29
April, 2026

A News 365Times Venture

29
Wednesday
April, 2026

A News 365Times Venture

ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನ ಅಲ್ಲ, ಸಿದ್ದರಾಮಯ್ಯ ಅವರೇ ಒಂದು ಶಕ್ತಿ – ಸಚಿವ HC ಮಹದೇವಪ್ಪ

Date:

ನವದೆಹಲಿ,ಏಪ್ರಿಲ್,29,2026 (www.justkannada.in): ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನ ಅಲ್ಲ, ಸಿದ್ದರಾಮಯ್ಯ ಅವರೇ ಒಂದು ಶಕ್ತಿ  ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್ ಸಿ ಮಹದೇವಪ್ಪ ತಿಳಿಸಿದರು.

ಅಹಿಂದ ಸಮಾವೇಶ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಹೆಚ್ ಸಿ ಮಹದೇವಪ್ಪ, ಅಹಿಂದ ಅನ್ನೋದು ಒಂದು ಚಳವಳಿ. ಅದು ಯಾರನ್ನು ಕಟ್ಟಿಕೊಂಡು ಮಾಡಲ್ಲ. ಅಹಿಂದ ಕಾಂಗ್ರೆಸ್ ಬೇಸ್. ಸಮಾವೇಶಕ್ಕೆ ಕರೆದರೆ ಹೋಗುತ್ತೇವೆ ಎಂದರು.

ಮಾಜಿ ಸಚಿವ ಕೆ.ಎನ್ ರಾಜಣ್ಣ ಅವರು ಏನು ಹೇಳಿದ್ದಾರೋ ಗೊತ್ತಿಲ್ಲ.  ಹೈಕಮಾಂಡ್ ನಮ್ಮಲ್ಲಿ ಅಂತಿಮ ಹೈಕಮಾಂಡ್ ಯಾವಾಗ ತೀರ್ಮಾನ ಮಾಡುತ್ತದೆಯೋ  ಆಗ ಸಂಪುಟ ಪುನಾರಚನೆಯಾಗುತ್ತದೆ ಎಂದರು.

Key words: Siddaramaiah,  power, Minister, HC Mahadevappa

The post ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನ ಅಲ್ಲ, ಸಿದ್ದರಾಮಯ್ಯ ಅವರೇ ಒಂದು ಶಕ್ತಿ – ಸಚಿವ HC ಮಹದೇವಪ್ಪ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഇറാന്‍ ബുദ്ധിപൂര്‍വം പെരുമാറണം, പെട്ടന്ന് കരാറിലെത്തണമെന്ന് തോക്കുമായി ട്രംപ്; തുറമുഖങ്ങള്‍ക്കെതിരായ ഉപരോധം നീട്ടാന്‍ യു.എസ്

വാഷിങ്ടണ്‍: ഇറാന്‍ ഭരണകൂടം എത്രയും വേഗം കരാറിലെത്തണമെന്ന് അമേരിക്കന്‍ പ്രസിഡന്റ് ഡൊണാള്‍ഡ്...

‘மின்மாற்றிகள் கொள்முதலில் எந்த தவறும் நடக்கவில்லை!’ – செந்தில் பாலாஜி சொல்லும் விளக்கம்

மின்சாரத்துறை அமைச்சராக செந்தில் பாலாஜி இருந்தபோது மின்மாற்றிகள் கொள்முதல் செய்ததில் அரசுக்கு...

Kerala Election Exit poll 2026: కేరళలో హస్తం హవా.. పినరయికి గుడ్ బై..

Kerala Elections Exit poll 2026: నాలుగు రాష్ట్రాలు, ఒక కేంద్రపాలిత...

ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ

ಬೆಂಗಳೂರು,ಏಪ್ರಿಲ್,29,2026 (www.justkannada.in):  ಬಿಸಿಲಿನ ತಾಪದಿಂದ ಬಸವಳಿದಿದ್ದ ರಾಜ್ಯ ರಾಜಧಾನಿ ಬೆಂಗಳೂರಿನ...