20
May, 2026

A News 365Times Venture

20
Wednesday
May, 2026

A News 365Times Venture

ತುಮಕೂರನ್ನು ‘ಬೆಂಗಳೂರು ಉತ್ತರ ಜಿಲ್ಲೆ’ ಎಂದು ಘೋಷಣೆ ಮಾಡಿ- ಗೃಹ ಸಚಿವ ಪರಮೇಶ್ವರ್

Date:

ತುಮಕೂರು,ಮೇ,19,2026 (www.justkannada.in): ತುಮಕೂರು ಜಿಲ್ಲೆಯನ್ನು ಬೆಂಗಳೂರು ಉತ್ತರ ಜಿಲ್ಲೆ ಎಂದು ಘೋಷಣೆ ಮಾಡಿ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಮನವಿ ಮಾಡಿದರು.

ಇಂದು ತುಮಕೂರಿನ ಸರ್ಕಾರಿ ಜೂನಿಯರ್ ಕಾಲೇಜು ಆವರಣದಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಸರ್ಕಾರ ಮೂರು ವರ್ಷದ ಸಾಧನಾ ಸಮಾವೇಶದಲ್ಲಿ ಪಾಲ್ಗೊಂಡು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾತನಾಡಿದರು.

ತುಮಕೂರು ಜಿಲ್ಲೆ ಬೆಂಗಳೂರಿಗೆ ಬಹಳ ಹತ್ತಿರವಿದೆ. ತುಮಕೂರನ್ನ ಬೆಂಗಳೂರಿನ ಒಂದು ಭಾಗ ಮಾಡಬೇಕೆಂದು ಒತ್ತಾಯ ಮಾಡುತ್ತೇವೆ.  ತುಮಕೂರನ್ನ ಬೆಂಗಳೂರು ಉತ್ತರ ಜಿಲ್ಲೆ ಎಂದು ಘೋಷಣೆ ಮಾಡಿ. ಈಗಾಗಲೇ ತುಮಕೂರಿಗೆ ಮೆಟ್ರೋ ತರಲು ಸಿದ್ದತೆ ಮಾಡಿದ್ದೇವೆ. ಈಗ ತುಮಕೂರನ್ನು ಬೆಂಗಳೂರಿನ ಒಂದು ಭಾಗ ಮಾಡಲು ಪ್ರಯತ್ನ ಮಾಡುತ್ತೇವೆ ಎಂದರು.

Key words:  Tumkur, ‘Bengaluru North District, Home Minister, Parameshwar

The post ತುಮಕೂರನ್ನು ‘ಬೆಂಗಳೂರು ಉತ್ತರ ಜಿಲ್ಲೆ’ ಎಂದು ಘೋಷಣೆ ಮಾಡಿ- ಗೃಹ ಸಚಿವ ಪರಮೇಶ್ವರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഉമര്‍ ഖാലിദിന്റെ ജാമ്യാപേക്ഷ ദല്‍ഹി കോടതി തള്ളി

ന്യൂദല്‍ഹി: പൗരത്വ സമരകാലത്തെ കേസുകളില്‍ വിചാരണ തടവില്‍ കഴിയുന്ന ഉമര്‍ ഖാലിദിന്റെ...

AP Heatwave Alert: ఏపీలో భగ్గుమంటున్న ఎండలు.. రికార్డు స్థాయిలో ఉష్ణోగ్రతలు..

AP Heatwave Alert: ఆంధ్రప్రదేశ్‌లో ఎండల తీవ్రత రోజురోజుకు పెరుగుతోందని రాష్ట్ర...

ಹೈಕಮಾಂಡ್ ಸಿಎಂ, ಡಿಸಿಎಂ ಕರೆಸಿ ಮಾತನಾಡ್ತಾರೆ, ನಮ್ಮನ್ನಲ್ಲ- ಸಚಿವ ಸತೀಶ್ ಜಾರಕಿಹೊಳಿ

ಬೆಂಗಳೂರು,ಮೇ,19,2026 (www.justkannada.in):  ಸಿಎಂ ಬದಲಾವಣೆ ವಿಚಾರ ಚರ್ಚೆಯಾಗುತ್ತಿದ್ದು ಈ ಮಧ್ಯೆ...