6
May, 2026

A News 365Times Venture

6
Wednesday
May, 2026

A News 365Times Venture

ಪ. ಬಂಗಾಳ, ಅಸ್ಸಾಂನಲ್ಲಿನ ಜಯ ಬಿಜೆಪಿಯದ್ದಲ್ಲ, ಅದು ಚು.ಆಯೋಗದ್ದು- ಪ್ರಿಯಾಂಕ್ ಖರ್ಗೆ ಕಟು ಟೀಕೆ

Date:

ಬೆಂಗಳೂರು,ಮೇ,5,2026 (www.justkannada.in): ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ಬಿಜೆಪಿಯ ಜಯ ಜಯವೇ ಅಲ್ಲ ಅದು ಚುನಾವಣಾ ಆಯೋಗದ ಜಯ ಎಂದು ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ  ಕಟುವಾಗಿ ಟೀಕಿಸಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಯಾವ ರೀತಿ ಪಶ್ಚಿಮ ಬಂಗಾಳದಲ್ಲಿ ಎಸ್ ಐಆರ್ ನಡೆಸಿದ್ದಾರೆ. 1 ಕೋಟಿ ಜನರನ್ನ ಮತದಾರರ ಪಟ್ಟಿಯಿಂದ ತೆಗೆಯಲಾಗಿದೆ.  ಇದು ಚುನಾವಣೆ ಆಯೋಗದ ಜಯವೇ ಹೊರತು ಪಕ್ಷದ್ದಲ್ಲ. ಆಯೋಗದ ಕೆಲಸವನ್ನ ಸಂಪೂರ್ಣವಾಗಿ ನಾಶ ಮಾಡಲಾಗಿದೆ. ಚುನಾವಣಾ ಆಯೋಗವನ್ನು ಬಿಜೆಪಿ ಜೇಬಿನಲ್ಲಿ ಇಟ್ಟುಕೊಳ್ಳಲಾಗಿದೆ ಎಂದು ಲೇವಡಿ ಮಾಡಿದರು.

ಮಹಾರಾಷ್ಟ್ರ, ಮಧ್ಯಪ್ರದೇಶ ಹರಿಯಾಣದಲ್ಲಿ ಹೇಗೆ ಎಲೆಕ್ಷನ್ ಆಯಿತು ಅದೇ ರೀತಿ ಪಶ್ಚಿಮ ಬಂಗಾಳದ ಹಾಗೂ ಅಸ್ಸಾಂನಲ್ಲಿ ಆಗಿದೆ. ಪಶ್ಚಿಮಬಂಗಳದಲ್ಲಿ 80 ರಿಂದ 100 ಸೀಟುಗಳಿಗೆ ಹೊಡೆತ ಬಿದ್ದಿದೆ. ಅದರಲ್ಲಿ ಮುಚ್ಚು ಮರೆ ಇಲ್ಲ. ಮುಂದೆ ಕರ್ನಾಟಕದಲ್ಲಿ ಈ ರೀತಿ ಆಗುತ್ತೆ ಅದರಲ್ಲಿ ಆಶ್ಚರ್ಯವೇ ಇಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

Key words: victory, West Bengal, Assam, not, BJP, Priyank Kharge

The post ಪ. ಬಂಗಾಳ, ಅಸ್ಸಾಂನಲ್ಲಿನ ಜಯ ಬಿಜೆಪಿಯದ್ದಲ್ಲ, ಅದು ಚು.ಆಯೋಗದ್ದು- ಪ್ರಿಯಾಂಕ್ ಖರ್ಗೆ ಕಟು ಟೀಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ആടിന്റെ തലയറുത്ത് പ്രതിഷേധിച്ചും കെ.ടി ജലീലിന്റെ മൃദദേഹമുണ്ടാക്കിയും ആഹ്‌ളാദ പ്രകനവുമായി മുസ്‌ലിം ലീഗ്

മലപ്പുറം: നിയമസഭാ തെരഞ്ഞെടുപ്പ് വിജയത്തിന് പിന്നാലെയുള്ള മുസ്‌ലിം ലീഗിന്റെ ആഹ്‌ളാദ പ്രകടനത്തില്‍...

'ரூ.2,500-க்கு வீட்டு வேலை டு மேற்கு வங்க எம்எல்ஏ' – பாஜக வேட்பாளர் கலிதா மாஜியின் வெற்றிக் கதை

மேற்கு வங்கத்தில் பாஜக பெற்றுள்ள மெகா வெற்றியில், 'சைலண்ட்' ஆக ஒரு...

Mancherial: మంచిర్యాల జిల్లాలో విషాదం.. ఈదురుగాలులకు ముగ్గురు రైతుల మృతి..

Mancherial: మంచిర్యాల జిల్లాలో విషాదకర ఘటన చోటుచేసుకుంది. జిల్లాలోని లక్షెట్టిపేటలో భారీ...

ബംഗാളിൽ ജനാധിപത്യം കൊലചെയ്യപ്പെട്ടു, ബി.ജെ.പിയുടെ ജൈത്ര യാത്ര പഞ്ചാബിൽ അവസാനിക്കും; കെജ്‌രിവാൾ

ന്യൂദൽഹി: പശ്ചിമ ബംഗാൾ തെരഞ്ഞെടുപ്പ് ബി.ജെ.പി അട്ടിമറിച്ചെന്ന് ആം ആദ്മി പാർട്ടി...