೂರಿನಲ್ಲಿ ಗ್ರಾಮದೇವತೆ  ಮುತ್ತುಮಾರಮ್ಮ ದೇವಸ್ಥಾನದ 23ನೇ ವರ್ಷದ ವಾರ್ಷಿಕೋತ್ಸವ ಹಾಗೂ ಬೆಳ್ಳಿರಥ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ 4 ಗಂಟೆಗೆ ಮೈಸೂರಿಗೆ ವಾಪಸ್ ಆಗಿ ವಿಶೇಷ ವಿಮಾನ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ.

Key words: CM Siddaramaiah, visit ,Mysore district, April 20

The post ಏ.20 ರಂದು ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

നോയിഡയ്ക്ക് പിന്നാലെ ഉത്തരാഖണ്ഡിലും തൊഴിലാളി സമരം: തുച്ഛമായ ശമ്പളവും 12 മണിക്കൂര്‍ തൊഴില്‍പീഡനവുമെന്ന് പരാതി

  ഹല്‍ദ്വാനി: നോയിഡയ്ക്ക് പിന്നാലെ ഉത്തരാഖണ്ഡിലെ വ്യാവസായ മേഖലകളിലും തൊഴിലാളി പ്രതിഷേധം...

தமிழ்நாடு தேர்தல்: இன்று 6 மணியோடு எல்லாம் 'க்ளோஸ்'- விதிப்படி எதற்கெல்லாம் 'நோ' – மீறினால்?

தமிழகச் சட்டமன்றத் தேர்தல் களம் கடைசி மணிநேர அனலில் இருக்கிறது.இன்று மாலை...

రూ.11 వేలలోపే పవర్‌ఫుల్ ఫీచర్స్ తో REDMI A7, A7 Pro లాంచ్..!

Redmi A7, A7 Pro Launched: షియోమీ (Xiaomi) భారత్‌ లో...

SSLC ಹಿಂದಿ ವಿಷಯಕ್ಕೆ ಗ್ರೇಡ್​​ ಬದಲು ಅಂಕವನ್ನೇ ನೀಡಿ: ಹೈಕೋರ್ಟ್ ಆದೇಶ

ಬೆಂಗಳೂರು, ಏಪ್ರಿಲ್​​ ,21,2026 (www.justkannada.in):  ಎಸ್ ಎಸ್ ಎಲ್ ಸಿ...