18
May, 2026

A News 365Times Venture

18
Monday
May, 2026

A News 365Times Venture

SIR ಸಮರ್ಥವಾಗಿ  ಎದುರಿಸಲು ಸರ್ಕಾರ ಸಿದ್ದ- ಸಚಿವ ಎಂ.ಬಿ ಪಾಟೀಲ್

Date:

ವಿಜಯಪುರ,ಮೇ,16,2026 (www.justkannada.in): ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ವಿಚಾರ ಸಂಬಂಧ ಸರ್ಕಾರ ಸಮರ್ಥವಾಗಿ ಎಸ್ ಐಆರ್ ಎದುರಿಸಲು ಸಿದ್ದವಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ಎಂ.ಬಿ ಪಾಟೀಲ್,  ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಎಲ್ಲಾ ಸಚಿವರು ಎಸ್ ಐಆರ್ ಎದುರಿಸಲು ಸಿದ್ದರಿದ್ದೇವೆ.  ಎಸ್ ಐಆರ್ ವಿಚಾರದಲ್ಲಿ ಅನೇಕ ಸಭೆಗಳನ್ನ ಮಾಡಿದ್ದೇವೆ.  ರಾಜ್ಯದ ಜನರಿಗೆ ಯಾವುದೇ ಅನ್ಯಾಯ ಆಗದಂತೆ ನೋಡಿಕೊಳ್ಳುತ್ತೇವೆ, ಎಸ್ ಐಆರ್ ಕುರಿತು ಸರ್ಕಾರ ಈಗಾಗಲೇ ಮಾನಿಟರಿಂಗ್ ಮಾಡಿದೆ. ಎಲ್ಲಾ ರೀತಿಯಲ್ಲೂ ಎದುರಿಸಲು ಸಿದ್ದವಿದೆ ಎಂದರು.

3ನೇ ಹಂತದ ಮತಪಟ್ಟಿ ಪರಿಷ್ಕರಣೆಯನ್ನು ಕೇಂದ್ರ ಸರ್ಕಾರ ಘೋಷಣೆ ಮಾಡಿದ್ದು ಜೂನ್ 20ರಿಂದ ಕರ್ನಾಟಕದಲ್ಲಿ ಎಸ್ ಐಆರ್ ಆರಂಭವಾಗಲಿದೆ.

Key words: Government, ready, SIR, Minister, M.B. Patil

The post SIR ಸಮರ್ಥವಾಗಿ  ಎದುರಿಸಲು ಸರ್ಕಾರ ಸಿದ್ದ- ಸಚಿವ ಎಂ.ಬಿ ಪಾಟೀಲ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

അമേരിക്കയും ഇസ്രഈലും മുസ്‌ലിം രാജ്യങ്ങളെ ശത്രുക്കളാക്കുന്നു; സയണിസ്റ്റ് ഭരണകൂടത്തിനെതിരെ ഒരുമിച്ച് നില്‍ക്കണമെന്ന് പെസസ്‌കിയാന്‍

ടെഹ്‌റാന്‍: അമേരിക്കയും ഇസ്രഈലും ഭിന്നിപ്പിക്കുന്ന പദ്ധതികളിലൂടെ മുസ്‌ലിം രാഷ്ട്രങ്ങളെ പരസ്പരം ശത്രുക്കളാക്കുകയാണെന്ന്...

`ஈரானின் 5 நிபந்தனைகளும் அமெரிக்காவின் 5 பதில் நிபந்தனைகளும்.!' – என்னவாகும் போர் நிறுத்தம்?

சீன பயணத்திற்குப் பிறகு, அமெரிக்க அதிபர் ட்ரம்ப் மீண்டும் 'ஈரான்' மீது...

വേദിയിൽ മുഖ്യമന്ത്രിയും മന്ത്രിമാരും മാത്രം മതി; സത്യപ്രതിജ്ഞയിൽ കടുത്ത നിയന്ത്രണങ്ങളേർപ്പെടുത്തി ലോക് ഭവൻ

തിരുവനന്തപുരം: നിയുക്ത മുഖ്യമന്ത്രി വി.ഡി. സതീശനും മന്ത്രിസഭയും നാളെ സത്യപ്രതിജ്ഞ ചെയ്യാനിരിക്കെ...