7
May, 2026

A News 365Times Venture

7
Thursday
May, 2026

A News 365Times Venture

ಸಿಎಂ ಬದಲಾವಣೆ ಗೊಂದಲ: ಹೈಕಮಾಂಡ್  ಅತಿಬೇಗ ನಿರ್ಧಾರ ಕೈಗೊಳ್ಳಲಿ- ಕೆ.ಎನ್ ರಾಜಣ್ಣ

Date:

ಮೈಸೂರು,ಮೇ,7,2026 (www.justkannada.in): ಸಿಎಂ ಬದಲಾವಣೆ ಗೊಂದಲ ವಿಚಾರಕ್ಕೆ ಸಂಬಂಧಿಸಿದಂತೆ  ಹೈಕಮಾಂಡ್ ಅತಿಬೇಗ ನಿರ್ಧಾರ ಕೈಗೊಳ್ಳಲಿ ಎಂದು ಮಾಜಿ ಸಚಿವ ಕೆ.ಎನ್ ರಾಜಣ್ಣ ಆಗ್ರಹಿಸಿದ್ದಾರೆ.

ಇಂದು ಮೈಸೂರಿನ ಟಿಕೆ ಬಡಾವಣೆಯಲ್ಲಿರುವ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯರನ್ನ ಭೇಟಿಯಾದ ಮಾಜಿ ಸಚಿವ ಕೆಎನ್ ರಾಜಣ್ಣ ಕೆಲಕಾಲ ಚರ್ಚಿಸಿದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಕೆಎನ್ ರಾಜಣ್ಣ, ಸಿಎಂ ಬದಲಾಗುತ್ತಾರೆ ಎಂದು ನಾನು ಹೇಳುವುದಿಲ್ಲ ಇರುತ್ತಾರೆ ಅಂತಾನೂ ನಾನು ಹೇಳುವುದಿಲ್ಲ ಹೈಕಮಾಂಡ್  ಅತಿಬೇಗ ನಿರ್ಧಾರ ಕೈಗೊಳ್ಳಲಿ ನಿರ್ಧಾರ ತಡವಾದಷ್ಟು ಸರ್ಕಾರದ ಮೇಲೂ ಪರಿಣಾಮ ಬೀರುತ್ತೆ ಎಂದರು.

ಸಿಎಂಗೆ ಪರಿಪೂರ್ಣ ಅಧಿಕಾರ ಮುಂದುವರೆಸಿ ಅಂತಾದರೂ ಹೇಳಲಿ. ಇಲ್ಲ ಬದಲಾವಣೆ ಮಾಡುತ್ತಾರೆ ಎಂಬುದಾದರೂ ಹೇಳಲಿ. ಗೊಂದಲವೇ ಇದ್ದರೆ ಎಲ್ಲ ರೀತಿಯ ಸಮಸ್ಯೆಗೆ ಕಾರಣವಾಗುತ್ತದೆ ಎಂದರು.

Key words: Mysore,  K.N. Rajanna, Meet, CM Siddaramaiah

The post ಸಿಎಂ ಬದಲಾವಣೆ ಗೊಂದಲ: ಹೈಕಮಾಂಡ್  ಅತಿಬೇಗ ನಿರ್ಧಾರ ಕೈಗೊಳ್ಳಲಿ- ಕೆ.ಎನ್ ರಾಜಣ್ಣ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ടി.വി.കെയുമായുള്ള സഖ്യം ബി.ജെ.പിയെ തടയാന്‍; ഡി.എം.കെയുമായുള്ള ബന്ധം അവസാനിച്ചിട്ടില്ല: മാണിക്കം ടാഗോര്‍

  ചെന്നൈ: തമിഴ്നാട് രാഷ്ട്രീയത്തിലെ പുതിയ സാഹചര്യത്തില്‍ വിജയ്‌യുടെ തമിഴക വെട്രി...

'ஆயிரம் ஆண்டுகளாய் புறக்கணிக்கப்பட்டவர்களை.!' – திருமாவுக்கு முதல்வர் பதவி கேட்கும் சிந்தனைச்செல்வன்

தவெக தலைவர் ஆட்சி அமைக்கப்போகிறாரா... அதிமுக பொதுச்செயலாளர் கே.பழனிசாமி ஆட்சி அமைக்க...

Bus Fitness Certificates: స్కూల్ బస్సులపై ప్రత్యేక తనిఖీలు.. వందల సంఖ్యలో ఫిట్‌నెస్ లేని బస్సులు!

తూర్పుగోదావరి జిల్లాలో స్కూల్, కాలేజీ బస్సులపై రవాణా శాఖ ప్రత్యేక తనిఖీలు...