10
May, 2026

A News 365Times Venture

10
Sunday
May, 2026

A News 365Times Venture

ಲಾರಿಗೆ ಆಲ್ಟೋ ಕಾರು ಡಿಕ್ಕಿ: ನಾಲ್ವರು ಸ್ಥಳದಲ್ಲೇ ಸಾವು

Date:

ತುಮಕೂರು,ಮೇ,9,2026 (www.justkannada.in):  ಲಾರಿಗೆ ಅಲ್ಟೋ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಹೊನ್ನೇನಹಳ್ಳಿಯಲ್ಲಿ ನಡೆದಿದೆ.

ಮಂಡ್ಯ ಮೂಲದ ಕುಮಾರಸ್ವಾಮಿ, ಗಾಯಿತ್ರಿ ಸೇರಿದಂತೆ ನಾಲ್ವರು ದುರ್ಮರಣಕ್ಕೀಡಾಗಿದ್ದಾರೆ ಎನ್ನಲಾಗಿದೆ. ಕುಣಿಗಲ್ ತಾಲ್ಲೂಕಿನ ಹೊನ್ನೇನಹಳ್ಳಿ ಬಳಿಕ ಗೊಬ್ಬರ ತುಂಬಿದ ಲಾರಿಗೆ ಅಲ್ಟೋ ಕಾರು ಡಿಕ್ಕಿಯಾಗಿದ್ದು ಡಿಕ್ಕಿ ಹೊಡೆದ ಕಾರು ಛಿದ್ರವಾಗಿದೆ.

ಘಟನಾ ಸ್ಥಳಕ್ಕೆ ಕುಣಿಗಲ್ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಾಗಿದೆ.

Key words: Alto car, collides, lorry, Four, die, on the spot

The post ಲಾರಿಗೆ ಆಲ್ಟೋ ಕಾರು ಡಿಕ್ಕಿ: ನಾಲ್ವರು ಸ್ಥಳದಲ್ಲೇ ಸಾವು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഇസ്രഈലിന്‌റേത് ‘യുദ്ധക്കുറ്റകൃത്യം’; ഫലസ്തീന്‍ വനിതാ തടവുകാര്‍ക്കെതിരായ പീഡനങ്ങളെ അപലപിക്കുന്നുവെന്ന് ഹമാസ്

ഗസസിറ്റി: ഇസ്രഈലി ജയിലുകളില്‍ ഫലസ്തീനിയന്‍ വനിതാ തടവുകാര്‍ക്കെതിരെ നടക്കുന്ന ശാരീരികവും മാനസികവുമായ...

பொலிட்டிக்கல் ஸ்ட்ராட்டஜிஸ்ட் `டு' அமைச்சர் – தவெக ஆதவ் அர்ஜுனாவின் அரசியல் பயணம் ஒரு பார்வை!

திருச்சியைப் பூர்வீகமாகக் கொண்ட 43 வயது ஆதவ் அர்ஜுனா, தற்போது சென்னை...

Narendra Modi : సీఎం రేవంత్‌కు మోడీ కౌంటర్‌..

Narendra Modi : భాగ్యనగర పర్యటనలో ఉన్న ప్రధాని నరేంద్ర...

ತಮಿಳುನಾಡಿನಲ್ಲಿ ಸರ್ಕಾರ ರಚನೆಗೆ ವಿಳಂಬ: ಸುಪ್ರೀಂಕೋರ್ಟ್ ಗೆ ರಿಟ್ ಅರ್ಜಿ

ನವದೆಹಲಿ,ಮೇ,9,2026 (www.justkannada.in):  ತಮಿಳುನಾಡಿನಲ್ಲಿ ಸರ್ಕಾರ ರಚನೆ ಕಗ್ಗಂಟು ವಿಚಾರ ಇದೀಗ...