2
June, 2026

A News 365Times Venture

2
Tuesday
June, 2026

A News 365Times Venture

ಸರ್ಕಾರ ನಡೆಸಲು ಆಗಲ್ಲ ಅಂತಾ ಸಿದ್ದರಾಮಯ್ಯ ಸೈಲೆಂಟ್ ಆಗಿ ರಾಜೀನಾಮೆ ಕೊಟ್ಟಿದ್ದಾರೆ- ಆರ್.ಅಶೋಕ್

Date:

ಬೆಂಗಳೂರು,ಜೂನ್,1,2026 (www.justkannada.in):  ರಾಜ್ಯದಲ್ಲಿ ಸರ್ಕಾರ ನಡೆಸಲು ಆಗಲ್ಲ ಅಂತಾ ಗೊತ್ತಾಗಿದ್ದರಿಂದಲೇ ಸಿದ್ದರಾಮಯ್ಯ ಸೈಲೆಂಟ್ ಆಗಿ ರಾಜೀನಾಮೆ ಕೊಟ್ಟಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಲೇವಡಿ ಮಾಡಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ  ಆರ್.ಅಶೋಕ್, ಬಸ್ ಇಂಜಿನ್ ಸೀಜ್ ಆಗಿದೆ ಅಂತ ಗೊತ್ತಾಗಿದ್ದರಿಂದಲೇ ಸಿದ್ದರಾಮಯ್ಯ ಸೈಲೆಂಟ್ ಆಗಿ ರಾಜೀನಾಮೆ ನೀಡಿದ್ದಾರೆ. ಡಿ.ಕೆ.ಶಿವಕುಮಾರ್ ಅಭಿವೃದ್ಧಿ ಮಾಡಲು ಈಗ ಹಣ ಎಲ್ಲಿದೆ? ಸರ್ಕಾರ ನಡೆಸಲು ಆಗಲ್ಲ ಅಂತ ಗೊತ್ತಾಗಿದ್ದರಿಂದ ಸಿದ್ದರಾಮಯ್ಯ ರಾಜೀನಾಮೆ  ನೀಡಿದ್ದಾರೆ. ಇಲ್ಲದಿದ್ದರೆ ವೈಲೆಂಟ್ ಸಿದ್ದರಾಮಯ್ಯ ಬಿಡುತ್ತಿದ್ದರಾ? ಎಂದರು.

ಡಿ.ಕೆ.ಶಿವಕುಮಾರ್ ಅವರೇ ಸಿದ್ದರಾಮಯ್ಯ ಮಾಡಿರುವ ಸಾಲವನ್ನು ಹೇಗೆ ನಿರ್ವಹಿಸುತ್ತೀರಾ? ಗೃಹಲಕ್ಷ್ಮೀ ಬಾಕಿ ಹಣ 5 ಸಾವಿರ ಕೋಟಿ ಕೊಡದಿದ್ದರೆ ಬಿಡಲ್ಲ. ಯಾವುದೇ ಹೋರಾಟವಾದರೂ ಸರಿ ನಾನು ಇಳಿಯುತ್ತೇನೆ. ಅನ್ನಭಾಗ್ಯ ಯೋಜನೆಯ 700 ಕೋಟಿ ಕೊಡಿಸುಯೇ ತೀರುತ್ತೇನೆ ಎಂದರು.

Key words: Siddaramaiah, silently, resigned, government, R. Ashok

The post ಸರ್ಕಾರ ನಡೆಸಲು ಆಗಲ್ಲ ಅಂತಾ ಸಿದ್ದರಾಮಯ್ಯ ಸೈಲೆಂಟ್ ಆಗಿ ರಾಜೀನಾಮೆ ಕೊಟ್ಟಿದ್ದಾರೆ- ಆರ್.ಅಶೋಕ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

WMO Warning: ప్రమాదకర ఎల్‌నినో రాబోతుంది.. ప్రపంచ వాతావరణ సంస్థ హెచ్చరిక

ఈ ఏడాది వాతావరణ పరిస్థితులు భిన్నంగా ఉంటాయని ప్రపంచ వాతావరణ సంస్థ...

IPLಗೂ ಡಾ. ರಾಜ್ ಕುಟುಂಬಕ್ಕೂ ವಿಶೇಷ ನಂಟು? ಕಾಕತಾಳೀಯವಾದರೂ ಕುತೂಹಲ ಮೂಡಿಸಿದ ಸಂಗತಿಗಳು!

  ಬೆಂಗಳೂರು, ಜೂ.೦೨,೨೦೨೬: ಕ್ರಿಕೆಟ್ ಅಭಿಮಾನಿಗಳ ಹಬ್ಬವೆಂದೇ ಕರೆಯಲಾಗುವ ಐಪಿಎಲ್‌ ಟ್ರೋಫಿ...

കുട്ടികള്‍ക്ക് മിഠായി കൈയില്‍ കൊടുക്കാതിരുന്ന സംഭവം; വിമര്‍ശങ്ങള്‍ക്കൊടുവില്‍ പ്രതികരണവുമായി വി. മുരളീധരന്‍

തിരുവനന്തപുരം: കട്ടേല മോഡല്‍ റസിഡന്‍ഷ്യല്‍ സ്‌കൂളില്‍ കുട്ടികള്‍ക്ക് മിഠായി കൈയില്‍ കൊടുക്കാതെ...

போலி கையொப்ப சிக்கல்; அதிகரிக்கும் அதிருப்தி… பிளவை நோக்கிச் செல்கிறதா மம்தா கட்சி?!

மேற்கு வங்கத்தில் திரிணாமுல் காங்கிரஸ் சமீபத்தில் நடந்த சட்டமன்றத் தேர்தலில் தோல்வியைத்...