19
May, 2026

A News 365Times Venture

19
Tuesday
May, 2026

A News 365Times Venture

ನಾಳಿನ ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್

Date:

ಬೆಂಗಳೂರು,ಮೇ,19,2026 (www.justkannada.in): ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಂಟಿ ಕ್ರಿಯಾಸಮಿತಿ ವತಿಯಿಂದ ನಾಳೆ ಕರೆ ನೀಡಲಾಗಿದ್ದ ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ.

ಶೇ.25ರಷ್ಟು ವೇತನ ಪರಿಷ್ಕರಣೆ ಸೇರಿ ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಆಗ್ರಹಿಸಿ ನಾಳೆ ಸಾರಿಗೆ ನೌಕರರು ಮುಷ್ಕರಕ್ಕೆ ಮುಂದಾಗಿದ್ದರು. ಈ ಮುಷ್ಕರ ಪ್ರಶ್ನಿಸಿ ಹೈಕೋರ್ಟ್ ಗೆ ನಿನ್ನೆ ಪಿಐಎಲ್ ಸಲ್ಲಿಕೆಯಾಗಿತ್ತು.

ಈ ಕುರಿತು ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿಗಳಾದ ಸೂರಜ್ ಗೋವಿಂ‍ದ ರಾಜ್, ಕೆ.ಮನ್ಮಥರಾವ್  ನಾಳಿನ ಸಾರಿಗೆ ನೌಕರರ ಮುಷ್ಕರಕ್ಕೆ ನಿರ್ಬಂಧ ವಿಧಿಸಿದೆ. ರಾಜ್ಯ ಸರ್ಕಾರ ಮತ್ತು ಸಾರಿಗೆ ಸಂಘಟನೆಗಳಿಗೆ ನೋಟಿಸ್  ನೀಡಿರುವ ನ್ಯಾಯಪೀಠವು, ನಾಳೆ ಮುಷ್ಕರ ನಡೆಸಬೇಡಿ. ಸಾರಿಗೆ ಸಂಘಟನಗಳೊಂದಿಗೆ ಸರ್ಕಾರ ಚರ್ಚೆ ನಡೆಸಲಿ. ಸಾರಿಗೆ ಸಚಿವರೊಂದಿಗೆ ಸಭೆ ನಡೆಸುವಂತೆ ಸೂಚನೆ ನೀಡಿದೆ.

ಈ ಮೂಲಕ ನಾಳಿನ ಸಾರಿಗೆ ನೌಕರರ ಮುಷ್ಕರಕ್ಕೆ ತಡೆ ಬಿದ್ದಿದ್ದು,  ನಾಳೆ ಎಂದಿನಂತೆ ಕೆಎಸ್ ಆರ್ ಟಿಸಿ ಬಿಎಂಟಿಸಿ ಬಸ್ ಗಳು ಸಂಚಾರ ನಡೆಸಲಿದೆ.

Key words: High Court, break, transport workers, strike

The post ನಾಳಿನ ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഇറാനെതിരായ എണ്ണ ഉപരോധത്തില്‍ ഇളവ് വരുത്താമെന്ന് സമ്മതിച്ച് യു.എസ്: പാക് മധ്യസ്ഥതയില്‍ 14 ഇന നിര്‍ദേശങ്ങള്‍ വെച്ച് ഇറാന്‍

ഇസ്താംബുള്‍: ഇറാന്റെ എണ്ണ മേഖലയ്ക്ക് മേലുള്ള കടുത്ത ഉപരോധങ്ങള്‍ താത്ക്കാലികമായി ഒഴിവാക്കാന്‍...

”கொளத்தூர் மக்கள் நன்றி மறந்தவர்கள்; திருச்சி கிழக்கில்..!” – அனிதா ராதாகிருஷ்ணன்

நடந்து முடிந்த சட்டமன்ற தேர்தலில் திருச்செந்தூர் சட்டமன்ற தொகுதியில் தொடர்ந்து 7வது...

Water Board Manager: జలమండలి మేనేజర్ ఇంట్లో ఏసీబీ దాడులు.. రూ.100 కోట్లకు పైగా ఆస్తులు గుర్తింపు!

హైదరాబాద్ జలమండలిలో మేనేజర్‌గా పనిచేస్తున్న అనంత లక్ష్మి కుమార్ ఇంటిపై అవినీతి...

ഉമര്‍ ഖാലിദിനും ഷര്‍ജീലിനും ജാമ്യം നിഷേധിച്ച വിധിയോട് വിയോജിച്ച് സുപ്രീംകോടതി

ന്യൂദല്‍ഹി: പൗരത്വ സമരകാലത്തെ കേസുകളില്‍ വിചാരണ തടവില്‍ കഴിയുന്ന ഉമര്‍ ഖാലിദിനും...