13
May, 2026

A News 365Times Venture

13
Wednesday
May, 2026

A News 365Times Venture

ನಾಯಕತ್ವ ಗೊಂದಲ ವಿಚಾರ ಈ ತಿಂಗಳಲ್ಲಿ ಬಗೆಹರಿಯುತ್ತೆ- ಸಚಿವ ಕೆ.ಎಚ್ ಮುನಿಯಪ್ಪ

Date:

ಬೆಂಗಳೂರು,ಮೇ,9,2026 (www.justkannada.in): ನಾಯಕತ್ವ ಗೊಂದಲ ವಿಚಾರ ಈ ತಿಂಗಳಲ್ಲಿ ಬಗೆಹರಿಯುತ್ತೆ ಎಂದು ಆಹಾರ ಸಚಿವ ಕೆ.ಎಚ್ ಮುನಿಯಪ್ಪ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಕೆ.ಎಚ್ ಮುನಿಯಪ್ಪ, ಎಲ್ಲವನ್ನೂ ಹೈಕಮಾಂಡ್  ನಾಯಕರು ತೀರ್ಮಾನ ಮಾಡುತ್ತಾರೆ.  ಮುಂದುವರೆಯುತ್ತಾರಾ ಬದಲಾಗುತ್ತಾರಾ ಅವರೇ ತಿಳಿಸುತ್ತಾರೆ. ಈ ತಿಂಗಳ ಅಂತ್ಯಕ್ಕೆ ಎಲ್ಲಾ ಗೊಂದಲ ಬಗೆಹರಿಯಬಹುದು.  ಹೈಕಮಾಂಡ್ ಏನು ತೀರ್ಮಾನ ಮಾಡುತ್ತೆ ನೋಡಬೇಕು ಎಂದರು.

ರಾಜ್ಯದಲ್ಲಿ ಗೃಹ ಬಳಕೆ ಸಿಲಿಂಡರ್ ಸಮಸ್ಯೆ ಇಲ್ಲ. ವಾಣಿಜ್ಯ ಬಳಕೆಯ ಸಿಲಿಂಡರ್ ಸ್ವಲ್ಪ ಸಮಸ್ಯೆ ಆಗುತ್ತಿದೆ. ಕಾಳಸಂತೆಯಲ್ಲಿ ಮಾರಾಟ ಮಾಡಿದ್ರೆ ಕ್ರಮ ಕೈಗೊಳ್ಳುತ್ತೇವೆ ಎಂದು ಸಚಿವ ಕೆಎಚ್ ಮುನಿಯಪ್ಪ ಎಚ್ಚರಿಸಿದರು.

Key words:  leadership Change, resolved, this month, Minister, K.H. Muniyappa

The post ನಾಯಕತ್ವ ಗೊಂದಲ ವಿಚಾರ ಈ ತಿಂಗಳಲ್ಲಿ ಬಗೆಹರಿಯುತ್ತೆ- ಸಚಿವ ಕೆ.ಎಚ್ ಮುನಿಯಪ್ಪ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

അണ്ണാ അണ്ണന്റെ ആദ്യത്തെ തട്ടിപ്പിന് അഭിനന്ദനങ്ങള്‍; അത് ഞങ്ങളുടെ പണമല്ലേ: ജ്യോതിഷിക്ക് ജോലി നല്‍കിയ വിജയ്‌ക്കെതിരെ നടി

ചെന്നൈ: തമിഴ്‌നാടിന്റെ പുതിയ മുഖ്യമന്ത്രി വിജയ്‌ക്കെതിരെ പരിഹാസവുമായി നടി ജൂലി. തന്റെ...

CM Convoy: ‘నా కాన్వాయ్‌లో వాహనాలను కుదించండి’.. ఆదేశాలు జారీ చేసిన సీఎం చంద్రబాబు..

ప్రస్తుతం అంతర్జాతీయంగా నెలకొన్న ఉద్రిక్తతలు, చమురు ధరల పెరుగుదల నేపథ్యంలో దేశ...