23
April, 2026

A News 365Times Venture

23
Thursday
April, 2026

A News 365Times Venture

SSLC ಪಾಸ್ ಸಂಭ್ರಮಿಸಲು ಹೋಗಿ ವಿದ್ಯಾರ್ಥಿ ಸಾವು

Date:

ಕೋಲಾರ,ಏಪ್ರಿಲ್,23,2026 (www.justkannada.in): ಇಂದು ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು ಪಾಸ್ ಆಗಿದ್ದಕ್ಕೆ ಸಂಭ್ರಮಿಸಲು ಹೋಗಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆ ಮುಳುಬಾಗಿಲು ತಾಲ್ಲೂಕಿನ ಸೊಣ್ಣವಾಡ ಗ್ರಾಮದಲ್ಲಿ ನಡೆದಿದೆ.

ಸೊಣ್ಣವಾಡ ಗ್ರಾಮದ 15 ವರ್ಷದ ಕಿರಣ್  ಮೃತ ವಿದ್ಯಾರ್ಥಿ. ಇಂದು ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟವಾದ ನಂತರ ಸಂಭ್ರಮಿಸಲು ಕಿರಣ್ ಸ್ನೇಹಿತರ ಜೊತೆ ತೆರಳಿದ್ದ. ಈ ಮಧ್ಯೆ ಬಾವಿಯಲ್ಲಿ ಈಜಲು ಹೋಗಿ ಪ್ರಾಣ ಕಳೆದುಕೊಂಡಿದ್ದಾನೆ ಎನ್ನಲಾಗಿದೆ.

ಆಳವಾದ ಬಾವಿಯಲ್ಲಿ ಈಜುವಾಗ ಕಿರಣ್ ನಾಪತ್ತೆಯಾಗಿದ್ದು, ಕಿರಣ್ ಶವಕ್ಕಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಹುಟುಕಾಟ ನಡೆಸುತ್ತಿದ್ದಾರೆ.

Key words: Student, dies,  celebrating, SSLC, pass

The post SSLC ಪಾಸ್ ಸಂಭ್ರಮಿಸಲು ಹೋಗಿ ವಿದ್ಯಾರ್ಥಿ ಸಾವು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Ration Cards: రేషన్ కార్డుదారులకు బిగ్ షాక్.. లక్షల కార్డులు రద్దు..

ప్రభుత్వ సంక్షేమ పథకాలు అర్హులైన ప్రతి ఒక్కరికీ అందాలనే లక్ష్యంతో ప్రభుత్వం...

ಮೈಸೂರಿನ ಎಲ್ಲಾ ಕೆರೆಗಳ ಸರ್ವೆ ನಡೆಸಿ‌, ಒತ್ತುವರಿ ತೆರವಿಗೆ ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಸೂಚನೆ

ಮೈಸೂರು,ಏಪ್ರಿಲ್,23,2026 (www.justkannada.in): ಮೈಸೂರಿನ ಎಲ್ಲಾ ಕೆರೆಗಳ ಸರ್ವೆ ನಡೆಸಿ‌, ಒತ್ತುವರಿ...

ഗാസിയാബാദില്‍ നിന്നൊരു സ്‌നേഹഗാഥ; ഹജ്ജിന് പോവുന്ന വൃദ്ധ ദമ്പതികള്‍ക്ക് പൂക്കള്‍ വിതറി യാത്രയയപ്പ് നല്‍കി ഹിന്ദു അയല്‍വാസികള്‍

ഗാസിയാബാദ്: ഉത്തര്‍പ്രദേശിലെ ഗാസിയാബാദില്‍ പ്രായമായ മുസ്‌ലിം ദമ്പതികളെ പൂക്കളും ആലിംഗനങ്ങളും നല്‍കി...

"இது வாக்குச்சாவடி, சினிமா படப்பிடிப்பு தளம் அல்ல..!" – வாக்களித்த சிம்ரன் பதிவு

தமிழகத்தில் உள்ள 234 தொகுதிகளுக்கும் இன்று வாக்குப்பதிவு ஒரே கட்டமாக நடக்கிறது....