29
April, 2026

A News 365Times Venture

29
Wednesday
April, 2026

A News 365Times Venture

ವಿನಯ್ ಕುಲಕರ್ಣಿ ಶಾಸಕ ಸ್ಥಾನ ಅನರ್ಹಗೊಳಿಸುವಂತೆ ಆಗ್ರಹ: ಸ್ಪೀಕರ್ ಗೆ ಪತ್ರ

Date:

ಬೆಂಗಳೂರು,ಏಪ್ರಿಲ್,28,2026 (www.justkannada.in):  ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಿಂದ ಜೀವಾವಧಿ ಶಿಕ್ಷೆ ಪ್ರಕಟವಾಗಿ 10 ದಿನವಾದರೂ ವಿನಯ್ ಕುಲಕರ್ಣಿ ಶಾಸಕ ಸ್ಥಾನ ಇನ್ನೂ ಅನರ್ಹಗೊಳಿಸದ ಹಿನ್ನೆಲೆಯಲ್ಲಿ ಸ್ಪೀಕರ್ ಗೆ ಪತ್ರ ಬರೆಯಲಾಗಿದೆ.

ವಿನಯ್ ಕುಲಕರ್ಣಿಯನ್ನು  ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಆಗ್ರಹಿಸಿ ಸ್ಪೀಕರ್ ಯುಟಿ ಖಾದರ್ ಅವರಿಗೆ ಸಾಮಾಜಿಕ ಹೋರಾಟಗಾರ ಬಸವರಾಜ ಕೊರವರ್ ಪತ್ರ ಬರೆದಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಏಪ್ರಿಲ್ 17 ರಂದು ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿದೆ. ಶಿಕ್ಷೆ ಪ್ರಕಟವಾಗಿ 10 ದಿನಗಳಾದರೂ ವಿನಯ್ ಕುಲಕರ್ಣಿಯನ್ನ ಶಾಸಕ ಸ್ಥಾನದಿಂದ  ಅನರ್ಹಗೊಳಿಸಿಲ್ಲ. ಹೀಗಾಗಿ ಕೂಡಲೇ ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಬಸವರಾಜ ಕೊರವರ್ ಪತ್ರದಲ್ಲಿ ಒತ್ತಾಯಿಸಿದ್ದಾರೆ.

Key words: Letter, Speaker  disqualification, Vinay Kulkarni , MLA, position

The post ವಿನಯ್ ಕುಲಕರ್ಣಿ ಶಾಸಕ ಸ್ಥಾನ ಅನರ್ಹಗೊಳಿಸುವಂತೆ ಆಗ್ರಹ: ಸ್ಪೀಕರ್ ಗೆ ಪತ್ರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ആര്‍.എസ്.എസ് നൂറാം വാര്‍ഷികാഘോഷ പരിപാടിക്കെതിരെ ജാമിയ മില്ലിയയില്‍ വിദ്യാര്‍ത്ഥി രോഷം; സംഘര്‍ഷം, നിരവധി പേര്‍ക്ക് പരിക്ക്

ന്യൂദല്‍ഹി: ജാമിയ മിലിയ ഇസ്‌ലാമിയ സര്‍വകലാശാലയില്‍ ആര്‍.എസ്.എസ് രൂപീകരണത്തിന്റെ നൂറാം വാര്‍ഷികത്തോടനുബന്ധിച്ച്...

அமெரிக்கா – ஈரான் போர் எதிரொலி: OPEC அமைப்பிலிருந்து அதிரடியாக வெளியேறிய ஐக்கிய அரபு அமீரகம்!

பெட்ரோலிய ஏற்றுமதி நாடுகளின் கூட்டமைப்பிலிருந்து (OPEC) வெளியேறுவதாக ஐக்கிய அரபு...

S-400 air defence system: పాకిస్తాన్‌కు చుక్కలే.. మరో ఎస్-400 భారత్ రాబోతోంది

S-400 air defence system: ప్రపంచంలో అత్యంత శక్తివంతమైన ఎస్-400 ఎయిర్...

വൈദ്യുതി പ്രതിസന്ധി; കുറഞ്ഞ നിരക്കിലെ കരാറുകള്‍ റദ്ദാക്കിയതില്‍ ഗൂഢാലോചന, യു.ഡി.എഫ് അധികാരത്തിലെത്തിയാല്‍ നടപടി: കെ.സി വേണുഗോപാല്‍

തിരുവനന്തപുരം: കേരളം നേരിടുന്ന കടുത്ത വൈദ്യുതി പ്രതിസന്ധി പിണറായി സര്‍ക്കാരിന്റെ അഴിമതിയും...