1
June, 2026

A News 365Times Venture

1
Monday
June, 2026

A News 365Times Venture

ನಾನು ಯಾವ ಹುದ್ದೆ ಕೇಳಿಲ್ಲ: ದೆಹಲಿಗೂ ಹೋಗಲ್ಲ- ಯು.ಟಿ ಖಾದರ್

Date:

ಬೆಂಗಳೂರು,ಜೂನ್,1,2026 (www.justkannada.in): ನಾನು ಎಲ್ಲಾ ಜವಾಬ್ದಾರಿ ಸಮರ್ಥವಾಗಿ ನಿಭಾಯಿಸಿದ್ದೇನೆ. ನಾನು ಯಾವ ಹುದ್ದೆ ಕೇಳಿಲ್ಲ: ದೆಹಲಿಗೂ ಹೋಗಲ್ಲ ಎಂದು ಮಾಜಿ ಸ್ಪೀಕರ್ ಯು.ಟಿ ಖಾದರ್ ತಿಳಿಸಿದ್ದಾರೆ.

ಸಚಿವ ಸ್ಥಾನಕ್ಕಾಗಿ ಶಾಸಕರ ಲಾಬಿ ವಿಚಾರ ಕುರಿತು ಮಾತನಾಡಿದ ಯು.ಟಿ ಖಾದರ್,  ಸಾಮಾಜಿಕ ಜಾಲತಾಣ ನೋಡಿ ಅಧಿಕಾರ ಕೊಡಲ್ಲ ನಮ್ಮ ಕಾರ್ಯವೈಖರಿ ನೋಡಿ ಅಧಿಕಾರ ಕೊಡ್ತಾರೆ. ನಾನು ಎಲ್ಲಾ ಜವಾಬ್ದಾರಿ ಸಮರ್ಥವಾಗಿ ನಿಭಾಯಿಸಿದ್ದೇನೆ.  ನನ್ನ ಸ್ಪೀಕರ್ ಕೆಲಸ ನೋಡಿ ಏನು ಜವಾಬ್ದಾರಿ ಕೊಡ್ತಾರೆ ಗೊತ್ತಿಲ್ಲ.  ನಾಣು ಯಾವ ಹುದ್ದೆ ಕೇಳಿಲ್ಲ.  ದೆಹಲಿಗೆ ಹೋಗಲ್ಲ. ಡಿಸಿಎಂ ಹುದ್ದೆ ಸೃಷ್ಠಿ ಹೈಕಮಾಂಡ್ ತೀರ್ಮಾನ ಮಾಡುತ್ತೆ ಎಂದರು.

ಸಚಿವ ಸ್ಥಾನ ಕೇಳಲು ನಾನು ದೆಹಲಿಗೆ ಹೋಗುತ್ತಿಲ್ಲ. ನನ್ನ ಕೆಲಸ ನೋಢಿ ಯಾವ ಜವಾಬ್ದಾರಿ ಕೊಡುತ್ತಾರೋ?  ಈ ಹಿಂದೆ ಸದನದ ಉಪನಾಯಕ ಸ್ಪೀಕರ್ ಆಗಿ ಕೆಲಸ ಮಾಡಿದ್ದೇನೆ.  ಈಗ ಯಾವ ಜವಾಬ್ದಾರಿ ಕೊಟ್ಟರು ನಿರ್ವಹಿಸುತ್ತೇನೆ ಎಂದು ಯುಟಿ ಖಾದರ್ ತಿಳಿಸಿದ್ದಾರೆ.

Key words: Ministerial Position, not, asked, any post, U.T. Khader

The post ನಾನು ಯಾವ ಹುದ್ದೆ ಕೇಳಿಲ್ಲ: ದೆಹಲಿಗೂ ಹೋಗಲ್ಲ- ಯು.ಟಿ ಖಾದರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ലെബനനെ സഹായിക്കാന്‍ മടിക്കില്ല; നിയമവിരുദ്ധ അക്രമങ്ങളില്‍ ഇസ്രഈലിന് കടുത്ത താക്കീതുമായി ഇറാന്‍

ടെഹ്‌റാന്‍:ഇസ്രഈലിന്റെ ‘നിയമവിരുദ്ധമായ അക്രമങ്ങളെ’ പ്രതിരോധിക്കാന്‍ ലെബനനെ സഹായിക്കാന്‍ മടി കാണിക്കില്ലെന്ന മുന്നറിയിപ്പുമായി...

`காயத்தோடு நிற்கிறேன் என்னால் எதுவும் பேச முடியாது' – கும்பகோணத்தில் தழுதழுத்த எடப்பாடி பழனிசாமி!

கும்பகோணம் அருகே உள்ள திருப்பனந்தாள் பகுதியைச் சேர்ந்தவர் மகேந்திரன்(32). இவர் திருப்பனந்தாள்...

El Nino-Centre: ఎల్‌నినోపై కేంద్రం అలర్ట్.. వాటి విషయంలో ఆందోళన అక్కర్లేదని భరోసా

గతేడాది మే నెల మధ్యలోనే వానలు దంచికొట్టాయి. దీంతో నదులు, భూగర్భ...

ധര്‍മേന്ദ്ര പ്രധാന്റെ രാജി: ജൂണ്‍ ആറിന് ജന്തര്‍ മന്ദറില്‍ കോക്ക്‌റോച്ച് ജനതാ പാര്‍ട്ടി പ്രതിഷേധം

ന്യൂദല്‍ഹി: കേന്ദ്ര വിദ്യാഭ്യാസമന്ത്രി ധര്‍മേന്ദ്ര പ്രധാന്റെ രാജി ആവശ്യപ്പെട്ട് ഈ മാസം...