20
April, 2026

A News 365Times Venture

20
Monday
April, 2026

A News 365Times Venture

ಮುಸ್ಲೀಮರು ಪಕ್ಷದ ಬೆನ್ನಿಗೆ ನಿಂತಿದ್ದಾರೆ: ಅವರನ್ನ ನಿರ್ಲಕ್ಷಿಸಿಲ್ಲ-ಗೃಹ ಸಚಿವ ಪರಮೇಶ್ವರ್

Date:

ಬೆಂಗಳೂರು,ಏಪ್ರಿಲ್,18,2026 (www.justkannada.in): ಮುಸ್ಲೀಮರು ಕಾಂಗ್ರೆಸ್ ಪಕ್ಷದ ಬೆನ್ನಿಗೆ ನಿಂತಿದ್ದಾರೆ. ಕಾಂಗ್ರೆಸ್ ಅಲ್ಪಸಂಖ್ಯಾತರನ್ನ ನಿರ್ಲಕ್ಷ್ಯ ಮಾಡಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.

ಸಿಎಂ ಸಿದ್ದರಾಮಯ್ಯ ಆಪ್ತರನ್ನ ರಕ್ಷಿಸುವಲ್ಲಿ ಅಸಹಾಯಕರಾಗಿದ್ದಾರೆ ಸೈಲೆಂಟ್ ಆಗಿದ್ದರೆ ಎಂಬ ಮಾಜಿ ಸಚಿವ ಕೆ.ಎನ್ ರಾಜಣ್ಣ ಹೇಳಿಕೆಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದರು.

ಕೆಎನ್ ರಾಜಣ್ಣ ಅವರ ಹೇಳಿಕೆ ವೈಯಕ್ತಿಕ ಈ ಬಗ್ಗೆ ಮಾತನಾಡಲ್ಲ. ಆ ದರೆ ಕಾಂಗ್ರೆಸ್ ಅಲ್ಪಸಂಖ್ಯಾತರನ್ನ ನಿರ್ಲಕ್ಷ ಮಾಡಿಲ್ಲ ಮುಸ್ಲೀಮರು ಪಕ್ಷದ ಬೆನ್ನಿಗೆ ನಿಂತಿದ್ದಾರೆ. ಅವರ ಅಭಿವೃದ್ದಿ ಮಾಡಬೇಕು. ಒಂದು ಕ್ಷೇತ್ರದಿಂದ ಎಲ್ಲಾ ಬದಲಾವಣೆ ಆಗಲಿದೆ ಎಂದು ತಿಳಿದುಕೊಳ್ಳುವುದು ಬೇಡ  ನಾವು ಮುಸ್ಲೀಮರು ಸಹೋದರರು ಇಂದು  ಸಹ ಮುಂದೆಯೂ ಸಹ. ಒಂದು ಕ್ಷೇತ್ರದಲ್ಲಿ ಟಿಕೆಟ್ ಸಿಕ್ಕಿಲ್ಲ. ಅಂತಾ ಬೇಸರ ಮಾಡಿಕೊಳ್ಳೋದು ಬೇಡ.  ಆ ರೀತಿ ಆಗಿದ್ದರೆ ಸಿಎಂ, ಡಿಸಿಎಂ ನಾವೆಲ್ಲರೂ ಸೇರಿ ಸರಿಪಡಿಸುತ್ತೇವೆ ಎಂದರು.

Key words: Muslims, Congress party, Home Minister, Parameshwar

The post ಮುಸ್ಲೀಮರು ಪಕ್ಷದ ಬೆನ್ನಿಗೆ ನಿಂತಿದ್ದಾರೆ: ಅವರನ್ನ ನಿರ್ಲಕ್ಷಿಸಿಲ್ಲ-ಗೃಹ ಸಚಿವ ಪರಮೇಶ್ವರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ചായ വിളമ്പിയതിന് ക്രൂരത; പീഡനത്തിനിരയായ കുടുംബത്തിന് സഹായവുമായി അഖിലേഷ് യാദവ്

ലഖ്‌നൗ: തനിക്ക് ചായ വിളമ്പിയതിന് പിന്നാലെ ഭരണകൂടം പിന്തുടർന്ന് ആക്രമിച്ച ശേഷ്മാൻ...

"தமிழ்நாட்டிற்குள் முகமூடி அணிந்து நுழைய பார்க்கிறது பா.ஜ.க மற்றும் ஆர்.எஸ்.எஸ்" – ராகுல் காந்தி

திருச்சி மாவட்டத்தில் உள்ள 9 சட்டமன்ற தொகுதிகளில் போட்டியிடும் மதச்சார்பற்ற முற்போக்குக்...

Varun Chakravarthy: వైభవ్ వికెట్‌తో చరిత్ర సృష్టించిన వరుణ్ చక్రవర్తి.. టీ20లలో నయా హిస్టరీ

కోల్‌కతా నైట్ రైడర్స్ తరఫున అద్భుతమైన స్పెల్ వేసి, రాజస్థాన్ రాయల్స్‌ను...