19
June, 2026

A News 365Times Venture

19
Friday
June, 2026

A News 365Times Venture

ಆಸ್ತಿ ವಿವಾದಕ್ಕೆ ಹರಿದ ನೆತ್ತರು: ಗುಂಡಿಕ್ಕಿ ಆರು ಮಂದಿಯ ಹತ್ಯೆ

Date:

ವಿಜಯಪುರ,ಮೇ, 29,2026 (www.justkannada.in):  ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಭೀಮಾತೀರದಲ್ಲಿ ಮತ್ತೆ ನೆತ್ತರು ಹರಿದಿದೆ.  ಗಲಾಟೆಯಾಗಿ 6 ಮಂದಿಯನ್ನ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.

ವಿಜಯಪುರ ಜಿಲ್ಲೆ ಚಡಚಣ ತಾಲ್ಲೂಕಿನ ಗೋವಿಂದಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ರೇವಣ್ಣ ಸಿದ್ದಪ್ಪ ನಿರಾಳೆ,  ದುಂಡಪ್ಪ ರೇವಣ್ಣ ಸಿದ್ದಪ್ಪ ನಿರಾಳೆ,  ಶಿವಪುತ್ರ  ನಿರಾಳೆ, ಚಂದ್ರ ಶೇಖರ್ ನಿರಾಳೆ ಶಬ್ಬೀರ್ ನದಾಫ್  ಸೇರಿದಂತೆ 6 ಜನರನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.

ನಿರಾಳೆ ಮತ್ತು ಗೊಳಗಿ ಕುಟುಂಬದ ನಡುವೆ ಆಸ್ತಿ ವಿವಾದ ಉಂಟಾಗಿದ್ದು  ಈ ವೇಳೆ ನಿರಾಳೆ ಕುಟುಂಬದ ಮೇಲೆ ಗೊಳಗಿ ಕುಟುಂಬ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ.

Key words: Vijayapur,  Six people , Murder, property dispute

The post ಆಸ್ತಿ ವಿವಾದಕ್ಕೆ ಹರಿದ ನೆತ್ತರು: ಗುಂಡಿಕ್ಕಿ ಆರು ಮಂದಿಯ ಹತ್ಯೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

നീറ്റ് ക്രമക്കേട്; ആത്മഹത്യ ചെയ്ത കുട്ടികളുടെ കുടുംബങ്ങള്‍ക്ക് ഒരു കോടി രൂപ നഷ്ടപരിഹാരം നല്‍കണം: മോദിക്ക് തുറന്ന കത്തുമായി സി.ജെ.പി

ന്യൂദല്‍ഹി: പ്രധാനമന്ത്രി നരേന്ദ്ര മോദിക്ക് തുറന്ന കത്തുമായി കോക്രോച്ച് ജനതാ പാര്‍ട്ടി...

நிறுத்தப்பட்ட சட்டமன்ற ஒளிபரப்பு: "முழு நேரலை..முழு நேரலை…அத்தனையும் உருட்டா சார்! – அதிமுக கேள்வி

தமிழக சட்டமன்றத்தின் 2-வது கூட்டத்தொடர் இன்று (ஜூன்.19) நடைபெற்றது. மேகதாது விவகாரத்தில்...

ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದ್ದ ಕಳ್ಳ ಸ್ಥಳದಲ್ಲೇ ಸಾವು

ಬೆಂಗಳೂರು, ಜೂನ್​​,19,2026 (www.justkannada.in):  ಮೊಬೈಲ್ ಕದ್ದು ಬೈಕ್ ನಲ್ಲಿ ಪರಾರಿಯಾಗುತ್ತಿದ್ದ...