27
April, 2026

A News 365Times Venture

27
Monday
April, 2026

A News 365Times Venture

ಸಂಪುಟ ಪುನಾರಚನೆಯಾಗಿ ಬೇರೆಯವರಿಗೂ ಅವಕಾಶ ಸಿಗಬೇಕು- ಸಚಿವ ದಿನೇಶ್ ಗುಂಡೂರಾವ್

Date:

ಹುಬ್ಬಳ್ಳಿ,ಏಪ್ರಿಲ್,27,2026 (www.justkannada.in): ಸಚಿವ ಸಂಪುಟ ಪುನಾರಚನೆಯಾಗಿ ಬೇರೆಯವರಿಗೂ ಅವಕಾಶ  ಸಿಗಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್,  ನಮ್ಮಲ್ಲಿ ಯಾವ ಗೊಂದಲವಿಲ್ಲ ಒಗ್ಗಟ್ಟಿನಿಂದ ಕೆಲಸ ಮಾಡುತ್ತೇವೆ ಹೈಕಮಾಂಡ್ ತೀರ್ಮಾನಕ್ಕೆ ನಾವೆಲ್ಲರೂ ಬದ್ದರಾಗಿದ್ದೇವೆ ಎಂದರು.

ಸಂಪುಟ ಪುನಾರಚನೆಯಾಗಿ ಭೇರೆಯವರಿಗೆ ಅವಕಾಶ ಸಿಗಬೇಕು ಆ ಬಗ್ಗೆ ಹೈಕಮಾಂಡ್,  ಸಿಎಂ ತೀರ್ಮಾನ ಕೈಗೊಳ್ಳುತ್ತಾರೆ.  ಸಂಪುಟ ವಿಸ್ತರಣೆ ನಿರೀಕ್ಷೆಇದೆ, ಆಗಬೇಕು.  ಪಕ್ಷ ಏನೇ ನಿರ್ಧಾರ ಕೈಗೊಂಡರೂ ನಾವು ಒಪ್ಪಿಕೊಳ್ಳುತ್ತೇವೆ ಎಂದು ದಿನೇಶ್ ಗುಂಡೂರಾವ್ ತಿಳಿಸಿದರು.

Key words: Cabinet reshuffle, others, chance, Minister, Dinesh Gundu Rao

The post ಸಂಪುಟ ಪುನಾರಚನೆಯಾಗಿ ಬೇರೆಯವರಿಗೂ ಅವಕಾಶ ಸಿಗಬೇಕು- ಸಚಿವ ದಿನೇಶ್ ಗುಂಡೂರಾವ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

വാക്ക് പാലിച്ച് മുസ്‌ലിം ലീഗ്; പൂജയും പ്രാര്‍ത്ഥനയുമായി ഗുണഭോക്താക്കള്‍, ലീഗ് നിര്‍മിച്ചുനല്‍കിയ വീടുകളുടെ ഗൃഹപ്രവേശനം നടന്നു

കല്‍പ്പറ്റ: വയനാട് ഉരുള്‍പ്പൊട്ടല്‍ ദുരന്തബാധിതരോടുള്ള വാക്ക് പാലിച്ച് മുസ്‌ലിം ലീഗ്. പുനരധിവാസ...

`பருத்தி விளைஞ்ச பூமி இது சாமி! இன்னும் எத்தன உசுரு?!' – அரசுக்குக் கேட்குமா சிவகாசியின் அபயக்குரல்?

சிவகாசி - குட்டி ஜப்பான்தமிழகத்தின் விருதுநகர் மாவட்டத்தில் அமைந்துள்ள சிவகாசி மற்றும்...

ಮೇ 15ಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಗೆ ಹೈಕಮಾಂಡ್ ಶಕ್ತಿ ಕೊಡುವ ಭರವಸೆ ಇದೆ-ಶಾಸಕ ರಂಗನಾಥ್

ಬೆಂಗಳೂರು,ಏಪ್ರಿಲ್,27,2026 (www.justkannada.in):  ಮೇ15 ರಂದು ಡಿಸಿಎಂ ಡಿಕೆ ಶಿವಕುಮಾರ್ ಹುಟ್ಟುಹಬ್ಬ...