9
May, 2026

A News 365Times Venture

9
Saturday
May, 2026

A News 365Times Venture

ಚಿತ್ರದುರ್ಗದಲ್ಲಿ BSY ಅಭಿಮಾನೋತ್ಸವದ ಸಂಭ್ರಮ

Date:

ಚಿತ್ರದುರ್ಗ,ಮೇ,9,2026 (www.justkannadda.in): ಇಂದು ಕೋಟೆ ನಾಡು ಚಿತ್ರದುರ್ಗದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಬೃಹತ್ ಅಭಿಮಾನೋತ್ಸವಕ್ಕೆ ಭರ್ಜರಿ ತಯಾರಿ ನಡೆದಿದೆ.

ಬಿಎಸ್ ಯಡಿಯೂರಪ್ಪ ರಾಜಕೀಯ ಜೀವನಕ್ಕೆ 50 ವರ್ಷ ತುಂಬಿದ ಹಿನ್ನೆಲೆಯಲ್ಲಿ ಚಿತ್ರದುರ್ಗದಲ್ಲಿ ಇಂದು  ‘ ಬಿಎಸ್ ವೈ ಅಭಿಮಾನೋತ್ಸವಕ್ಕೆ ಸಾಕ್ಷಿಯಾಗುತ್ತಿದೆ. ಮಾದಾರ ಚನ್ನಯ್ಯ ಮಠದ ಆವರಣದಲ್ಲಿ ನಿರ್ಮಿಸಲಾಗಿರುವ ಬೃಹತ್ ವೇದಿಕೆಯು ಏಳುಸುತ್ತಿನ ಕೋಟೆಯ ಮಾದರಿಯಲ್ಲಿದ್ದು, ಬಿಜೆಪಿ ನಾಯಕರು, ಮುಖಂಡರು, ಕಾರ್ಯಕರ್ತರು  ಕಾರ್ಯಕ್ರಮಕ್ಕೆ ಜಮಾಯಿಸಿದ್ದಾರೆ.

ಇಂದು ಮಧ್ಯಾಹ್ಮ 3 ಗಂಟೆ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಲಿದ್ದು ಬಿಎಸ್ ವೈ ಅಭಿಮಾನೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ಬಿ. ಎಸ್ ಯಡಿಯೂರಪ್ಪ ಅವರು ತಮ್ಮ ಆರಂಭಿಕ ರಾಜಕೀಯ ದಿನಗಳಲ್ಲಿ ಬಳಸುತ್ತಿದ್ದ ಅಂಬಾಸಿಡರ್ ಕಾರು ಪ್ರದರ್ಶನಕ್ಕೆ ಇಟ್ಟಿರುವುದು ಪ್ರಮುಖ ಆಕರ್ಷಣೆಯಾಗಿದೆ. ಲಕ್ಷಾಂತರ ಅಭಿಮಾನಿಗಳು ಸೇರುವ ನಿರೀಕ್ಷೆಯಿದ್ದು, ಹಲವು ಗಣ್ಯರು ಸಮಾರಂಭದಲ್ಲಿ ಭಾಗಿಯಾಗುತ್ತಿದ್ದಾರೆ.

Key words: BSY Abhimanotsava, celebration, Chitradurga

The post ಚಿತ್ರದುರ್ಗದಲ್ಲಿ BSY ಅಭಿಮಾನೋತ್ಸವದ ಸಂಭ್ರಮ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

‘അപകടകരമായ കളി, നിയമവാഴ്ച അട്ടിമറിക്കപ്പെടുന്നു’; വെളിപ്പെടുത്തലുകളുമായി ഐ.സി.സി ചീഫ് പ്രോസിക്യൂട്ടര്‍ കരീം ഖാന്‍

ഹേഗ്: അന്താരാഷ്ട്ര ക്രിമിനല്‍ കോടതിയെയും അതിന്റെ സ്വതന്ത്ര പ്രവര്‍ത്തനത്തെയും അട്ടിമറിക്കാന്‍ ലോക...

"ஆட்சி அமைக்கும் கட்சிக்கு எனது மனமார்ந்த நல்வாழ்த்துகள்" – எடப்பாடி பழனிசாமி

தமிழக சட்டமன்றத் தேர்தல் முடிவுகள் வெளியாகி சில நாட்கள் கடந்துள்ள நிலையில்...

കെ.സി എനിക്ക് ഒരു ചുക്കും ചെയ്ത് തന്നിട്ടില്ല, ഒരു ഔദാര്യവും കിട്ടിയിട്ടില്ല, പക്ഷേ എഴുതിത്തള്ളാനാവില്ല: രാജ്‌മോഹന്‍ ഉണ്ണിത്താന്‍

തിരുവനന്തപുരം: കേരള മുഖ്യമന്ത്രി സ്ഥാനത്തേക്കുള്ള മത്സരത്തില്‍ കെ.സി വേണുഗോപാലിനെ എഴുതിത്തള്ളാനാവില്ലെന്ന് കോണ്‍ഗ്രസ്...