24
April, 2026

A News 365Times Venture

24
Friday
April, 2026

A News 365Times Venture

ಜಮೀರ್ ಜೆಡಿಎಸ್ ಸೇರ್ಪಡೆ ವದಂತಿ ವಿಚಾರ:  ಕೇಂದ್ರ ಸಚಿವ HDK ಗರಂ

Date:

ಹಾಸನ,ಏಪ್ರಿಲ್,23,2026 (www.justkannada.in):  ಸಚಿವ ಜಮೀರ್ ಅಹ್ಮದ್ ಖಾನ್ ಜೆಡಿಎಸ್ ಸೇರ್ಪಡೆಯಾಗುತ್ತಾರೆಯೇ ಎಂಬ ವದಂತಿ ಹಬ್ಬಿದ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಗರಂ ಆಗಿದ್ದಾರೆ.

ಈ ಕುರಿತು ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ಅಧಿಕಾರಕ್ಕಾಗಿ ಆ ಜನರನ್ನ ಸೇರಿಸಿಕೊಳ್ಳಬೇಕಾಗಿಲ್ಲ.  ಯಾವುದೇ ಕಾರಣಕ್ಕೂ ಆ ವಿಷಯ ನಮ್ಮ ಮುಂದೆ ಹೇಳಬೇಡಿ  ಎಂದರು.

ನಮಗೆ ಅವರ ಅವಶ್ಯಕತೆ ಇಲ್ಲ. ಈಗಾಗಲೇ ಅನುಭವಿಸಿದ್ದೇವೆ  ರಾಜಕೀಯದಲ್ಲಿ ಶಕ್ತಿ ಬರುತ್ತೆ ಅಂತ ಅಂತಹ ವಿಚಾರಕ್ಕೆ ಕೈ ಹಾಕಲ್ಲ. ಬೆಂದ ಮನೆಯಲ್ಲಿ  ಗಳ ಹಿರಿಯುವ ಕೆಲಸಕ್ಕೆ ಕೈ ಹಾಕಲ್ಲ ಎಂದು ಹೆಚ್ ಡಿಕೆ ಹೇಳಿದರು.

Key words: Jameer, joining, JDS, Union Minister, HDK

The post ಜಮೀರ್ ಜೆಡಿಎಸ್ ಸೇರ್ಪಡೆ ವದಂತಿ ವಿಚಾರ:  ಕೇಂದ್ರ ಸಚಿವ HDK ಗರಂ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

പന്‍സാരെയുടെ വിധിയായിരിക്കും, നാവറക്കും; പുസ്തക പ്രസാദകന് എം.എല്‍.എയുടെ വധഭീഷണി

മുബൈ: മറാത്ത ചക്രവര്‍ത്തി ശിവജിയെപ്പറ്റിയുള്ള സി.പി.ഐ നേതാവ് ഗോവിന്ദ് പന്‍സാരെയുടെ പുസ്തകത്തിന്റെ...

Final Announcement: தமிழகத்தில் வரலாறு காணாத வாக்குப்பதிவு; 85% பதிவாகி புதிய சாதனை!

தமிழ்நாட்டின் 234 தொகுதிகளுக்கு நடைபெற்ற சட்டமன்றத் தேர்தலில், இதுவரை இல்லாத வகையில்...

NBK111 : బాలయ్య – గోపించంద్ మలినేని – తమన్ ఈసారి సౌండ్ అదిరిపోద్ది!

నందమూరి నటసింహం నందమూరి బాలకృష్ణ తన కెరీర్‌లో 111వ చిత్రంతో బాక్సాఫీస్...

ಸಿಎಂ ಅಸಹಾಯಕರು ಎನ್ನುವವರೇ ಅಸಹಾಯಕರು- ಸಚಿವ ರಾಮಲಿಂಗರೆಡ್ಡಿ

ಬೆಂಗಳೂರು,ಏಪ್ರಿಲ್,23,2026 (www.justkannada.in):  ಸಿಎಂ ಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ ಎಂಬ ಹೇಳಿಕೆ ಕುರಿತು...