26
April, 2026

A News 365Times Venture

26
Sunday
April, 2026

A News 365Times Venture

ನಾಯಕತ್ವ ಬದಲಾವಣೆ ವಿಚಾರ: ಸದ್ಯದಲ್ಲೇ ಸೂಕ್ತ ನಿರ್ಧಾರವಾಗುತ್ತೆ ಎಂದು ಭಾವಿಸಿದ್ದೇವೆ-ಶಾಸಕ ರಂಗನಾಥ್

Date:

ತುಮಕೂರು,ಏಪ್ರಿಲ್,25,2026 (www.justkannada.in): ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಸಂಬಂಧ ಹೈಕಮಾಂಡ್ ಸದ್ಯದಲ್ಲೇ ಸೂಕ್ತ ನಿರ್ಧಾರವಾಗುತ್ತೆ ಎಂದು ಭಾವಿಸಿದ್ದೇವೆ ಎಂದು ಕುಣಿಗಲ್ ಶಾಸಕ ಡಾ. ರಂಗನಾಥ್ ತಿಳಿಸಿದರು.

ಡಿಸಿಎಂ ಡಿಕೆ ಶಿವಕುಮಾರ್ ದೆಹಲಿ ಪ್ರವಾಸ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಡಾ.ರಂಗನಾಥ್, ರಾಜ್ಯದಲ್ಲಿ ರಾಜಕೀಯ ಸನ್ನಿವೇಶಗುತ್ತಿರುವುದು ನಿಮಗೆಲ್ಲಾ ಗೊತ್ತಿದೆ.  ಹೈಕಮಾಂಡ್ ನಿರ್ಧಾರವನ್ನ ತಲೆಬಾಗಿಸಿ ಪಾಲಿಸುತ್ತೇವೆ ಹೈಕಮಂಡ್ ಬಗೆಹರಿಸುತ್ತೆ ಎಂಬ ಭಾವನೆಯಲ್ಲಿ ನೋಡುತ್ತಿದ್ದೇವೆ.  ಅವಶ್ಯಕತೆ ಬಂದರೆ ನಾವೆಲ್ಲಾ ದೆಹಲಿಗೆ ಹೋಗುತ್ತೇವೆ ಈ ಬಗ್ಗೆ ಹೈಕಮಂಡ್ ನಾಯಕರು ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದರು.

ಒಬ್ಬ ಶಾಸಕ ಕಾಂಗ್ರೆಸ್ಸಿಗನಾಗಿ ನಾವೆಲ್ಲಾ ಶಿಸ್ತಿನಲ್ಲಿರುವವರು . ಒಡಂಬಡಿಕೆ ಆಗಿದೆ ಎಂಬ ಮಾತನ್ನು ಇಬ್ಬರು ಹೇಳಿದ್ದಾರೆ. ದೆಹಲಿ ಕಡೆ ಮುಖ ಮಾಡಿ ನೋಡುತ್ತಿದ್ದೇವೆ . ಅವಶ್ಯಕತೆ ಇದ್ದರೆ ನಾವು ದೆಹಲಿಗೆ ಹೋಗುತ್ತೇವೆ ಎಂದರು.

ಡಿಕೆ ಶಿವಕುಮಾರ್ ಇದೇ ಅವಧಿಯಲ್ಲಿ ಸಿಎಂ ಆಗ್ತಾರಾ ಎಂಬ ವಿಚಾರ ಈ ಬಗ್ಗೆ ಹೈಕಮಾಂಡ್  ನಿರ್ಧಾರ ತೆಗೆದುಕೊಳ್ಳುತ್ತಾರೆ . ನನ್ನ ವೈಯಕ್ತಿಕ ಆಲೋಚನೆ ನಿಮಗೆ ಗೊತ್ತಿದೆ ಸಿಎಂ ವಿಚಾರವಾಗಿ ಮಾತನಾಡಬಾರದೆಂದು ನೋಟಿಸ್ ನೀಡಿದ್ದಾರೆ. ಹೀಗಾಗಿ ನಾನು ಜಾಸ್ತಿ ಮಾತನಾಡುವುದಿಲ್ಲ ಎಂದು ಡಾ.ರಂಗನಾಥ್ ತಿಳಿಸಿದರು.

Key words: CM, change, issue, MLA Ranganath

The post ನಾಯಕತ್ವ ಬದಲಾವಣೆ ವಿಚಾರ: ಸದ್ಯದಲ್ಲೇ ಸೂಕ್ತ ನಿರ್ಧಾರವಾಗುತ್ತೆ ಎಂದು ಭಾವಿಸಿದ್ದೇವೆ-ಶಾಸಕ ರಂಗನಾಥ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഹോര്‍മുസ് കടലിടുക്ക് പഴയ നിലയിലേക്ക് തിരിച്ചുപോകില്ലെന്ന് ഇറാന്‍; നിലപാട് വ്യക്തമാക്കി മുതിര്‍ന്ന പാര്‍ലമെന്റ് അംഗം

ഇസ്താംബുള്‍: തന്ത്രപ്രധാനമായ ഹോര്‍മുസ് കടലിടുക്ക് ഇനി ഒരിക്കലും യുദ്ധത്തിന് മുന്‍പുള്ള അവസ്ഥയിലേക്ക്...

எல்லா பதிவுகளுக்கும் ஆதார் கார்டை கேட்கிறார்களே; ஆனால், 'இந்த' பதிவுகளுக்கு ஆதார் கார்டு செல்லாது!

வங்கி முதல் டிக்கெட் பதிவு வரை எங்கே சென்றாலும், நம்மிடம் கட்டாயம்...

CSK Vs GT: ఒంటరి పోరాటం చేసిన రుతురాజ్ గైక్వాడ్.. చెపాక్‌లో కెప్టెన్ వీరోచిత ఇన్నింగ్స్..

ఐపీఎల్ 2026లో భాగంగా చెన్నైలోని చిదంబరం స్టేడియంలో ఆదివారం జరిగిన ఉత్కంఠభరిత...

ಮುಂದಿನ ಎರಡು ತಿಂಗಳು ಕುಡಿಯುವ ನೀರಿಗೆ ಸಮಸ್ಯೆ – ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು,ಏಪ್ರಿಲ್,25,2026 (www.justkannada.in):  ರಾಜ್ಯದಲ್ಲಿ ಬಿಸಿ ತಾಪ, ಕುಡಿಯುವ ನೀರಿಗೆ ಸಮಸ್ಯೆ...