28
April, 2026

A News 365Times Venture

28
Tuesday
April, 2026

A News 365Times Venture

ಮೇ ಅಂತ್ಯಕ್ಕೆ ಹೈಕಮಾಂಡ್ ಒಂದು ನಿರ್ಧಾರಕ್ಕೆ ಬರಬಹುದು- ಸಚಿವ ಕೆ.ಎಚ್ ಮುನಿಯಪ್ಪ

Date:

ನವದೆಹಲಿ,ಏಪ್ರಿಲ್, 28,2026 (www.justkannada.in):  ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಹೈಕಮಾಂಡ್ ಮೇ ಅಂತ್ಯಕ್ಕೆ ಒಂದು ನಿರ್ಧಾರಕ್ಕೆ ಬರಬಹುದು ಎಂದು ಆಹಾರ ಸಚಿವ ಕೆ.ಎಚ್ ಮುನಿಯಪ್ಪ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ  ಸಚಿವ ಕೆ.ಎಚ್ ಮುನಿಯಪ್ಪ, ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ತಡ ಮಾಡಬಾರದು. ಸಿಎಂ ಗೊಂದಲ ತಕ್ಷಣ ಬಗೆಹರಿಸಬೇಕು ಎಂದು ವರಿಷ್ಠರಿಗೆ ಮನವಿ ಮಾಡಿದ್ದೇವೆ.

ಏನಾದರೂ ಒಂದು ನಿರ್ಧಾರ ಸ್ಪಷ್ಟವಾಗಿ ತೆಗೆದುಕೊಳ್ಳಬೇಕು. ಮೇ ಅಂತ್ಯದ ವೇಳೆಗೆ  ಹೈಕಮಾಂಡ್ ಒಂದು ಸ್ಪಷ್ಟ ನಿರ್ಧಾರಕ್ಕೆ ಬರಬಹುದು ಎಂದು ಸಚಿವ ಕೆ.ಎಚ್ ಮುನಿಯಪ್ಪ ತಿಳಿಸಿದರು.

Key words:  CM change issue, High command, Minister, K.H. Muniyappa

The post ಮೇ ಅಂತ್ಯಕ್ಕೆ ಹೈಕಮಾಂಡ್ ಒಂದು ನಿರ್ಧಾರಕ್ಕೆ ಬರಬಹುದು- ಸಚಿವ ಕೆ.ಎಚ್ ಮುನಿಯಪ್ಪ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

വടക്കുകിഴക്കന്‍ സംസ്ഥാനങ്ങള്‍ ഇന്ത്യയുടെ അഷ്ട ലക്ഷ്മി; കോണ്‍ഗ്രസ് സിക്കിമിലെ ആരോഗ്യ സംവിധാനങ്ങളെ അവഗണിച്ചു: മോദി

ന്യൂദല്‍ഹി: വടക്കുകിഴക്കന്‍ സംസ്ഥാനങ്ങളെ ഇന്ത്യയുടെ അഷ്ടമി ലക്ഷ്മി (എട്ട് സമ്പത്തുകളുടെ ലക്ഷ്മി)...

`ஆட்சிக்கு வழிதேடும் நேரத்தில்.!' – மாநில தலைமையை மாற்றும் முடிவில் டெல்லி; ரேஸில் குதித்த கதர்கள்

கூட்டணி பஞ்சாயத்து.!தமிழக சட்டமன்ற தேர்தல் முடிவுகளுக்கு பிறகு அரசியல் களத்தில் பல்வேறு...

Bank Robbery: పట్టపగలు SBI బ్యాంక్‌లో ఘరానా దోపిడీ.. వీడియో వైరల్

Bank Robbery: గుజరాత్‌లోని సూరత్ నగరంలో స్టేట్ బ్యాంకు అఫ్ ఇండియా...

തൊഴിലിടങ്ങളിലെ ലൈംഗികാതിക്രമം: കേസന്വേഷണങ്ങൾക്ക് മുമ്പ് പരാതിയുടെ പകർപ്പ് പ്രതിക്ക് നൽകണമെന്ന് ഹൈക്കോടതി

കൊച്ചി: തൊഴിലിടങ്ങളിലെ ലൈംഗികാതിക്രമം തടയുന്നതിനുള്ള പ്രത്യേക നിയമമായ പോഷ് ആക്ട് പ്രകാരം...